AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhuri Dixit: ಮಾಧುರಿ ದೀಕ್ಷಿತ್ ನೃತ್ಯಕ್ಕೆ ಫಿದಾ ಆದ ಅಭಿಮಾನಿಗಳು; ವಿಡಿಯೋ ನೋಡಿ

ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ಅವರು ನೃತ್ಯ ಮಾಡುತ್ತಿರುವ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ವೈರಲ್ ಆಗಿದೆ.

Madhuri Dixit: ಮಾಧುರಿ ದೀಕ್ಷಿತ್ ನೃತ್ಯಕ್ಕೆ ಫಿದಾ ಆದ ಅಭಿಮಾನಿಗಳು; ವಿಡಿಯೋ ನೋಡಿ
ಮಾಧುರಿ ದೀಕ್ಷಿತ್
Follow us
TV9 Web
| Updated By: shivaprasad.hs

Updated on: Nov 24, 2021 | 2:39 PM

ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಸಾಮಾಜಿಕ ಜಾಲತಾಣಗಳ ಮುಖಾಂತರ ಅಭಿಮಾನಿಗಳೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ. ಇತ್ತೀಚೆಗೆ ಅವರು ಇನ್ಸ್ಟಾಗ್ರಾಂ ಮುಖಾಂತರ ರೀಲ್ಸ್ ಒಂದನ್ನು ಹಂಚಿಕೊಂಡಿದ್ದಾರೆ. ಅಭಿಮಾನಿಗಳಿಗೆ ಅದು ಖ್ಯಾತ ಹಾಡು ‘ಏಕ್ ದೋ ತೀನ್’ ಹಾಡಿನ ನೃತ್ಯವನ್ನು  ನೆನಪಿಸಿದೆ. ಮೇಘನ್ ಟ್ರೈನರ್​​ ಅವರ ‘ಮಿ ಟೂ’ ಹಾಡಿಗೆ ಮಾಧುರಿ ಹೆಜ್ಜೆ ಹಾಕಿದ್ದು, ಅವರ ಸ್ಟೆಪ್ಸ್​ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಸದ್ಯ ಇಂಟರ್​ನೆಟ್​ನಲ್ಲಿ ಮಾಧುರಿ ನೃತ್ಯ ವೈರಲ್ ಆಗಿದ್ದು, ಅಭಿಮಾನಿಗಳಿಗೆ ಇಷ್ಟವಾಗಿದೆ. ತಮ್ಮ ಪೋಸ್ಟ್​ಗೆ ಮಾಧುರಿ ‘ಇಫ್ ಐ ವಾಸ್ ಯೂ’ ಎಂದು ಕ್ಯಾಪ್ಶನ್ ನೀಡಿದ್ದಾರೆ. ಸದ್ಯ ಈ ರೀಲ್ ಬಾಲಿವುಡ್ ಸೆಲೆಬ್ರಿಟಿಗಳ ಮನಸ್ಸನ್ನೂ ಗೆದ್ದಿದ್ದು, ಅವರೂ ಕಾಮೆಂಟ್ಸ್ ಮಾಡುತ್ತಿದ್ದಾರೆ. ಸದ್ಯ ವಿಡಿಯೋ 2 ಮಿಲಿಯನ್​ಗೂ ಅಧಿಕ ವೀಕ್ಷಣೆ ಕಂಡಿದೆ.

ಮಾಧುರಿ ಹಂಚಿಕೊಂಡ ವಿಡಿಯೋ ಇಲ್ಲಿದೆ:

ನಟಿ ಮಾಧುರಿ ವಿಡಿಯೋ ರೀಲ್ಸ್ ಮುಖಾಂತರ ಅಭಿಮಾನಿಗಲ ಮನಗೆಲ್ಲುವುದು ಇದೇ ಮೊದಲೇನೂ ಅಲ್ಲ. ಇತ್ತೀಚೆಗಷ್ಟೇ ಅವರು, ಗುಜರಾತಿ ಖಾದ್ಯಗಳ ಎದುರು ಕುಳಿತು ಒಂದು ವಿಡಿಯೋ ಹಂಚಿಕೊಂಡಿದ್ದರು. ಅದೂ ಕೂಡ, ಆಹಾರ ಪ್ರಿಯರ ಮನಗೆದ್ದಿತ್ತು.

ಆ ವಿಡಿಯೋ ಇಲ್ಲಿದೆ:

ಚಿತ್ರಗಳ ವಿಷಯಕ್ಕೆ ಬಂದರೆ ಮಾಧುರಿ ಕೊನೆಯದಾಗಿ ಕಾಣಿಸಿಕೊಂಡಿದ್ದು, 2019ರಲ್ಲಿ ತೆರೆಗೆ ಬಂದ ‘ಕಳಂಕ್’ ಚಿತ್ರದಲ್ಲಿ. ಆ ಚಿತ್ರದಲ್ಲಿ ವರುಣ್ ಧವನ್, ಸೊನಾಕ್ಷಿ ಸಿನ್ಹಾ, ಆದಿತ್ಯ ರಾಯ್ ಕಪೂರ್, ಸಂಜಯ್ ದತ್ ಮೊದಲಾದವರು ಬಣ್ಣ ಹಚ್ಚಿದ್ದರು.

ಇದನ್ನೂ ಓದಿ:

‘ಈ ಬಾರಿ ನಿಮ್ಮಿಂದ ಸ್ವಲ್ಪ ದೂರ, ಆದರೆ ಬೇಗ ಮರಳುವೆ’ ಎಂದು ವಿದೇಶಕ್ಕೆ ಹಾರಿದ ರಶ್ಮಿಕಾ ಮಂದಣ್ಣ  

ಅದರಿಂದಾದ ಆಘಾತ ಜೀವಮಾನವಿಡೀ ಇರುತ್ತದೆ; ಖಾಸಗಿ ಚಿತ್ರಗಳು ಲೀಕ್ ಆಗಿದ್ದ ಕುರಿತಂತೆ ನೋವು ಹೊರಹಾಕಿದ‌ ಆಸ್ಕರ್ ವಿಜೇತ ನಟಿ

ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ