AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhuri Dixit: ಮಾಧುರಿ ದೀಕ್ಷಿತ್ ನೃತ್ಯಕ್ಕೆ ಫಿದಾ ಆದ ಅಭಿಮಾನಿಗಳು; ವಿಡಿಯೋ ನೋಡಿ

ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ಅವರು ನೃತ್ಯ ಮಾಡುತ್ತಿರುವ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ವೈರಲ್ ಆಗಿದೆ.

Madhuri Dixit: ಮಾಧುರಿ ದೀಕ್ಷಿತ್ ನೃತ್ಯಕ್ಕೆ ಫಿದಾ ಆದ ಅಭಿಮಾನಿಗಳು; ವಿಡಿಯೋ ನೋಡಿ
ಮಾಧುರಿ ದೀಕ್ಷಿತ್
TV9 Web
| Updated By: shivaprasad.hs|

Updated on: Nov 24, 2021 | 2:39 PM

Share

ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಸಾಮಾಜಿಕ ಜಾಲತಾಣಗಳ ಮುಖಾಂತರ ಅಭಿಮಾನಿಗಳೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ. ಇತ್ತೀಚೆಗೆ ಅವರು ಇನ್ಸ್ಟಾಗ್ರಾಂ ಮುಖಾಂತರ ರೀಲ್ಸ್ ಒಂದನ್ನು ಹಂಚಿಕೊಂಡಿದ್ದಾರೆ. ಅಭಿಮಾನಿಗಳಿಗೆ ಅದು ಖ್ಯಾತ ಹಾಡು ‘ಏಕ್ ದೋ ತೀನ್’ ಹಾಡಿನ ನೃತ್ಯವನ್ನು  ನೆನಪಿಸಿದೆ. ಮೇಘನ್ ಟ್ರೈನರ್​​ ಅವರ ‘ಮಿ ಟೂ’ ಹಾಡಿಗೆ ಮಾಧುರಿ ಹೆಜ್ಜೆ ಹಾಕಿದ್ದು, ಅವರ ಸ್ಟೆಪ್ಸ್​ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಸದ್ಯ ಇಂಟರ್​ನೆಟ್​ನಲ್ಲಿ ಮಾಧುರಿ ನೃತ್ಯ ವೈರಲ್ ಆಗಿದ್ದು, ಅಭಿಮಾನಿಗಳಿಗೆ ಇಷ್ಟವಾಗಿದೆ. ತಮ್ಮ ಪೋಸ್ಟ್​ಗೆ ಮಾಧುರಿ ‘ಇಫ್ ಐ ವಾಸ್ ಯೂ’ ಎಂದು ಕ್ಯಾಪ್ಶನ್ ನೀಡಿದ್ದಾರೆ. ಸದ್ಯ ಈ ರೀಲ್ ಬಾಲಿವುಡ್ ಸೆಲೆಬ್ರಿಟಿಗಳ ಮನಸ್ಸನ್ನೂ ಗೆದ್ದಿದ್ದು, ಅವರೂ ಕಾಮೆಂಟ್ಸ್ ಮಾಡುತ್ತಿದ್ದಾರೆ. ಸದ್ಯ ವಿಡಿಯೋ 2 ಮಿಲಿಯನ್​ಗೂ ಅಧಿಕ ವೀಕ್ಷಣೆ ಕಂಡಿದೆ.

ಮಾಧುರಿ ಹಂಚಿಕೊಂಡ ವಿಡಿಯೋ ಇಲ್ಲಿದೆ:

ನಟಿ ಮಾಧುರಿ ವಿಡಿಯೋ ರೀಲ್ಸ್ ಮುಖಾಂತರ ಅಭಿಮಾನಿಗಲ ಮನಗೆಲ್ಲುವುದು ಇದೇ ಮೊದಲೇನೂ ಅಲ್ಲ. ಇತ್ತೀಚೆಗಷ್ಟೇ ಅವರು, ಗುಜರಾತಿ ಖಾದ್ಯಗಳ ಎದುರು ಕುಳಿತು ಒಂದು ವಿಡಿಯೋ ಹಂಚಿಕೊಂಡಿದ್ದರು. ಅದೂ ಕೂಡ, ಆಹಾರ ಪ್ರಿಯರ ಮನಗೆದ್ದಿತ್ತು.

ಆ ವಿಡಿಯೋ ಇಲ್ಲಿದೆ:

ಚಿತ್ರಗಳ ವಿಷಯಕ್ಕೆ ಬಂದರೆ ಮಾಧುರಿ ಕೊನೆಯದಾಗಿ ಕಾಣಿಸಿಕೊಂಡಿದ್ದು, 2019ರಲ್ಲಿ ತೆರೆಗೆ ಬಂದ ‘ಕಳಂಕ್’ ಚಿತ್ರದಲ್ಲಿ. ಆ ಚಿತ್ರದಲ್ಲಿ ವರುಣ್ ಧವನ್, ಸೊನಾಕ್ಷಿ ಸಿನ್ಹಾ, ಆದಿತ್ಯ ರಾಯ್ ಕಪೂರ್, ಸಂಜಯ್ ದತ್ ಮೊದಲಾದವರು ಬಣ್ಣ ಹಚ್ಚಿದ್ದರು.

ಇದನ್ನೂ ಓದಿ:

‘ಈ ಬಾರಿ ನಿಮ್ಮಿಂದ ಸ್ವಲ್ಪ ದೂರ, ಆದರೆ ಬೇಗ ಮರಳುವೆ’ ಎಂದು ವಿದೇಶಕ್ಕೆ ಹಾರಿದ ರಶ್ಮಿಕಾ ಮಂದಣ್ಣ  

ಅದರಿಂದಾದ ಆಘಾತ ಜೀವಮಾನವಿಡೀ ಇರುತ್ತದೆ; ಖಾಸಗಿ ಚಿತ್ರಗಳು ಲೀಕ್ ಆಗಿದ್ದ ಕುರಿತಂತೆ ನೋವು ಹೊರಹಾಕಿದ‌ ಆಸ್ಕರ್ ವಿಜೇತ ನಟಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ