AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sidharth Malhotra Birthday: ಸಿದ್ದಾರ್ಥ್ ಮಲ್ಹೋತ್ರಾ ಹುಟ್ಟುಹಬ್ಬ; ಅವರ ನಟನೆಯ ಈ ಸಿನಿಮಾಗಳನ್ನು ಮಿಸ್ ಮಾಡಿಕೊಳ್ಳಲೇಬಾರದು

ಈ ವಾರ ಅವರ ನಟನೆಯ ‘ಮಿಷನ್​ ಮಜ್ನು’ ಸಿನಿಮಾ ರಿಲೀಸ್ ಆಗುತ್ತಿದೆ. ಹೀಗಾಗಿ, ಹುಟ್ಟುಹಬ್ಬ ಮತ್ತಷ್ಟು ವಿಶೇಷ ಎನಿಸಿಕೊಂಡಿದೆ.

Sidharth Malhotra Birthday: ಸಿದ್ದಾರ್ಥ್ ಮಲ್ಹೋತ್ರಾ ಹುಟ್ಟುಹಬ್ಬ; ಅವರ ನಟನೆಯ ಈ ಸಿನಿಮಾಗಳನ್ನು ಮಿಸ್ ಮಾಡಿಕೊಳ್ಳಲೇಬಾರದು
ಸಿದ್ದಾರ್ಥ್ ಮಲ್ಹೋತ್ರಾ ಬರ್ತ್​ಡೇ
TV9 Web
| Edited By: |

Updated on: Jan 16, 2023 | 9:50 AM

Share

ಸಿದ್ದಾರ್ಥ್ ಮಲ್ಹೋತ್ರಾ (Sidharth Malhotra) ಅವರು ಇಂದು (ಜನವರಿ 16) 38ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದ ಬರ್ತ್​ಡೇ ಶುಭಾಶಯ ಬರುತ್ತಿದೆ. ಈ ವಾರ ಅವರ ನಟನೆಯ ‘ಮಿಷನ್​ ಮಜ್ನು’ ಸಿನಿಮಾ (Mission Majnu) ರಿಲೀಸ್ ಆಗುತ್ತಿದೆ. ಹೀಗಾಗಿ, ಹುಟ್ಟುಹಬ್ಬ ಮತ್ತಷ್ಟು ವಿಶೇಷ ಎನಿಸಿಕೊಂಡಿದೆ. ಸಿದ್ದಾರ್ಥ್ ನಟನೆ ಆರಂಭಿಸಿದ್ದು 2012ರಲ್ಲಿ. ಅಲ್ಲಿಂದ ಇಲ್ಲಿಯವರೆಗೆ ಅನೇಕ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ

ಸ್ಟುಡೆಂಟ್ ಆಫ್ ದಿ ಇಯರ್ (2012)

ಆಲಿಯಾ ಭಟ್​, ಸಿದ್ದಾರ್ಥ್​ ಮಲ್ಹೋತ್ರಾ, ವರುಣ್ ಧವನ್​ ಮೊದಲಾದವರು ನಟಿಸಿದ ‘ಸ್ಟುಡೆಂಟ್ ಆಫ್​ ದಿ ಇಯರ್​’ ಸಿನಿಮಾ ಸೂಪಟ್ ಹಿಟ್ ಆಯಿತು. ಈ ಚಿತ್ರದ ಮೂಲಕ ಸಿದ್ದಾರ್ಥ್​​ಗೆ ಭದ್ರಬುನಾದಿ ಸಿಕ್ಕಿತು. ಕರಣ್ ಜೋಹರ್ ಅವರು ಸಿದ್ದಾರ್ಥ್​​ಗೆ ಗಾಡ್ ಫಾದರ್ ಆದರು. ತಮ್ಮ ನಟನೆ ಮೂಲಕ ಚಿತ್ರರಂಗದಲ್ಲಿ ಅವರು ಹೆಸರು ಮಾಡಿದ್ದಾರೆ.

‘ಹಸೀ ತೋ ಫಸೀ’ (2014)

ಪರಿಣಿತಿ ಚೋಪ್ರಾ-ಸಿದ್ದಾರ್ಥ್ ಮಲ್ಹೋತ್ರ ನಟನೆಯ ‘ಹಸೀ ತೋ ಫಸೀ’ ಚಿತ್ರವನ್ನು ಒಂದು ವರ್ಗದ ಜನರು ಇಷ್ಟಪಟ್ಟರು. 20 ಕೋಟಿ ರೂ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ 63 ಕೋಟಿ ರೂಪಾಯಿ ಬಾಚಿಕೊಂಡಿತ್ತು.

ಏಕ್ ವಿಲನ್ (2014)

ಏಕ್ ವಿಲನ್ ಚಿತ್ರ ಸಿದ್ದಾರ್ಥ್ ಅವರ ವೃತ್ತಿಜೀವನವನ್ನೇ ಬದಲಿಸಿತು. ಈ ಸಿನಿಮಾದಲ್ಲಿ ಅವರ ಪಾತ್ರ ಗಮನ ಸೆಳೆಯಿತು. ರಿತೇಷ್ ದೇಶ್​ಮುಖ್ ವಿಲನ್ ಆಗಿ ಗಮನ ಸೆಳೆದರು. ಈ ಚಿತ್ರದಲ್ಲಿ ಸಿದ್ದಾರ್ಥ್ ತಾವೋರ್ವ ಅತ್ಯುತ್ತಮ ನಟ ಎಂಬುದನ್ನು ಸಾಬೀತು ಮಾಡಿದರು.

ಶೇರ್ಷಾ (2021)

ಕಿಯಾರಾ ಅಡ್ವಾಣಿ ಜತೆಗಿನ ‘ಶೇರ್ಷಾ’ ಸಿನಿಮಾ ಸೂಪರ್ ಹಿಟ್ ಆಯಿತು. ನೇರವಾಗಿ ಒಟಿಟಿಯಲ್ಲಿ ಈ ಚಿತ್ರ ರಿಲೀಸ್ ಆದ ಹೊರತಾಗಿಯೂ ಈ ಸಿನಿಮಾಗೆ ಭರಪೂರ ಮೆಚ್ಚುಗೆ ಸಿಕ್ಕಿತು. ಜನರು ಚಿತ್ರವನ್ನು ಇಷ್ಟಪಟ್ಟರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ