AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಥೆ ಕದ್ದ ಆರೋಪ; ‘ಮೈದಾನ್’ ಚಿತ್ರಕ್ಕೆ ತಡೆಕೊಟ್ಟ ಮೈಸೂರು ಕೋರ್ಟ್

ಅಮಿತ್ ಶರ್ಮಾ ಅವರು ‘ಮೈದಾನ್’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಜಿಯೋ ಸ್ಟುಡಿಯೋಸ್, ಬೋನಿ ಕಪೂರ್ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಅಜಯ್ ದೇವಗನ್, ಪ್ರಿಯಾಮಣಿ ಮೊದಲಾದವರು ನಟಿಸಿದ್ದಾರೆ. ಸೈಯದ್ ಅಬ್ದುಲ್ ರಹೀಮ್ ಎಂಬ ವ್ಯಕ್ತಿ ಬಗ್ಗೆ ಇದೆ.

ಕಥೆ ಕದ್ದ ಆರೋಪ; ‘ಮೈದಾನ್’ ಚಿತ್ರಕ್ಕೆ ತಡೆಕೊಟ್ಟ ಮೈಸೂರು ಕೋರ್ಟ್
ಅಜಯ್ ದೇವಗನ್
ರಾಜೇಶ್ ದುಗ್ಗುಮನೆ
|

Updated on: Apr 09, 2024 | 2:38 PM

Share

ಬೋನಿ ಕಪೂರ್ (Boney Kapoor) ನಿರ್ಮಾಣದ, ಅಜಯ್ ದೇವಗನ್ ನಟನೆಯ ‘ಮೈದನಾ್’ ಸಿನಿಮಾ ಏಪ್ರಿಲ್ 11ರಂದು ರಿಲೀಸ್ ಆಗಬೇಕಿದೆ. ಇದಕ್ಕೂ ಮೊದಲೇ ಸಿನಿಮಾಗೆ ತಡೆ ನೀಡಲಾಗಿದೆ. ​​ಅಮಿತ್ ಶರ್ಮಾ ನಿರ್ದೇಶನದ ಈ ಚಿತ್ರಕ್ಕೆ ಕೊನೆಯ ಕ್ಷಣದಲ್ಲಿ ತೊಂದರೆ ಎದುರಾಗಿದೆ. ಈ ತಡೆಯನ್ನು ತೆಗೆಯುವಂತೆ ಚಿತ್ರತಂಡ ಕೋರ್ಟ್​ ಮೆಟ್ಟಿಲೇರೋ ಸಾಧ್ಯತೆ ಇದೆ. ಕಥೆ ಕದ್ದ ಆರೋಪವನ್ನು ‘ಮೈದಾನ್’ ತಂಡ ಎದುರಿಸುತ್ತಿದೆ.

ತಮ್ಮ ಸಿನಿಮಾದ ಮೂಲ ಕತೆ ಕದ್ದಿದ್ದಾರೆ ಎಂದು ದೂರು ಮೈಸೂರಿನ ಸ್ಟೋರಿ ರೈಟರ್ ಅನಿಲ್ ಕುಮಾರ್ ದೂರು ನೀಡಿದ್ದರು. ‘2018ರಲ್ಲಿ ಚಿತ್ರದ ಕತೆ ಬಗ್ಗೆ ಲಿಂಕ್ಡಿನ್​ನಲ್ಲಿ ಹಾಕಿದ್ದೆ. ಕಥೆ ಗಮನಿಸಿ ಸುಕ್​ದಾಸ್ ಸೂರ್ಯವಂಶಿ ಎಂಬುವವರು ಚರ್ಚಿಸಿದ್ದರು. 2019ರ ಫೆಬ್ರವರಿಯಲ್ಲಿ ಹೆಸರು​ ನೋಂದಣಿ ಮಾಡಿಸಿದ್ದೆ. ನನ್ನ ಮೂಲ ಕತೆ ಕದ್ದು ಮೈದಾನ್ ಎಂದು ಹೆಸರಿಟ್ಟಿದ್ದಾರೆ. ನನಗೆ ಮೈಸೂರು ನ್ಯಾಯಾಲಯದಿಂದ ನ್ಯಾಯ ಸಿಕ್ಕಿದೆ’ ಎಂದು ಮೈಸೂರಿನಲ್ಲಿ ದೂರುದಾರ ಕಿರಣ್ ಕುಮಾರ್ ಹೇಳಿದ್ದಾರೆ.

ಅಮಿತ್ ಶರ್ಮಾ ಅವರು ‘ಮೈದಾನ್’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಜಿಯೋ ಸ್ಟುಡಿಯೋಸ್, ಬೋನಿ ಕಪೂರ್ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಅಜಯ್ ದೇವಗನ್, ಪ್ರಿಯಾಮಣಿ ಮೊದಲಾದವರು ನಟಿಸಿದ್ದಾರೆ. ಸೈಯದ್ ಅಬ್ದುಲ್ ರಹೀಮ್ ಎಂಬ ವ್ಯಕ್ತಿ ಬಗ್ಗೆ ಇದೆ. ಅವರು ಭಾರತದ ಫುಟ್​ಬಾಲ್​ ಕೋಚ್ ಆಗಿದ್ದರು. ಅವರು ಫುಟ್​ಬಾಲ್​ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ.

ಇದನ್ನೂ ಓದಿ: ‘ಶೈತಾನ್​’ ಗೆದ್ದ ಬಳಿಕ ಅಜಯ್​ ದೇವಗನ್​ಗೆ ಬಂತಾ ಓವರ್​ ಕಾನ್ಫಿಡೆನ್ಸ್​?

ಬಾಲಿವುಡ್​ನಲ್ಲಿ ಅಜಯ್ ದೇವಗನ್ ಅವರು ‘ಶೈತಾನ್’ ಸಿನಿಮಾ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಗೆದ್ದು ಬೀಗಿದೆ. ಇದಾದ ಬಳಿಕ ರಿಲೀಸ್ ಆಗುತ್ತಿರುವ ಸಿನಿಮಾ ಎನ್ನುವ ಕಾರಣಕ್ಕೂ ‘ಮೈದಾನ್’ ಚಿತ್ರದ ಬಗ್ಗೆ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?