AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಥೆ ಕದ್ದ ಆರೋಪ; ‘ಮೈದಾನ್’ ಚಿತ್ರಕ್ಕೆ ತಡೆಕೊಟ್ಟ ಮೈಸೂರು ಕೋರ್ಟ್

ಅಮಿತ್ ಶರ್ಮಾ ಅವರು ‘ಮೈದಾನ್’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಜಿಯೋ ಸ್ಟುಡಿಯೋಸ್, ಬೋನಿ ಕಪೂರ್ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಅಜಯ್ ದೇವಗನ್, ಪ್ರಿಯಾಮಣಿ ಮೊದಲಾದವರು ನಟಿಸಿದ್ದಾರೆ. ಸೈಯದ್ ಅಬ್ದುಲ್ ರಹೀಮ್ ಎಂಬ ವ್ಯಕ್ತಿ ಬಗ್ಗೆ ಇದೆ.

ಕಥೆ ಕದ್ದ ಆರೋಪ; ‘ಮೈದಾನ್’ ಚಿತ್ರಕ್ಕೆ ತಡೆಕೊಟ್ಟ ಮೈಸೂರು ಕೋರ್ಟ್
ಅಜಯ್ ದೇವಗನ್
ರಾಜೇಶ್ ದುಗ್ಗುಮನೆ
|

Updated on: Apr 09, 2024 | 2:38 PM

Share

ಬೋನಿ ಕಪೂರ್ (Boney Kapoor) ನಿರ್ಮಾಣದ, ಅಜಯ್ ದೇವಗನ್ ನಟನೆಯ ‘ಮೈದನಾ್’ ಸಿನಿಮಾ ಏಪ್ರಿಲ್ 11ರಂದು ರಿಲೀಸ್ ಆಗಬೇಕಿದೆ. ಇದಕ್ಕೂ ಮೊದಲೇ ಸಿನಿಮಾಗೆ ತಡೆ ನೀಡಲಾಗಿದೆ. ​​ಅಮಿತ್ ಶರ್ಮಾ ನಿರ್ದೇಶನದ ಈ ಚಿತ್ರಕ್ಕೆ ಕೊನೆಯ ಕ್ಷಣದಲ್ಲಿ ತೊಂದರೆ ಎದುರಾಗಿದೆ. ಈ ತಡೆಯನ್ನು ತೆಗೆಯುವಂತೆ ಚಿತ್ರತಂಡ ಕೋರ್ಟ್​ ಮೆಟ್ಟಿಲೇರೋ ಸಾಧ್ಯತೆ ಇದೆ. ಕಥೆ ಕದ್ದ ಆರೋಪವನ್ನು ‘ಮೈದಾನ್’ ತಂಡ ಎದುರಿಸುತ್ತಿದೆ.

ತಮ್ಮ ಸಿನಿಮಾದ ಮೂಲ ಕತೆ ಕದ್ದಿದ್ದಾರೆ ಎಂದು ದೂರು ಮೈಸೂರಿನ ಸ್ಟೋರಿ ರೈಟರ್ ಅನಿಲ್ ಕುಮಾರ್ ದೂರು ನೀಡಿದ್ದರು. ‘2018ರಲ್ಲಿ ಚಿತ್ರದ ಕತೆ ಬಗ್ಗೆ ಲಿಂಕ್ಡಿನ್​ನಲ್ಲಿ ಹಾಕಿದ್ದೆ. ಕಥೆ ಗಮನಿಸಿ ಸುಕ್​ದಾಸ್ ಸೂರ್ಯವಂಶಿ ಎಂಬುವವರು ಚರ್ಚಿಸಿದ್ದರು. 2019ರ ಫೆಬ್ರವರಿಯಲ್ಲಿ ಹೆಸರು​ ನೋಂದಣಿ ಮಾಡಿಸಿದ್ದೆ. ನನ್ನ ಮೂಲ ಕತೆ ಕದ್ದು ಮೈದಾನ್ ಎಂದು ಹೆಸರಿಟ್ಟಿದ್ದಾರೆ. ನನಗೆ ಮೈಸೂರು ನ್ಯಾಯಾಲಯದಿಂದ ನ್ಯಾಯ ಸಿಕ್ಕಿದೆ’ ಎಂದು ಮೈಸೂರಿನಲ್ಲಿ ದೂರುದಾರ ಕಿರಣ್ ಕುಮಾರ್ ಹೇಳಿದ್ದಾರೆ.

ಅಮಿತ್ ಶರ್ಮಾ ಅವರು ‘ಮೈದಾನ್’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಜಿಯೋ ಸ್ಟುಡಿಯೋಸ್, ಬೋನಿ ಕಪೂರ್ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಅಜಯ್ ದೇವಗನ್, ಪ್ರಿಯಾಮಣಿ ಮೊದಲಾದವರು ನಟಿಸಿದ್ದಾರೆ. ಸೈಯದ್ ಅಬ್ದುಲ್ ರಹೀಮ್ ಎಂಬ ವ್ಯಕ್ತಿ ಬಗ್ಗೆ ಇದೆ. ಅವರು ಭಾರತದ ಫುಟ್​ಬಾಲ್​ ಕೋಚ್ ಆಗಿದ್ದರು. ಅವರು ಫುಟ್​ಬಾಲ್​ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ.

ಇದನ್ನೂ ಓದಿ: ‘ಶೈತಾನ್​’ ಗೆದ್ದ ಬಳಿಕ ಅಜಯ್​ ದೇವಗನ್​ಗೆ ಬಂತಾ ಓವರ್​ ಕಾನ್ಫಿಡೆನ್ಸ್​?

ಬಾಲಿವುಡ್​ನಲ್ಲಿ ಅಜಯ್ ದೇವಗನ್ ಅವರು ‘ಶೈತಾನ್’ ಸಿನಿಮಾ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಗೆದ್ದು ಬೀಗಿದೆ. ಇದಾದ ಬಳಿಕ ರಿಲೀಸ್ ಆಗುತ್ತಿರುವ ಸಿನಿಮಾ ಎನ್ನುವ ಕಾರಣಕ್ಕೂ ‘ಮೈದಾನ್’ ಚಿತ್ರದ ಬಗ್ಗೆ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ