AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ರೀತಿಯ ಸಿನಿಮಾಗಳು ಹಾನಿಕರ’; ಸಿನಿಮಾ ಸೂಪರ್ ಹಿಟ್ ಆದ ಬೆನ್ನಲ್ಲೇ ಟೀಕಿಸಿದ ನಸೀರುದ್ದೀನ್ ಶಾ

‘ದಿ ಕೇರಳ ಸ್ಟೋರಿ’ ಸಿನಿಮಾ ಕೂಡ ಬಾಕ್ಸ್ ಆಫೀಸ್​ನಲ್ಲಿ ಕಮಾಯಿ ಮಾಡಿತ್ತು. ಕೇರಳದ ಯುವತಿಯರನ್ನು ಮತಾಂತರ ಮಾಡಿ ಉಗ್ರ ಸಂಘಟನೆಗೆ ಅವರನ್ನು ಸೇರಿಸುವ ಕಥೆಯನ್ನು ಈ ಸಿನಿಮಾ ಹೊಂದಿದೆ. ಇದು ನೈಜ ಘಟನೆ ಆಧಾರಿತ ಎಂದು ತಂಡ ಹೇಳಿಕೊಂಡಿತ್ತು. ಈ ಚಿತ್ರವನ್ನು ನಸೀರುದ್ದೀನ್ ಶಾ ಟೀಕಿಸಿದ್ದರು.

‘ಈ ರೀತಿಯ ಸಿನಿಮಾಗಳು ಹಾನಿಕರ’; ಸಿನಿಮಾ ಸೂಪರ್ ಹಿಟ್ ಆದ ಬೆನ್ನಲ್ಲೇ ಟೀಕಿಸಿದ ನಸೀರುದ್ದೀನ್ ಶಾ
ನಸ್ರುದ್ದೀನ್​ ಶಾ-ಸನ್ನಿ ಡಿಯೋಲ್
ರಾಜೇಶ್ ದುಗ್ಗುಮನೆ
|

Updated on: Sep 12, 2023 | 10:46 AM

Share

ಬಾಲಿವುಡ್​ನಲ್ಲಿ ಸಾಲು ಸಾಲು ಸಿನಿಮಾ ಸೂಪರ್ ಹಿಟ್ ಆಗಿವೆ. ಹಲವು ಸಿನಿಮಾಗಳು ನೂರು ಕೋಟಿ ಬಿಸ್ನೆಸ್ ಮಾಡಿದ್ದರೆ ಇನ್ನೂ ಕೆಲವು ಚಿತ್ರಗಳು 200+ ಕೋಟಿ ರೂಪಾಯಿ ಬಾಚಿಕೊಂಡಿದೆ. ಸನ್ನಿ ಡಿಯೋಲ್ (Sunny Deol) ನಟನೆಯ ‘ಗದರ್ 2’ ಸಿನಿಮಾ 515 ಕೋಟಿ ರೂಪಾಯಿ ಬಾಚಿಕೊಂಡಿದೆ. ‘ಜವಾನ್’ ಸಿನಿಮಾ ರಿಲೀಸ್ ಆದ ಬಳಿಕ ಈ ಚಿತ್ರದ ಕಲೆಕ್ಷನ್ ಕಡಿಮೆ ಆಗಿದೆ. ‘ಗದರ್ 2’  (Gadar 2 Movie) ಚಿತ್ರವನ್ನು ನಸೀರುದ್ದೀನ್ ಶಾ ಟೀಕಿಸಿದ್ದಾರೆ. ಈ ರೀತಿಯ ಸಿನಿಮಾಗಳು ಹಾನಿಕರ ಎಂದಿದ್ದಾರೆ.

ಫ್ರೀ ಪ್ರೆಸ್ ಜರ್ನಲ್​ಗೆ ನೀಡಿದ ಸಂದರ್ಶನದಲ್ಲಿ ನಸೀರುದ್ದೀನ್ ಶಾ ಮಾತನಾಡಿದ್ದಾರೆ. ‘ಅತಿಯಾದ ದೇಶಪ್ರೇಮ ಅಪಾಯಕಾರಿ. ಸಿನಿಮಾದ ಜನಪ್ರಿಯತೆ ಅನ್ನೋದು ಇದರಿಂದಲೇ ಪ್ರೇರಿತಗೊಂಡಿದೆ. ಇಂದು ನಿಮ್ಮ ದೇಶವನ್ನು ಪ್ರೀತಿಸಿದರೆ ಸಾಕಾಗುವುದಿಲ್ಲ, ಕಾಲ್ಪನಿಕ ಶತ್ರುಗಳನ್ನು ಸೃಷ್ಟಿಸಿಕೊಳ್ಳಬೇಕು. ದಿ ಕೇರಳ ಸ್ಟೋರಿ, ‘ಗದರ್ 2’ ಚಿತ್ರಗಳು ಸಾಕಷ್ಟು ಹಾನಿಕರ. ನಾನು ಆ ಚಿತ್ರಗಳನ್ನು ನೋಡಿಲ್ಲ. ಆದರೆ, ಅವು ಯಾವ ವಿಚಾರದ ಬಗ್ಗೆ ಇದೆ ಅನ್ನೋದು ಗೊತ್ತಿದೆ’ ಎಂದಿದ್ದಾರೆ ಅವರು.

‘ದಿ ಕೇರಳ ಸ್ಟೋರಿ’ ಸಿನಿಮಾ ಕೂಡ ಬಾಕ್ಸ್ ಆಫೀಸ್​ನಲ್ಲಿ ಕಮಾಯಿ ಮಾಡಿತ್ತು. ಕೇರಳದ ಯುವತಿಯರನ್ನು ಮತಾಂತರ ಮಾಡಿ ಉಗ್ರ ಸಂಘಟನೆಗೆ ಅವರನ್ನು ಸೇರಿಸುವ ಕಥೆಯನ್ನು ಈ ಸಿನಿಮಾ ಹೊಂದಿದೆ. ಇದು ನೈಜ ಘಟನೆ ಆಧಾರಿತ ಎಂದು ತಂಡ ಹೇಳಿಕೊಂಡಿತ್ತು. ಈ ಚಿತ್ರವನ್ನು ನಸೀರುದ್ದೀನ್ ಶಾ ಟೀಕಿಸಿದ್ದರು. ‘ಇದು ಡಿಸ್ಟರ್ಬಿಂಗ್ ಸಿನಿಮಾ’ ಎಂದು ಕರೆದಿದ್ದರು.

ಇದನ್ನೂ ಓದಿ:ಮ್ಯಾನೇಜರ್​ ವರ್ತನೆಯಿಂದ ದೊಡ್ಡ ಸಿನಿಮಾಗಳ ಆಫರ್​ ಕಳೆದುಕೊಂಡಿದ್ದ ‘ಗದರ್​ 2’ ನಟಿ ಅಮೀಷಾ ಪಟೇಲ್​ 

‘ಗದರ್ 2’ ಚಿತ್ರದ ಕಥೆಯೂ ಭಾರತ vs ಪಾಕಿಸ್ತಾನ ಎನ್ನುವ ರೀತಿ ಇದೆ. ಮಗನ ರಕ್ಷಣೆಗೆ ಪಾಕಿಸ್ತಾನಕ್ಕೆ ತೆರಳುವ ತಂದೆಯಾಗಿ ಸನ್ನಿ ಡಿಯೋಲ್ ಕಾಣಿಸಿಕೊಂಡಿದ್ದರು. ಅಮೀಷಾ ಪಟೇಲ್  ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಅನಿಲ್ ಶರ್ಮಾ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್