AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ಬಾಲಿವುಡ್​ ನಟ ಶಾರುಖ್​ ಖಾನ್, ನಟಿ ಅನನ್ಯಾ ಪಾಂಡೆ ನಿವಾಸದ ಮೇಲೆ NCB ದಾಳಿ?; ಇಲ್ಲಿದೆ ಅಸಲಿ ಮಾಹಿತಿ

NCB Raids Ananya Pandey: ಬಾಲಿವುಡ್ ನಟ ಶಾರುಖ್ ಖಾನ್ ಹಾಗೂ ನಟಿ ಅನನ್ಯಾ ಪಾಂಡೆ ನಿವಾಸದ ಮೇಲೆ ಎನ್​ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆಯೇ? ಇಲ್ಲಿದೆ ಅಸಲಿ ಮಾಹಿತಿ.

Shah Rukh Khan: ಬಾಲಿವುಡ್​ ನಟ ಶಾರುಖ್​ ಖಾನ್, ನಟಿ ಅನನ್ಯಾ ಪಾಂಡೆ ನಿವಾಸದ ಮೇಲೆ NCB ದಾಳಿ?; ಇಲ್ಲಿದೆ ಅಸಲಿ ಮಾಹಿತಿ
ಶಾರುಖ್ ಖಾನ್
TV9 Web
| Updated By: shivaprasad.hs|

Updated on:Oct 21, 2021 | 2:49 PM

Share

ಮುಂಬೈ: ಮುಂಬೈನಲ್ಲಿ ಬಾಲಿವುಡ್​ ನಟ, ನಟಿಯರ ಮನೆಗಳ ಮೇಲೆ ಎನ್​ಸಿಬಿ ದಾಳಿ ನಡೆಸಿದೆ. ಅದರಲ್ಲಿ ಮುಂಬೈನ ಬಾಂದ್ರಾದಲ್ಲಿರುವ ನಟ ಶಾರುಖ್​ ಖಾನ್ ನಿವಾಸ ‘ಮನ್ನತ್’ಗೆ ತೆರಳಿ ಅಧಿಕಾರಿಗಳು ಶೋಧ ನಡೆಸಿದ್ದಾರೆ ಎಂದು ವರದಿಯಾಗಿತ್ತು. ಆರ್ಯನ್ ಖಾನ್ ಅವರನ್ನು ಬಂಧಿಸಲಾಗಿರುವ ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎನ್​ಸಿಬಿ ಅಧಿಕಾರಿಗಳು ತನಿಖೆಗಾಗಿ ಶೋಧ ನಡೆಸಲು ಶಾರುಖ್ ನಿವಾಸಕ್ಕೆ ತೆರಳಿದ್ದಾರೆ ಎಂದೂ ಇದೇ ವೇಳೆ ಹೇಳಲಾಗಿತ್ತು. ಆದರೆ ಇದೀಗ ಬಂದಿರುವ ಮಾಹಿತಿ ಪ್ರಕಾರ, ಶಾರುಖ್ ಮನೆಗೆ ಎನ್​ಸಿಬಿ ಅಧಿಕಾರಿಗಳು ಪೇಪರ್​ ವರ್ಕ್​ ಕೆಲಸಕ್ಕಾಗಿ ತೆರಳಿದ್ದರು. ಎನ್​ಸಿಬಿಯ ಮತ್ತೊಂದು ತಂಡ ಬಾಲಿವುಡ್ ನಟಿ ಅನನ್ಯಾ ಪಾಂಡೆ ಮನೆಗೆ ತೆರಳಿತ್ತು. ಇದೇ ವೇಳೆ ಎನ್​ಸಿಬಿ ಅನನ್ಯಾ ಪಾಂಡೆಗೆ ಸಮನ್ಸ್ ಜಾರಿ ಮಾಡಿದೆ.

‘ಮನ್ನತ್​’ಗೆ ತೆರಳುತ್ತಿರುವ ಎನ್​ಸಿಬಿ ಅಧಿಕಾರಿಗಳು:

ನಟಿ ಅನನ್ಯಾ ಪಾಂಡೆ ಮನೆಗೆ ಎನ್​ಸಿಬಿ ಅಧಿಕಾರಿಗಳು ತೆರಳುತ್ತಿರುವ ದೃಶ್ಯ:

ಇಂದು ಮುಂಜಾನೆ ನಟ ಶಾರುಖ್ ಆರ್ಥರ್ ರೋಡ್ ಜೈಲಿಗೆ ತೆರಳಿ ಆರ್ಯನ್​ರನ್ನು ಭೇಟಿಯಾಗಿದ್ದರು. ಪ್ರಸ್ತುತ ಆರ್ಯನ್ ಖಾನ್ ನ್ಯಾಯಾಂಗ ಬಂಧನದಲ್ಲಿದ್ದು, ಹೈಕೋರ್ಟ್​ನಲ್ಲಿ ಅಕ್ಟೋಬರ್ 26ರಂದು ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.

ಶಾರುಖ್ ಮನೆಯಲ್ಲಿ ಶೋಧ ನಡೆದಿಲ್ಲ: ಮೂಲಗಳ ಮಾಹಿತಿ

ಶಾರುಖ್ ಖಾನ್ ಮನೆಯಲ್ಲಿ ಎನ್‌ಸಿಬಿ ಶೋಧ ಮಾಡಿಲ್ಲ ಹಾಗೂ ಶಾರುಖ್ ಖಾನ್‌ಗೆ ಯಾವುದೇ ಸಮನ್ಸ್ ಕೂಡ ನೀಡಿಲ್ಲ ಎಂದು ಮೂಲಗಳು ಮಾಹಿತಿ ನೀಡಿದೆ. ಕೇವಲ ಪೇಪರ್ ವರ್ಕ್‌ಗಾಗಿ ಶಾರುಖ್ ಮನೆಗೆ ಭೇಟಿ ನೀಡಿ, ಎನ್​ಸಿಬಿ ಅಧಿಕಾರಿಗಳು ವಾಪಸ್ಸಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ:

Shah Rukh Khan: ಕೊನೆಗೂ ‘ಮನ್ನತ್​’ನಿಂದ ಹೊರಬಂದ ಶಾರುಖ್; ಆರ್ಥರ್ ರೋಡ್ ಜೈಲಿನಲ್ಲಿ ಪುತ್ರನನ್ನು ಭೇಟಿಯಾದ ನಟ

ಆರ್ಯನ್​ಗೆ ಜಾಮೀನು ನೀಡೋಕೆ ಸಾಧ್ಯವೇ ಇಲ್ಲ ಎಂದ ಎನ್​ಡಿಪಿಎಸ್​ ಕೋರ್ಟ್​

Published On - 12:46 pm, Thu, 21 October 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು