AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ಶಾರುಖ್ ಖಾನ್ ಬದುಕಿದ್ದಾಗಲೇ ಅಂತಿಮ ವಿಧಿವಿಧಾನ ಮಾಡಿದ ಅಯೋಧ್ಯೆ ಸ್ವಾಮೀಜಿ

ಅಯೋಧ್ಯೆಯ ಪರಮಹಂಸ ಆಚಾರ್ಯ ಅವರು ಹಾಡಿನ ವಿವಾದದ ಕುರಿತು ಮಾತನಾಡುವಾಗ ಶಾರುಖ್ ಖಾನ್ ವಿರುದ್ಧ ಗುಡುಗಿದ್ದರು. ಈಗ ಅವರು ಮಡಿಕೆಗೆ ಶಾರುಖ್ ಖಾನ್ ಮುಖವನ್ನು ಅಂಟಿಸಿದ್ದಾರೆ. ಆ ಮಡಿಕೆಯನ್ನು ಒಡೆದು ಹಾಕಿದ್ದಾರೆ.

Shah Rukh Khan: ಶಾರುಖ್ ಖಾನ್ ಬದುಕಿದ್ದಾಗಲೇ ಅಂತಿಮ ವಿಧಿವಿಧಾನ ಮಾಡಿದ ಅಯೋಧ್ಯೆ ಸ್ವಾಮೀಜಿ
ಶಾರುಖ್​
TV9 Web
| Edited By: |

Updated on:Dec 29, 2022 | 12:01 PM

Share

ಶಾರುಖ್ ಖಾನ್ (Shah Rukh Khan) ನಟನೆಯ ‘ಪಠಾಣ್​’ ಚಿತ್ರದ ‘ಬೇಷರಂ ರಂಗ್​’ (Besharam Rang ) ಹಾಡು ಸಾಕಷ್ಟು ವಿವಾದ ಸೃಷ್ಟಿ ಮಾಡಿದೆ. ಕೇಸರಿ ಬಣ್ಣದ ಬಿಕಿನಿ ಧರಿಸಿದ್ದರಿಂದ ಈ ಹಾಡಿಗೆ ವಿವಾದ ಅಂಟಿಕೊಂಡಿತು. ಸಿನಿಮಾ ಬ್ಯಾನ್ ಮಾಡಬೇಕು ಎಂದು ಅನೇಕರು ಬೊಬ್ಬೆಹೊಡೆದುಕೊಂಡಿದ್ದಾರೆ.  ಅಯೋಧ್ಯೆಯ ಪರಮಹಂಸ ಸ್ವಾಮೀಜಿ ಅವರು ಇತ್ತೀಚೆಗೆ ಈ ಹಾಡಿನ ವಿವಾದಕ್ಕೆ ಸಂಬಂಧಿಸಿ ಶಾರುಖ್ ಖಾನ್ ಅವರನ್ನು ಜೀವಂತ ಸುಡುವ ಎಚ್ಚರಿಕೆ ನೀಡಿದ್ದರು. ಈಗ ಶಾರುಖ್ ಬದುಕಿದ್ದಾಗಲೇ ಅವರ ಅಂತಿಮ ವಿಧಿ-ವಿಧಾನಗಳನ್ನು ಭೋಪಾಲ್​ನಲ್ಲಿ ಮಾಡಿ ಮುಗಿಸಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ.

ಅಯೋಧ್ಯೆಯ ಪರಮಹಂಸ ಆಚಾರ್ಯ ಅವರು ಹಾಡಿನ ವಿವಾದದ ಕುರಿತು ಮಾತನಾಡುವಾಗ ಶಾರುಖ್ ಖಾನ್ ವಿರುದ್ಧ ಗುಡುಗಿದ್ದರು. ಈಗ ಅವರು ಮಡಿಕೆಗೆ ಶಾರುಖ್ ಖಾನ್ ಮುಖವನ್ನು ಅಂಟಿಸಿದ್ದಾರೆ. ಆ ಮಡಿಕೆಯನ್ನು ಒಡೆದು ಹಾಕಿದ್ದಾರೆ. ಹಿಂದೂಗಳ ಸಂಪ್ರದಾಯದಲ್ಲಿ ಅಂತ್ಯ ಸಂಸ್ಕಾರ ಮಾಡುವಾಗ ಮಡಿಕೆಯನ್ನು ಒಡೆದು ಹಾಕುತ್ತಾರೆ. ಅದನ್ನೇ ಪರಮಹಂಸ ಆಚಾರ್ಯ ಅವರು ಕೂಡ ಮಾಡಿದ್ದಾರೆ. ಈ ಮೂಲಕ ಶಾರುಖ್ ಅವರ ಅಂತಿಮ ವಿಧಿವಿಧಾನ ಮಾಡಿರುವುದಾಗಿ ಅವರು ಹೇಳಿದ್ದಾರೆ.

ಇದನ್ನೂ ಓದಿ
Image
ಹಲವು ತಿಂಗಳ ಬಳಿಕ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್​ಗೆ ಫುಲ್ ರಿಲೀಫ್
Image
ಆರ್ಯನ್​ ಖಾನ್​ ಕೇಸ್​ ಮರೆತು ಸಾರ್ವಜನಿಕವಾಗಿ ಕಾಣಿಸಿಕೊಂಡ ಶಾರುಖ್ ಪತ್ನಿ ಗೌರಿ ಖಾನ್​, ಪುತ್ರಿ ಸುಹಾನಾ
Image
ಬೆಂಗಳೂರಿನಲ್ಲಿ ಕಾಣಿಸಿಕೊಂಡ ಆರ್ಯನ್​ ಖಾನ್​; ಮಗನ ಹೆಗಲಿಗೆ ದೊಡ್ಡ ಜವಾಬ್ದಾರಿ ಹೊರಿಸಿದ ಶಾರುಖ್​?
Image
ಆರ್ಯನ್​ ಖಾನ್​​ಗೆ ಬಾಡಿಗಾರ್ಡ್​ ಫೈನಲ್​? ವರ್ಷದ ಸಂಬಳ 2.7 ಕೋಟಿ ರೂಪಾಯಿ

ಈ ಮೊದಲು ನೀಡಿದ ಹೇಳಿಕೆ ಏನು?

‘ನಮ್ಮ ಸನಾತನ ಧರ್ಮದ ಜನರು ಈ ವಿಚಾರದ ಬಗ್ಗೆ ನಿರಂತರವಾಗಿ ಪ್ರತಿಭಟಿಸುತ್ತಿದ್ದಾರೆ. ಇಂದು ನಾವು ಶಾರುಖ್ ಖಾನ್ ಅವರ ಪೋಸ್ಟರ್ ಅನ್ನು ಸುಟ್ಟು ಹಾಕಿದ್ದೇವೆ. ಜಿಹಾದಿ ಶಾರುಖ್ ಖಾನ್ ಅವರನ್ನು ಭೇಟಿ ಮಾಡುವ ಅವಕಾಶ ಸಿಕ್ಕರೆ ನಾನು ಅವರನ್ನು ಜೀವಂತವಾಗಿ ಸುಡುತ್ತೇನೆ. ಪಠಾಣ್ ಚಿತ್ರ ಥಿಯೇಟರ್​ನಲ್ಲಿ ರಿಲೀಸ್ ಆದರೆ ನಾನು ಆ ಸಿನಿಮಾ ಮಂದಿರಕ್ಕೆ ಬೆಂಕಿ ಇಡುತ್ತೇನೆ’ ಎಂದು ಪರಮಹಂಸ ಆಚಾರ್ಯ ಹೇಳಿದ್ದರು.

ಇದನ್ನೂ ಓದಿ: Pathaan: ಬೇಷರಂ​ ರಂಗ್ ವಿವಾದದ ಮಧ್ಯೆ ಶಾರುಖ್​ ಖಾನ್ ಟ್ವೀಟ್​: ಪಠಾಣ್ ಕೂಡ ದೇಶಭಕ್ತಿ ಸಾರುವ ಚಿತ್ರ ಎಂದ ಬಾದ್‌ಷಾ

ಏನಿದು ವಿವಾದ?

ಶಾರುಖ್ ಖಾನ್ ನಟನೆಯ ‘ಪಠಾಣ್​’ ಚಿತ್ರದ ‘ಬೇಷರಂ ರಂಗ್​..’ ಸಾಂಗ್ ಬಿಡುಗಡೆ ಆಗಿತ್ತು. ಈ ಸಾಲಿನ ಅರ್ಥ ನಾಚಿಕೆ ಇಲ್ಲದ ಬಣ್ಣ ಎಂದು. ಈ ಹಾಡಿನಲ್ಲಿ ದೀಪಿಕಾ ಪಡುಕೋಣೆ ಅವರು ಕೇಸರಿ ಬಣ್ಣದ ಬಿಕಿನಿ ಹಾಕಿದ್ದೇ ವಿವಾದ ಏಳಲು ಮುಖ್ಯ ಕಾರಣ ಆಗಿತ್ತು. ಈ ಸಿನಿಮಾನ ಬ್ಯಾನ್ ಮಾಡುವಂತೆ ಅನೇಕರು ಆಗ್ರಹಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:55 am, Thu, 29 December 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್