AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವರು ನನ್ನ ಬಗ್ಗೆಯೂ ಮಾತನಾಡಿದ್ದಾರೆ’; ಪ್ರಣಿತ್ ಬಗ್ಗೆ ಕಂಪ್ಲೇಟ್ ಮಾಡಿದ ವರುಣ್ ಧವನ್

ವೀಕೆಂಡ್​ ಕಾ ವಾರ್ ಸಂಚಿಕೆ ವೇಳೆ ಪ್ರಣಿತ್ ಮೋರೆ ಅವರು ಬಿಗ್ ಬಾಸ್ ವೇದಿಕೆ ಏರಿದರು. ಸಲ್ಲು ಜೊತೆ ನಿಂತು ಮಾತನಾಡಿದರು. ಈ ರೀತಿ ಮಾತನಾಡುವಾಗ ಪ್ರಣಿತ್ ಮೋರೆಯನ್ನು ನೋಡಿ ಅವರು ತಮ್ಮ ಬಗ್ಗೆ ಮಾಡಿದ ಕಾಮಿಡಿಯನ್ನು ವರುಣ್ ಧವನ್ ನೆನಪಿಸಿಕೊಂಡರು ಮತ್ತು ನೇರವಾಗಿ ಹೇಳಿದರು. ಇವರು ನನ್ನ ಬಗ್ಗೆಯೂ ಕಾಮಿಡಿ ಮಾಡಿದ್ದಾರೆ ಎಂದರು.

‘ಅವರು ನನ್ನ ಬಗ್ಗೆಯೂ ಮಾತನಾಡಿದ್ದಾರೆ’; ಪ್ರಣಿತ್ ಬಗ್ಗೆ ಕಂಪ್ಲೇಟ್ ಮಾಡಿದ ವರುಣ್ ಧವನ್
ಪ್ರಣಿತ್ ಮೊರೆ
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 30, 2025 | 7:58 AM

Share

ಪ್ರಣಿತ್ ಮೋರೆ ಅವರು ಸ್ಟ್ಯಾಂಡಪ್ ಕಾಮಿಡಿಯನ್. ಅವರು ಈ ಮೊದಲು ಸಲ್ಮಾನ್ ಖಾನ್ ಬಗ್ಗೆ ಟ್ರೋಲ್ ಮಾಡಿದ್ದರು. ಬಿಗ್ ಬಾಸ್ ಶೋ ಬಗ್ಗೆಯೂ ಟೀಕೆ ಮಾಡಿದ್ದರು. ಈ ವಿಚಾರವು ಸಲ್ಮಾನ್ ಖಾನ್ ಕಿವಿಗೂ ಬಿದ್ದಿತ್ತು. ಹೀಗಾಗಿ, ಸಲ್ಲು ಅವರು ಪ್ರಣಿತ್ ಬಿಗ್ ಬಾಸ್​ಗೆ ಬಂದಾಗ ಕ್ಲಾಸ್ ತೆಗೆದುಕೊಂಡಿದ್ದರು. ಈಗ ಬಿಗ್ ಬಾಸ್ ವೇದಿಕೆ ಏರಿದ ವರುಣ್ ಧವನ್ ಕೂಡ ಈ ಬಗ್ಗೆ ಮಾತನಾಡಿದ್ದಾರೆ. ಸಲ್ಲು ಬಳಿ ಕಂಪ್ಲೇಟ್ ಹೇಳಿದ್ದಾರೆ.

ವೀಕೆಂಡ್​ ಕಾ ವಾರ್ ಸಂಚಿಕೆ ವೇಳೆ ಪ್ರಣಿತ್ ಮೋರೆ ಅವರು ಬಿಗ್ ಬಾಸ್ ವೇದಿಕೆ ಏರಿದರು. ಸಲ್ಲು ಜೊತೆ ನಿಂತು ಮಾತನಾಡಿದರು. ಈ ರೀತಿ ಮಾತನಾಡುವಾಗ ಪ್ರಣಿತ್ ಮೋರೆಯನ್ನು ನೋಡಿ ಅವರು ತಮ್ಮ ಬಗ್ಗೆ ಮಾಡಿದ ಕಾಮಿಡಿಯನ್ನು ವರುಣ್ ಧವನ್ ನೆನಪಿಸಿಕೊಂಡರು ಮತ್ತು ನೇರವಾಗಿ ಹೇಳಿದರು. ಇವರು ನನ್ನ ಬಗ್ಗೆಯೂ ಕಾಮಿಡಿ ಮಾಡಿದ್ದಾರೆ ಎಂದರು. ‘ಬಾಲಿವುಡ್​ನ ಸಂಪೂರ್ಣ ಜೋಕ್ಸ್ ಮರೆತಿದ್ದೇನೆ’ ಎಂದು ಪ್ರಣಿತ್ ಹೇಳಿದ್ದಾರೆ.

ಇದನ್ನೂ ಓದಿ
Image
ಅನುಶ್ರೀ ಹನಿಮೂನ್ ಫೋಟೋಗೆ ಬಂತು ಆ ವಿಶೇಷ ಕಮೆಂಟ್
Image
ಬಿಗ್ ಬಾಸ್ ಮನೆಯಿಂದ ಮೊದಲ ವಾರವೇ ಎಲಿಮಿನೇಟ್ ಆಗಲಿದ್ದಾರೆ ಮಲ್ಲಮ್ಮ?
Image
ನಾನು ಬಾಲ್ಯದಲ್ಲಿ ಕುಂದಾಪುರದ ಬಗ್ಗೆ ಕೇಳಿದ ಕಥೆ ಸಿನಿಮಾ ಆಗಿದೆ; JR NTR
Image
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ

ಪ್ರಣಿತ್ ಹೇಳಿದ್ದೇನು?

‘ವರುಣ್ ಧವನ್ ಅವರು ಪತ್ನಿ ಜನ್ಮದಿನಕ್ಕೆ ಪೋಸ್ಟ್ ಹಾಕಿದ್ದರು. ಈ ವೇಳೆ ಪತ್ನಿಗೆ ಕೇರ್ ಟೇಕರ್ ಎಂದು ಬರೆದಿದ್ದಾರೆ. ಹನಿ, ಸ್ವೀಟಾರ್ಟ್ ಏನಾದರು ಬರೆಯಬಹುದಿತ್ತು. ಪತ್ನಿ ಅವರಿಗೆ ನರ್ಸ್ ರೀತಿ ಕಾಣಿಸುತ್ತಾರೆ’ ಎಂದು ಪ್ರಣಿತ್ ಹೇಳಿದ್ದರು. ಈ ವಿಚಾರವನ್ನೇ ಇಟ್ಟುಕೊಂಡು ವರುಣ್ ಧವನ್ ಅವರು ಪ್ರಣಿತ್​ನ ನೆನಪಿಸಿಕೊಂಡಿದ್ದಾರೆ.

ಪ್ರಣಿತ್ ಮೋರೆ

ಸಲ್ಲು ನೇರ ಮಾತು

ತಮ್ಮ ಬಗ್ಗೆ ಬಂದ ಆರೋಪದ ಬಗ್ಗೆ ಸಲ್ಮಾನ್ ಖಾನ್ ಅವರು ಈ ಮೊದಲು ನೇರವಾಗಿ ಉತ್ತರ ನೀಡಿದ್ದರು. ‘ನನ್ನ ಹೆಸರು ಹೇಳಿಕೊಂಡು ಯಾರದ್ದಾದರೂ ಜೀವನ ನಡೆಯುತ್ತಿದೆ ಎಂದರೆ ಅದು ನನಗೆ ಖುಷಿ’ ಎಂದು ಹೇಳಿದ್ದರು. ಅವರು ಈ ನೋವನ್ನು ನುಂಗಿಕೊಂಡಿದ್ದಾರೆ ಎಂದು ಅನೇಕರು ಹೇಳಿದ್ದರು. ಈಗ ಸಲ್ಲು ಇದನ್ನು ಫನ್ ಆಗಿಯೇ ತೆಗೆದುಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ‘ನನ್ನ ಗೇಲಿ ಮಾಡುವುದರಿಂದ ನಿಮಗೆ ಊಟ ಸಿಗುತ್ತಿದೆ ಎಂದರೆ ಖುಷಿ ಪಡ್ತೀನಿ’; ಸಲ್ಮಾನ್ ಖಾನ್

ಪ್ರಣಿತ್ ಮೋರೆ ಬಗ್ಗೆ

ಪ್ರಣಿತ್ ಮೋರೆ ಅವರು ಬಿಗ್ ಬಾಸ್​ಗೆ ಬರೋದಕ್ಕೂ ಮೊದಲು ಸಾಕಷ್ಟು ಕಡೆಗಳಲ್ಲಿ ಹಾಸ್ಯ ಶೋಗಳನ್ನು ಮಾಡುತ್ತಾ ಬರುತ್ತಿದ್ದರು. ಈ ವೇಳೆ ಸಲ್ಮಾನ್ ಖಾನ್ ಹಾಗೂ ಬಾಲಿವುಡ್ ವಿಚಾರಗಳನ್ನು ಅವರು ಇಟ್ಟುಕೊಂಡು ಟೀಕೆ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ