AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಆರ್​ಪಿ ರೇಸ್​​ನಲ್ಲಿ ‘ಗಟ್ಟಿಮೇಳ-ಸೀತಾರಾಮ’ ಮಧ್ಯೆ ಭರ್ಜರಿ ಪೈಪೋಟಿ; ಇಲ್ಲಿದೆ ವಿವರ

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲ ಸ್ಥಾನದಲ್ಲಿದೆ. ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಹಲವು ಧಾರಾವಾಹಿಗಳ ಟಿಆರ್​ಪಿಯಲ್ಲಿ ಬದಲಾವಣೆ ಆಗಿದೆ. ಹಾಗಾದರೆ ಯಾವ ಧಾರಾವಾಹಿಯ ಟಿಆರ್​ಪಿ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಸಂಪೂರ್ಣ ವಿವರ.

ಟಿಆರ್​ಪಿ ರೇಸ್​​ನಲ್ಲಿ ‘ಗಟ್ಟಿಮೇಳ-ಸೀತಾರಾಮ’ ಮಧ್ಯೆ ಭರ್ಜರಿ ಪೈಪೋಟಿ; ಇಲ್ಲಿದೆ ವಿವರ
ಟಿಆರ್​ಪಿ ರೇಸ್​​ನಲ್ಲಿ ‘ಗಟ್ಟಿಮೇಳ-ಸೀತಾರಾಮ’ ಮಧ್ಯೆ ಭರ್ಜರಿ ಪೈಪೋಟಿ
ರಾಜೇಶ್ ದುಗ್ಗುಮನೆ
|

Updated on: Sep 23, 2023 | 9:54 AM

Share

ಸೀರಿಯಲ್ ಟಿಆರ್​ಪಿ ಲಿಸ್ಟ್ ಹೊರಬಿದ್ದಿದೆ. ಎಲ್ಲಾ ಧಾರಾವಾಹಿಗಳ ಮಧ್ಯೆ ಭರ್ಜರಿ ಸ್ಪರ್ಧೆ ಏರ್ಪಡುತ್ತಿದೆ. ಉಮಾಶ್ರೀ ಮೊದಲಾದವರು ಮುಖ್ಯಭೂಮಿಕೆಯಲ್ಲಿರುವ ‘ಪುಟ್ಟಕ್ಕನ ಮಕ್ಕಳು’ (Puttakkana Makkalu Serial) ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲ ಸ್ಥಾನದಲ್ಲಿದೆ. ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಹಲವು ಧಾರಾವಾಹಿಗಳ ಟಿಆರ್​ಪಿಯಲ್ಲಿ ಬದಲಾವಣೆ ಆಗಿದೆ. ಹಾಗಾದರೆ ಯಾವ ಧಾರಾವಾಹಿಯ ಟಿಆರ್​ಪಿ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಸಂಪೂರ್ಣ ವಿವರ.

‘ಪುಟ್ಟಕ್ಕನ ಮಕ್ಕಳು’

‘ಪುಟ್ಟಕ್ಕನ ಮಕ್ಕಳು’ ಕಳೆದ ಕೆಲವು ತಿಂಗಳಿಂದ ಮೊದಲ ಸ್ಥಾನದಲ್ಲಿದೆ. ಕನ್ನಡದ ಎಲ್ಲಾ ಧಾರಾವಾಹಿಗಳಲ್ಲಿ ಪುಟ್ಟಕ್ಕನ ಮಕ್ಕಳದ್ದೇ ಮೇಲುಗೈ. ಈ ಧಾರಾವಾಹಿ ನಗರ ಭಾಗದಲ್ಲೂ ಮೊದಲ ಸ್ಥಾನದಲ್ಲಿದೆ ಅನ್ನೋದು ವಿಶೇಷ. ಹಳ್ಳಿ ಕಥೆಯನ್ನು ಜನರು ಇಷ್ಟಪಡುತ್ತಿದ್ದಾರೆ.

ಸೀತಾ ರಾಮ

‘ಸೀತಾ ರಾಮ’ ಧಾರಾವಾಹಿಗೆ ಭರ್ಜರಿ ಬೇಡಿಕೆ ಸೃಷ್ಟಿ ಆಗುತ್ತಿದೆ. ಈ ಧಾರಾವಾಹಿ 50 ಎಪಿಸೋಡ್​ಗಳನ್ನು ಪೂರೈಸಿದೆ. ಈ ಧಾರಾವಾಹಿ ಟಿಆರ್​ಪಿ ರೇಸ್​ನಲ್ಲಿ ಎರಡನೇ ಸ್ಥಾನದಲ್ಲಿದೆ. ನಗರ ವಿಭಾಗದಲ್ಲಿ ಈ ಧಾರಾವಾಹಿ ಎರಡನೇ ಸ್ಥಾನ ಕಾಪಾಡಿಕೊಂಡಿದೆ. ವೈಷ್ಣವಿ ಗೌಡ, ಗಗನ್ ಚಿನ್ನಪ್ಪ, ರೀತು ಸಿಂಗ್ ಮೊದಲಾದವರು ಧಾರಾವಾಹಿಯಲ್ಲಿ ನಟಿಸಿದ್ದಾರೆ.

ಗಟ್ಟಿಮೇಳ

‘ಗಟ್ಟಿಮೇಳ’ ಧಾರಾವಾಹಿ ಮೂರನೇ ಸ್ಥಾನದಲ್ಲಿದೆ. ಕರ್ನಾಟಕದ ಟಿಆರ್​ಪಿ ಪರಿಗಣಿಸಿದರೆ ‘ಗಟ್ಟಿಮೇಳ’ ಹಾಗೂ ‘ಸೀತಾ ರಾಮ’ ಧಾರಾವಾಹಿ ಟಿಆರ್​ಪಿ ಸಮನಾಗಿದೆ. ಆದರೆ, ನಗರ ವಿಭಾಗದಲ್ಲಿ ಸೀತಾ ರಾಮ ಧಾರಾವಾಹಿ ಮೇಲುಗೈ ಸಾಧಿಸಿದೆ.

ಅಮೃತಧಾರೆ

‘ಅಮೃತಧಾರೆ’ ಧಾರಾವಾಹಿಯಲ್ಲಿ ಗೌತಮ್ ಹಾಗೂ ಭೂಮಿಕಾ ಮದುವೆ ಎಪಿಸೋಡ್ ಹೈಲೈಟ್ ಆಗಿದೆ. ಈ ಕಾರಣದಿಂದ ಧಾರಾವಾಹಿ ಒಳ್ಳೆಯ ಟಿಆರ್​ಪಿ ಪಡೆದುಕೊಳ್ಳುತ್ತಿದೆ. ರಾಜೇಶ್ ನಟರಂಗ, ಛಾಯಾ ಸಿಂಗ್ ಮೊದಲಾದವರು ಧಾರಾವಾಹಿಯಲ್ಲಿ ಅಭಿನಯಿಸುತ್ತಿದ್ದಾರೆ.

ಇದನ್ನೂ ಓದಿ: ಎರಡನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ; ಹೆಚ್ಚಿತು ‘ಗೀತಾ’ ಸೀರಿಯಲ್ ಟಿಆರ್​ಪಿ

ಸತ್ಯ-ಶ್ರೀರಸ್ತು ಶುಭಮಸ್ತು

‘ಸತ್ಯ’ ಹಾಗೂ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಐದು ಹಾಗೂ ಆರನೇ ಸ್ಥಾನದಲ್ಲಿದೆ. ಈ ಧಾರಾವಾಹಿಗಳಿಗೆ ವೀಕ್ಷಕರಿಂದ ಮೆಚ್ಚುಗೆ ಸಿಗುತ್ತಿದೆ. ಉಳಿದ ಧಾರಾವಾಹಿಗಳೊಂದಿಗೆ ಇವು ಫೈಟ್ ನೀಡುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ