- TV9 Kannada Entertainment Bollywood Rajkummar Rao and Patralekhaa marriaged after 11 years of love and friendship here is pictures of intimate wedding
Rajkummar Rao: 11 ವರ್ಷಗಳ ಪ್ರೇಮದ ನಂತರ ಹಸೆಮಣೆ ಏರಿದ ಬಾಲಿವುಡ್ ತಾರಾ ಜೋಡಿ; ಕಣ್ಮನ ಸೆಳೆಯುವ ಚಿತ್ರಗಳನ್ನು ನೋಡಿ
Patralekhaa: ಬಾಲಿವುಡ್ನ ತಾರಾ ಜೋಡಿಗಳಲ್ಲಿ ಒಂದಾಗಿರುವ ರಾಜ್ಕುಮಾರ್ ರಾವ್ ಹಾಗೂ ಪತ್ರಲೇಖಾ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ರೀಲ್ ಲೈಫ್ನಲ್ಲಿ ದಂಪತಿಯಾಗಿ ಕಾಣಿಸಿಕೊಂಡಿದ್ದ ಈ ಜೋಡಿ ರಿಯಲ್ ಲೈಫ್ನಲ್ಲೂ ಸತಿಪತಿಗಳಾಗಿದ್ದಾರೆ. ಮದುವೆಯ ಸುಂದರ ಚಿತ್ರಗಳು ಇಲ್ಲಿವೆ.
Updated on: Nov 16, 2021 | 12:17 PM
Share

ಬಾಲಿವುಡ್ನ ತಾರಾ ಜೋಡಿಗಳಲ್ಲಿ ಒಂದಾದ ರಾಜ್ಕುಮಾರ್ ರಾವ್ ಹಾಗೂ ಪತ್ರಲೇಖಾ ನವೆಂಬರ್ 15ರಂದು ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ.

ಚಂಡೀಗಡದಲ್ಲಿ ನಡೆದ ಅದ್ದೂರಿ ಮದುವೆಯಲ್ಲಿ ಆಪ್ತರು, ಚಿತ್ರರಂಗದ ಗಣ್ಯರು, ರಾಜಕೀಯ ನಾಯಕರು ಭಾಗವಹಿಸಿದ್ದರು.

11 ವರ್ಷಗಳ ದೀರ್ಘಕಾಲದಿಂದ ಸ್ನೇಹಿತರಾಗಿ, ಪ್ರೇಮ ಪಕ್ಷಿಗಳಾಗಿ ವಿಹರಿಸಿದ್ದ ಈ ಜೋಡಿ, ಸಪ್ತಪದಿ ತುಳಿದು, ಜೀವನದ ಮತ್ತೊಂದು ಘಟ್ಟ ಪ್ರವೇಶಿಸಿದ್ದಾರೆ.

ಈ ಜೋಡಿ ‘ಸಿಟಿಲೈಟ್ಸ್’ ಚಿತ್ರದಲ್ಲಿ ತೆರೆಯ ಮೇಲೆ ದಂಪತಿಯಾಗಿ ಕಾಣಿಸಿಕೊಂಡಿದ್ದರು. ನಂತರ ‘ಬೋಸ್: ಡೆಡ್/ ಅಲೈವ್’ ವೆಬ್ ಸೀರೀಸ್ನಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದರು.

ಮದುವೆಗೂ ಮುನ್ನ ಪತ್ರಲೇಖಾ ತಮ್ಮ ಪ್ರಿಯ ಸಾಕುಪ್ರಾಣಿಗಳೊಂದಿಗೆ ಪೋಸ್ ನೀಡಿದ್ದು ಎಲ್ಲರ ಗಮನ ಸೆಳೆಯಿತು.

ಇತ್ತೀಚೆಗಷ್ಟೇ ಈ ಜೋಡಿ ಎಂಗೇಜ್ಮೆಂಟ್ ಮಾಡಿಕೊಂಡಿತ್ತು. ಇದೀಗ ದಾಂಪತ್ಯಕ್ಕೆ ಕಾಲಿರಿಸಿದ್ದಾರೆ.

ಮದುವೆಗೆ ಆಗಮಿಸಿ ಶುಭ ಕೋರಿದ ಹರ್ಯಾಣ ಸಿಎಂ ಮನೋಹರ ಲಾಲ್ ಕಟ್ಟರ್.
Related Photo Gallery
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಮನೆಯ ನಕಾರಾತ್ಮಕ ಶಕ್ತಿಯ ನಿವಾರಣೆಗೆ ನಿಂಬೆಹಣ್ಣಿನ ಪರಿಹಾರ
‘ಕ್ಯಾಬ್ಗೆ ಕೊಡಲು ರಜನಿ ಬಳಿ ಹಣ ಇರಲಿಲ್ಲ’; ಹಳೆಯ ಘಟನೆ ನೆನೆದ ನಿರ್ದೇಶಕ
ಬಿಯರ್ ಮಾರಾಟ: ಒಂದೇ ತಿಂಗಳಲ್ಲಿ ಅಬಕಾರಿ ಆದಾಯ ಶೇ 14.84 ರಷ್ಟು ಏರಿಕೆ!
ಎಲ್ಲಾ ಪಂದ್ಯಗಳನ್ನು ಗೆದ್ದರೂ ಆಸ್ಟ್ರೇಲಿಯಾ ಇನ್ನೂ ಕೂಡ ಸೆಮಿಫೈನಲ್ಗೇರಿಲ್ಲ
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ಆರ್ಜಿ ಕರ್ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಕೊಡಿಸಿ ಎಂದು ವಿಧಾನಸಭೆಯಲ್ಲಿ ಕಣ್ಣೀರಿಟ್ಟ ಬಿಜೆಪಿ ಶಾಸಕಿ
ಉತ್ತರ ಕನ್ನಡದಲ್ಲಿ 5 ದಿನ ಆರೆಂಜ್ ಅಲರ್ಟ್
ಪೋಲೆಂಡ್ ರಾಯಭಾರಿ ನಿಯೋಗದಿಂದ ಸಿಎಂ ಡಿಕೆಶಿ ಭೇಟಿ
ಮುದ್ದಿನ ನಾಯಿ ಮರಿಯೊಟ್ಟಿಗೆ ರಶ್ಮಿಕಾ ಮಂದಣ್ಣ ಆಟ: ವಿಡಿಯೋ
ಮುಮ್ಮಡಿ ಶ್ರೀಗಳ ಪಾದುಕೆ ಮುಟ್ಟಿ ಡಿಕೆಶಿ ಕಣ್ಣೀರು
ರಸ್ತೆ ದಾಟುತ್ತಿದ್ದ ಚಿರತೆ ಕಂಡು ಸವಾರರು ಕಂಗಾಲು!




