AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajkummar Rao: 11 ವರ್ಷಗಳ ಪ್ರೇಮದ ನಂತರ ಹಸೆಮಣೆ ಏರಿದ ಬಾಲಿವುಡ್​ ತಾರಾ ಜೋಡಿ; ಕಣ್ಮನ ಸೆಳೆಯುವ ಚಿತ್ರಗಳನ್ನು ನೋಡಿ

Patralekhaa: ಬಾಲಿವುಡ್​ನ ತಾರಾ ಜೋಡಿಗಳಲ್ಲಿ ಒಂದಾಗಿರುವ ರಾಜ್​ಕುಮಾರ್ ರಾವ್ ಹಾಗೂ ಪತ್ರಲೇಖಾ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ರೀಲ್​ ಲೈಫ್​ನಲ್ಲಿ ದಂಪತಿಯಾಗಿ ಕಾಣಿಸಿಕೊಂಡಿದ್ದ ಈ ಜೋಡಿ ರಿಯಲ್​ ಲೈಫ್​ನಲ್ಲೂ ಸತಿಪತಿಗಳಾಗಿದ್ದಾರೆ. ಮದುವೆಯ ಸುಂದರ ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on: Nov 16, 2021 | 12:17 PM

Share
ಬಾಲಿವುಡ್​ನ ತಾರಾ ಜೋಡಿಗಳಲ್ಲಿ ಒಂದಾದ ರಾಜ್​ಕುಮಾರ್ ರಾವ್ ಹಾಗೂ ಪತ್ರಲೇಖಾ ನವೆಂಬರ್ 15ರಂದು ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ.

ಬಾಲಿವುಡ್​ನ ತಾರಾ ಜೋಡಿಗಳಲ್ಲಿ ಒಂದಾದ ರಾಜ್​ಕುಮಾರ್ ರಾವ್ ಹಾಗೂ ಪತ್ರಲೇಖಾ ನವೆಂಬರ್ 15ರಂದು ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ.

1 / 7
ಚಂಡೀಗಡದಲ್ಲಿ ನಡೆದ ಅದ್ದೂರಿ ಮದುವೆಯಲ್ಲಿ ಆಪ್ತರು, ಚಿತ್ರರಂಗದ ಗಣ್ಯರು, ರಾಜಕೀಯ ನಾಯಕರು ಭಾಗವಹಿಸಿದ್ದರು.

ಚಂಡೀಗಡದಲ್ಲಿ ನಡೆದ ಅದ್ದೂರಿ ಮದುವೆಯಲ್ಲಿ ಆಪ್ತರು, ಚಿತ್ರರಂಗದ ಗಣ್ಯರು, ರಾಜಕೀಯ ನಾಯಕರು ಭಾಗವಹಿಸಿದ್ದರು.

2 / 7
11 ವರ್ಷಗಳ ದೀರ್ಘಕಾಲದಿಂದ ಸ್ನೇಹಿತರಾಗಿ, ಪ್ರೇಮ ಪಕ್ಷಿಗಳಾಗಿ ವಿಹರಿಸಿದ್ದ ಈ ಜೋಡಿ, ಸಪ್ತಪದಿ ತುಳಿದು, ಜೀವನದ ಮತ್ತೊಂದು ಘಟ್ಟ ಪ್ರವೇಶಿಸಿದ್ದಾರೆ.

11 ವರ್ಷಗಳ ದೀರ್ಘಕಾಲದಿಂದ ಸ್ನೇಹಿತರಾಗಿ, ಪ್ರೇಮ ಪಕ್ಷಿಗಳಾಗಿ ವಿಹರಿಸಿದ್ದ ಈ ಜೋಡಿ, ಸಪ್ತಪದಿ ತುಳಿದು, ಜೀವನದ ಮತ್ತೊಂದು ಘಟ್ಟ ಪ್ರವೇಶಿಸಿದ್ದಾರೆ.

3 / 7
ಈ ಜೋಡಿ ‘ಸಿಟಿಲೈಟ್ಸ್’ ಚಿತ್ರದಲ್ಲಿ ತೆರೆಯ ಮೇಲೆ ದಂಪತಿಯಾಗಿ ಕಾಣಿಸಿಕೊಂಡಿದ್ದರು. ನಂತರ  ‘ಬೋಸ್: ಡೆಡ್/ ಅಲೈವ್’ ವೆಬ್ ಸೀರೀಸ್​ನಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದರು.

ಈ ಜೋಡಿ ‘ಸಿಟಿಲೈಟ್ಸ್’ ಚಿತ್ರದಲ್ಲಿ ತೆರೆಯ ಮೇಲೆ ದಂಪತಿಯಾಗಿ ಕಾಣಿಸಿಕೊಂಡಿದ್ದರು. ನಂತರ ‘ಬೋಸ್: ಡೆಡ್/ ಅಲೈವ್’ ವೆಬ್ ಸೀರೀಸ್​ನಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದರು.

4 / 7
ಮದುವೆಗೂ ಮುನ್ನ ಪತ್ರಲೇಖಾ ತಮ್ಮ ಪ್ರಿಯ ಸಾಕುಪ್ರಾಣಿಗಳೊಂದಿಗೆ ಪೋಸ್ ನೀಡಿದ್ದು ಎಲ್ಲರ ಗಮನ ಸೆಳೆಯಿತು.

ಮದುವೆಗೂ ಮುನ್ನ ಪತ್ರಲೇಖಾ ತಮ್ಮ ಪ್ರಿಯ ಸಾಕುಪ್ರಾಣಿಗಳೊಂದಿಗೆ ಪೋಸ್ ನೀಡಿದ್ದು ಎಲ್ಲರ ಗಮನ ಸೆಳೆಯಿತು.

5 / 7
ಇತ್ತೀಚೆಗಷ್ಟೇ ಈ ಜೋಡಿ ಎಂಗೇಜ್​ಮೆಂಟ್ ಮಾಡಿಕೊಂಡಿತ್ತು. ಇದೀಗ ದಾಂಪತ್ಯಕ್ಕೆ ಕಾಲಿರಿಸಿದ್ದಾರೆ.

ಇತ್ತೀಚೆಗಷ್ಟೇ ಈ ಜೋಡಿ ಎಂಗೇಜ್​ಮೆಂಟ್ ಮಾಡಿಕೊಂಡಿತ್ತು. ಇದೀಗ ದಾಂಪತ್ಯಕ್ಕೆ ಕಾಲಿರಿಸಿದ್ದಾರೆ.

6 / 7
ಮದುವೆಗೆ ಆಗಮಿಸಿ ಶುಭ ಕೋರಿದ ಹರ್ಯಾಣ ಸಿಎಂ ಮನೋಹರ ಲಾಲ್ ಕಟ್ಟರ್.

ಮದುವೆಗೆ ಆಗಮಿಸಿ ಶುಭ ಕೋರಿದ ಹರ್ಯಾಣ ಸಿಎಂ ಮನೋಹರ ಲಾಲ್ ಕಟ್ಟರ್.

7 / 7
Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ