AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajkummar Rao: 11 ವರ್ಷಗಳ ಪ್ರೇಮದ ನಂತರ ಹಸೆಮಣೆ ಏರಿದ ಬಾಲಿವುಡ್​ ತಾರಾ ಜೋಡಿ; ಕಣ್ಮನ ಸೆಳೆಯುವ ಚಿತ್ರಗಳನ್ನು ನೋಡಿ

Patralekhaa: ಬಾಲಿವುಡ್​ನ ತಾರಾ ಜೋಡಿಗಳಲ್ಲಿ ಒಂದಾಗಿರುವ ರಾಜ್​ಕುಮಾರ್ ರಾವ್ ಹಾಗೂ ಪತ್ರಲೇಖಾ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ರೀಲ್​ ಲೈಫ್​ನಲ್ಲಿ ದಂಪತಿಯಾಗಿ ಕಾಣಿಸಿಕೊಂಡಿದ್ದ ಈ ಜೋಡಿ ರಿಯಲ್​ ಲೈಫ್​ನಲ್ಲೂ ಸತಿಪತಿಗಳಾಗಿದ್ದಾರೆ. ಮದುವೆಯ ಸುಂದರ ಚಿತ್ರಗಳು ಇಲ್ಲಿವೆ.

TV9 Web
| Updated By: shivaprasad.hs|

Updated on: Nov 16, 2021 | 12:17 PM

Share
ಬಾಲಿವುಡ್​ನ ತಾರಾ ಜೋಡಿಗಳಲ್ಲಿ ಒಂದಾದ ರಾಜ್​ಕುಮಾರ್ ರಾವ್ ಹಾಗೂ ಪತ್ರಲೇಖಾ ನವೆಂಬರ್ 15ರಂದು ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ.

ಬಾಲಿವುಡ್​ನ ತಾರಾ ಜೋಡಿಗಳಲ್ಲಿ ಒಂದಾದ ರಾಜ್​ಕುಮಾರ್ ರಾವ್ ಹಾಗೂ ಪತ್ರಲೇಖಾ ನವೆಂಬರ್ 15ರಂದು ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ.

1 / 7
ಚಂಡೀಗಡದಲ್ಲಿ ನಡೆದ ಅದ್ದೂರಿ ಮದುವೆಯಲ್ಲಿ ಆಪ್ತರು, ಚಿತ್ರರಂಗದ ಗಣ್ಯರು, ರಾಜಕೀಯ ನಾಯಕರು ಭಾಗವಹಿಸಿದ್ದರು.

ಚಂಡೀಗಡದಲ್ಲಿ ನಡೆದ ಅದ್ದೂರಿ ಮದುವೆಯಲ್ಲಿ ಆಪ್ತರು, ಚಿತ್ರರಂಗದ ಗಣ್ಯರು, ರಾಜಕೀಯ ನಾಯಕರು ಭಾಗವಹಿಸಿದ್ದರು.

2 / 7
11 ವರ್ಷಗಳ ದೀರ್ಘಕಾಲದಿಂದ ಸ್ನೇಹಿತರಾಗಿ, ಪ್ರೇಮ ಪಕ್ಷಿಗಳಾಗಿ ವಿಹರಿಸಿದ್ದ ಈ ಜೋಡಿ, ಸಪ್ತಪದಿ ತುಳಿದು, ಜೀವನದ ಮತ್ತೊಂದು ಘಟ್ಟ ಪ್ರವೇಶಿಸಿದ್ದಾರೆ.

11 ವರ್ಷಗಳ ದೀರ್ಘಕಾಲದಿಂದ ಸ್ನೇಹಿತರಾಗಿ, ಪ್ರೇಮ ಪಕ್ಷಿಗಳಾಗಿ ವಿಹರಿಸಿದ್ದ ಈ ಜೋಡಿ, ಸಪ್ತಪದಿ ತುಳಿದು, ಜೀವನದ ಮತ್ತೊಂದು ಘಟ್ಟ ಪ್ರವೇಶಿಸಿದ್ದಾರೆ.

3 / 7
ಈ ಜೋಡಿ ‘ಸಿಟಿಲೈಟ್ಸ್’ ಚಿತ್ರದಲ್ಲಿ ತೆರೆಯ ಮೇಲೆ ದಂಪತಿಯಾಗಿ ಕಾಣಿಸಿಕೊಂಡಿದ್ದರು. ನಂತರ  ‘ಬೋಸ್: ಡೆಡ್/ ಅಲೈವ್’ ವೆಬ್ ಸೀರೀಸ್​ನಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದರು.

ಈ ಜೋಡಿ ‘ಸಿಟಿಲೈಟ್ಸ್’ ಚಿತ್ರದಲ್ಲಿ ತೆರೆಯ ಮೇಲೆ ದಂಪತಿಯಾಗಿ ಕಾಣಿಸಿಕೊಂಡಿದ್ದರು. ನಂತರ ‘ಬೋಸ್: ಡೆಡ್/ ಅಲೈವ್’ ವೆಬ್ ಸೀರೀಸ್​ನಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದರು.

4 / 7
ಮದುವೆಗೂ ಮುನ್ನ ಪತ್ರಲೇಖಾ ತಮ್ಮ ಪ್ರಿಯ ಸಾಕುಪ್ರಾಣಿಗಳೊಂದಿಗೆ ಪೋಸ್ ನೀಡಿದ್ದು ಎಲ್ಲರ ಗಮನ ಸೆಳೆಯಿತು.

ಮದುವೆಗೂ ಮುನ್ನ ಪತ್ರಲೇಖಾ ತಮ್ಮ ಪ್ರಿಯ ಸಾಕುಪ್ರಾಣಿಗಳೊಂದಿಗೆ ಪೋಸ್ ನೀಡಿದ್ದು ಎಲ್ಲರ ಗಮನ ಸೆಳೆಯಿತು.

5 / 7
ಇತ್ತೀಚೆಗಷ್ಟೇ ಈ ಜೋಡಿ ಎಂಗೇಜ್​ಮೆಂಟ್ ಮಾಡಿಕೊಂಡಿತ್ತು. ಇದೀಗ ದಾಂಪತ್ಯಕ್ಕೆ ಕಾಲಿರಿಸಿದ್ದಾರೆ.

ಇತ್ತೀಚೆಗಷ್ಟೇ ಈ ಜೋಡಿ ಎಂಗೇಜ್​ಮೆಂಟ್ ಮಾಡಿಕೊಂಡಿತ್ತು. ಇದೀಗ ದಾಂಪತ್ಯಕ್ಕೆ ಕಾಲಿರಿಸಿದ್ದಾರೆ.

6 / 7
ಮದುವೆಗೆ ಆಗಮಿಸಿ ಶುಭ ಕೋರಿದ ಹರ್ಯಾಣ ಸಿಎಂ ಮನೋಹರ ಲಾಲ್ ಕಟ್ಟರ್.

ಮದುವೆಗೆ ಆಗಮಿಸಿ ಶುಭ ಕೋರಿದ ಹರ್ಯಾಣ ಸಿಎಂ ಮನೋಹರ ಲಾಲ್ ಕಟ್ಟರ್.

7 / 7
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!