AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajkummar Rao: 11 ವರ್ಷಗಳ ಪ್ರೇಮದ ನಂತರ ಹಸೆಮಣೆ ಏರಿದ ಬಾಲಿವುಡ್​ ತಾರಾ ಜೋಡಿ; ಕಣ್ಮನ ಸೆಳೆಯುವ ಚಿತ್ರಗಳನ್ನು ನೋಡಿ

Patralekhaa: ಬಾಲಿವುಡ್​ನ ತಾರಾ ಜೋಡಿಗಳಲ್ಲಿ ಒಂದಾಗಿರುವ ರಾಜ್​ಕುಮಾರ್ ರಾವ್ ಹಾಗೂ ಪತ್ರಲೇಖಾ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ರೀಲ್​ ಲೈಫ್​ನಲ್ಲಿ ದಂಪತಿಯಾಗಿ ಕಾಣಿಸಿಕೊಂಡಿದ್ದ ಈ ಜೋಡಿ ರಿಯಲ್​ ಲೈಫ್​ನಲ್ಲೂ ಸತಿಪತಿಗಳಾಗಿದ್ದಾರೆ. ಮದುವೆಯ ಸುಂದರ ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on: Nov 16, 2021 | 12:17 PM

Share
ಬಾಲಿವುಡ್​ನ ತಾರಾ ಜೋಡಿಗಳಲ್ಲಿ ಒಂದಾದ ರಾಜ್​ಕುಮಾರ್ ರಾವ್ ಹಾಗೂ ಪತ್ರಲೇಖಾ ನವೆಂಬರ್ 15ರಂದು ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ.

ಬಾಲಿವುಡ್​ನ ತಾರಾ ಜೋಡಿಗಳಲ್ಲಿ ಒಂದಾದ ರಾಜ್​ಕುಮಾರ್ ರಾವ್ ಹಾಗೂ ಪತ್ರಲೇಖಾ ನವೆಂಬರ್ 15ರಂದು ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ.

1 / 7
ಚಂಡೀಗಡದಲ್ಲಿ ನಡೆದ ಅದ್ದೂರಿ ಮದುವೆಯಲ್ಲಿ ಆಪ್ತರು, ಚಿತ್ರರಂಗದ ಗಣ್ಯರು, ರಾಜಕೀಯ ನಾಯಕರು ಭಾಗವಹಿಸಿದ್ದರು.

ಚಂಡೀಗಡದಲ್ಲಿ ನಡೆದ ಅದ್ದೂರಿ ಮದುವೆಯಲ್ಲಿ ಆಪ್ತರು, ಚಿತ್ರರಂಗದ ಗಣ್ಯರು, ರಾಜಕೀಯ ನಾಯಕರು ಭಾಗವಹಿಸಿದ್ದರು.

2 / 7
11 ವರ್ಷಗಳ ದೀರ್ಘಕಾಲದಿಂದ ಸ್ನೇಹಿತರಾಗಿ, ಪ್ರೇಮ ಪಕ್ಷಿಗಳಾಗಿ ವಿಹರಿಸಿದ್ದ ಈ ಜೋಡಿ, ಸಪ್ತಪದಿ ತುಳಿದು, ಜೀವನದ ಮತ್ತೊಂದು ಘಟ್ಟ ಪ್ರವೇಶಿಸಿದ್ದಾರೆ.

11 ವರ್ಷಗಳ ದೀರ್ಘಕಾಲದಿಂದ ಸ್ನೇಹಿತರಾಗಿ, ಪ್ರೇಮ ಪಕ್ಷಿಗಳಾಗಿ ವಿಹರಿಸಿದ್ದ ಈ ಜೋಡಿ, ಸಪ್ತಪದಿ ತುಳಿದು, ಜೀವನದ ಮತ್ತೊಂದು ಘಟ್ಟ ಪ್ರವೇಶಿಸಿದ್ದಾರೆ.

3 / 7
ಈ ಜೋಡಿ ‘ಸಿಟಿಲೈಟ್ಸ್’ ಚಿತ್ರದಲ್ಲಿ ತೆರೆಯ ಮೇಲೆ ದಂಪತಿಯಾಗಿ ಕಾಣಿಸಿಕೊಂಡಿದ್ದರು. ನಂತರ  ‘ಬೋಸ್: ಡೆಡ್/ ಅಲೈವ್’ ವೆಬ್ ಸೀರೀಸ್​ನಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದರು.

ಈ ಜೋಡಿ ‘ಸಿಟಿಲೈಟ್ಸ್’ ಚಿತ್ರದಲ್ಲಿ ತೆರೆಯ ಮೇಲೆ ದಂಪತಿಯಾಗಿ ಕಾಣಿಸಿಕೊಂಡಿದ್ದರು. ನಂತರ ‘ಬೋಸ್: ಡೆಡ್/ ಅಲೈವ್’ ವೆಬ್ ಸೀರೀಸ್​ನಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದರು.

4 / 7
ಮದುವೆಗೂ ಮುನ್ನ ಪತ್ರಲೇಖಾ ತಮ್ಮ ಪ್ರಿಯ ಸಾಕುಪ್ರಾಣಿಗಳೊಂದಿಗೆ ಪೋಸ್ ನೀಡಿದ್ದು ಎಲ್ಲರ ಗಮನ ಸೆಳೆಯಿತು.

ಮದುವೆಗೂ ಮುನ್ನ ಪತ್ರಲೇಖಾ ತಮ್ಮ ಪ್ರಿಯ ಸಾಕುಪ್ರಾಣಿಗಳೊಂದಿಗೆ ಪೋಸ್ ನೀಡಿದ್ದು ಎಲ್ಲರ ಗಮನ ಸೆಳೆಯಿತು.

5 / 7
ಇತ್ತೀಚೆಗಷ್ಟೇ ಈ ಜೋಡಿ ಎಂಗೇಜ್​ಮೆಂಟ್ ಮಾಡಿಕೊಂಡಿತ್ತು. ಇದೀಗ ದಾಂಪತ್ಯಕ್ಕೆ ಕಾಲಿರಿಸಿದ್ದಾರೆ.

ಇತ್ತೀಚೆಗಷ್ಟೇ ಈ ಜೋಡಿ ಎಂಗೇಜ್​ಮೆಂಟ್ ಮಾಡಿಕೊಂಡಿತ್ತು. ಇದೀಗ ದಾಂಪತ್ಯಕ್ಕೆ ಕಾಲಿರಿಸಿದ್ದಾರೆ.

6 / 7
ಮದುವೆಗೆ ಆಗಮಿಸಿ ಶುಭ ಕೋರಿದ ಹರ್ಯಾಣ ಸಿಎಂ ಮನೋಹರ ಲಾಲ್ ಕಟ್ಟರ್.

ಮದುವೆಗೆ ಆಗಮಿಸಿ ಶುಭ ಕೋರಿದ ಹರ್ಯಾಣ ಸಿಎಂ ಮನೋಹರ ಲಾಲ್ ಕಟ್ಟರ್.

7 / 7
Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ