AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajkummar Rao: 11 ವರ್ಷಗಳ ಪ್ರೇಮದ ನಂತರ ಹಸೆಮಣೆ ಏರಿದ ಬಾಲಿವುಡ್​ ತಾರಾ ಜೋಡಿ; ಕಣ್ಮನ ಸೆಳೆಯುವ ಚಿತ್ರಗಳನ್ನು ನೋಡಿ

Patralekhaa: ಬಾಲಿವುಡ್​ನ ತಾರಾ ಜೋಡಿಗಳಲ್ಲಿ ಒಂದಾಗಿರುವ ರಾಜ್​ಕುಮಾರ್ ರಾವ್ ಹಾಗೂ ಪತ್ರಲೇಖಾ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ರೀಲ್​ ಲೈಫ್​ನಲ್ಲಿ ದಂಪತಿಯಾಗಿ ಕಾಣಿಸಿಕೊಂಡಿದ್ದ ಈ ಜೋಡಿ ರಿಯಲ್​ ಲೈಫ್​ನಲ್ಲೂ ಸತಿಪತಿಗಳಾಗಿದ್ದಾರೆ. ಮದುವೆಯ ಸುಂದರ ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on: Nov 16, 2021 | 12:17 PM

Share
ಬಾಲಿವುಡ್​ನ ತಾರಾ ಜೋಡಿಗಳಲ್ಲಿ ಒಂದಾದ ರಾಜ್​ಕುಮಾರ್ ರಾವ್ ಹಾಗೂ ಪತ್ರಲೇಖಾ ನವೆಂಬರ್ 15ರಂದು ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ.

ಬಾಲಿವುಡ್​ನ ತಾರಾ ಜೋಡಿಗಳಲ್ಲಿ ಒಂದಾದ ರಾಜ್​ಕುಮಾರ್ ರಾವ್ ಹಾಗೂ ಪತ್ರಲೇಖಾ ನವೆಂಬರ್ 15ರಂದು ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ.

1 / 7
ಚಂಡೀಗಡದಲ್ಲಿ ನಡೆದ ಅದ್ದೂರಿ ಮದುವೆಯಲ್ಲಿ ಆಪ್ತರು, ಚಿತ್ರರಂಗದ ಗಣ್ಯರು, ರಾಜಕೀಯ ನಾಯಕರು ಭಾಗವಹಿಸಿದ್ದರು.

ಚಂಡೀಗಡದಲ್ಲಿ ನಡೆದ ಅದ್ದೂರಿ ಮದುವೆಯಲ್ಲಿ ಆಪ್ತರು, ಚಿತ್ರರಂಗದ ಗಣ್ಯರು, ರಾಜಕೀಯ ನಾಯಕರು ಭಾಗವಹಿಸಿದ್ದರು.

2 / 7
11 ವರ್ಷಗಳ ದೀರ್ಘಕಾಲದಿಂದ ಸ್ನೇಹಿತರಾಗಿ, ಪ್ರೇಮ ಪಕ್ಷಿಗಳಾಗಿ ವಿಹರಿಸಿದ್ದ ಈ ಜೋಡಿ, ಸಪ್ತಪದಿ ತುಳಿದು, ಜೀವನದ ಮತ್ತೊಂದು ಘಟ್ಟ ಪ್ರವೇಶಿಸಿದ್ದಾರೆ.

11 ವರ್ಷಗಳ ದೀರ್ಘಕಾಲದಿಂದ ಸ್ನೇಹಿತರಾಗಿ, ಪ್ರೇಮ ಪಕ್ಷಿಗಳಾಗಿ ವಿಹರಿಸಿದ್ದ ಈ ಜೋಡಿ, ಸಪ್ತಪದಿ ತುಳಿದು, ಜೀವನದ ಮತ್ತೊಂದು ಘಟ್ಟ ಪ್ರವೇಶಿಸಿದ್ದಾರೆ.

3 / 7
ಈ ಜೋಡಿ ‘ಸಿಟಿಲೈಟ್ಸ್’ ಚಿತ್ರದಲ್ಲಿ ತೆರೆಯ ಮೇಲೆ ದಂಪತಿಯಾಗಿ ಕಾಣಿಸಿಕೊಂಡಿದ್ದರು. ನಂತರ  ‘ಬೋಸ್: ಡೆಡ್/ ಅಲೈವ್’ ವೆಬ್ ಸೀರೀಸ್​ನಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದರು.

ಈ ಜೋಡಿ ‘ಸಿಟಿಲೈಟ್ಸ್’ ಚಿತ್ರದಲ್ಲಿ ತೆರೆಯ ಮೇಲೆ ದಂಪತಿಯಾಗಿ ಕಾಣಿಸಿಕೊಂಡಿದ್ದರು. ನಂತರ ‘ಬೋಸ್: ಡೆಡ್/ ಅಲೈವ್’ ವೆಬ್ ಸೀರೀಸ್​ನಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದರು.

4 / 7
ಮದುವೆಗೂ ಮುನ್ನ ಪತ್ರಲೇಖಾ ತಮ್ಮ ಪ್ರಿಯ ಸಾಕುಪ್ರಾಣಿಗಳೊಂದಿಗೆ ಪೋಸ್ ನೀಡಿದ್ದು ಎಲ್ಲರ ಗಮನ ಸೆಳೆಯಿತು.

ಮದುವೆಗೂ ಮುನ್ನ ಪತ್ರಲೇಖಾ ತಮ್ಮ ಪ್ರಿಯ ಸಾಕುಪ್ರಾಣಿಗಳೊಂದಿಗೆ ಪೋಸ್ ನೀಡಿದ್ದು ಎಲ್ಲರ ಗಮನ ಸೆಳೆಯಿತು.

5 / 7
ಇತ್ತೀಚೆಗಷ್ಟೇ ಈ ಜೋಡಿ ಎಂಗೇಜ್​ಮೆಂಟ್ ಮಾಡಿಕೊಂಡಿತ್ತು. ಇದೀಗ ದಾಂಪತ್ಯಕ್ಕೆ ಕಾಲಿರಿಸಿದ್ದಾರೆ.

ಇತ್ತೀಚೆಗಷ್ಟೇ ಈ ಜೋಡಿ ಎಂಗೇಜ್​ಮೆಂಟ್ ಮಾಡಿಕೊಂಡಿತ್ತು. ಇದೀಗ ದಾಂಪತ್ಯಕ್ಕೆ ಕಾಲಿರಿಸಿದ್ದಾರೆ.

6 / 7
ಮದುವೆಗೆ ಆಗಮಿಸಿ ಶುಭ ಕೋರಿದ ಹರ್ಯಾಣ ಸಿಎಂ ಮನೋಹರ ಲಾಲ್ ಕಟ್ಟರ್.

ಮದುವೆಗೆ ಆಗಮಿಸಿ ಶುಭ ಕೋರಿದ ಹರ್ಯಾಣ ಸಿಎಂ ಮನೋಹರ ಲಾಲ್ ಕಟ್ಟರ್.

7 / 7
Follow Us
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ