AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್​ ಖಾನ್​ಗೆ ಧನ್ಯವಾದ ಹೇಳಿದ ರಾಖಿ ಸಾವಂತ್; ಕಾರಣವೇನು ಗೊತ್ತಾ?

ಸಾವಂತ್​ ಈ ಬಗ್ಗೆ ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ರಾಖಿ ತಾಯಿ ಜಯಾ ಸಲ್ಮಾನ್​ ಖಾನ್​ ಹಾಗೂ ಸೋಹಿಲ್​ಗೆ ಧನ್ಯವಾದ ಹೇಳಿದ್ದಾರೆ.

ಸಲ್ಮಾನ್​ ಖಾನ್​ಗೆ ಧನ್ಯವಾದ ಹೇಳಿದ ರಾಖಿ ಸಾವಂತ್; ಕಾರಣವೇನು ಗೊತ್ತಾ?
ಸಲ್ಮಾನ್​ ಖಾನ್
ರಾಜೇಶ್ ದುಗ್ಗುಮನೆ
|

Updated on: Feb 26, 2021 | 8:13 PM

Share

ನವದೆಹಲಿ: ನಟಿ ರಾಖಿ ಸಾವಂತ್​ ತಾಯಿ ಜಯಾ ಸಾವಂತ್​ ಇತ್ತೀಚೆಗೆ ಕ್ಯಾನ್ಸರ್​ ಚಿಕಿತ್ಸೆಗೆ ಒಳಪಟ್ಟಿದ್ದರು. ಜಯಾ ಚಿಕಿತ್ಸೆಗೆ ಸಲ್ಮಾನ್​ ಖಾನ್​ ಹಾಗೂ ಅವರ ಸಹೋದರ ಸೋಹಿಲ್​ ಖಾನ್​ ಆರ್ಥಿಕವಾಗಿ ಸಹಾಯ ಹಸ್ತ ಚಾಚಿದ್ದಾರೆ. ಇದಕ್ಕೆ ರಾಖಿ ಸಾವಂತ್​ ತುಂಬಾನೇ ಸಂತಸಗೊಂಡಿದ್ದು, ಸಲ್ಮಾನ್​ ಖಾನ್​ಗೆ ಧನ್ಯವಾದ ಹೇಳಿದ್ದಾರೆ.

ಸಾವಂತ್​ ಈ ಬಗ್ಗೆ ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ರಾಖಿ ತಾಯಿ ಜಯಾ ಸಲ್ಮಾನ್​ ಖಾನ್​ ಹಾಗೂ ಸೋಹಿಲ್​ಗೆ ಥ್ಯಾಂಕ್ಸ್​ ಎಂದಿದ್ದಾರೆ.

ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ರಾಖಿ ಸಾವಂತ್​, ತಾಯಿ ಕ್ಯಾನ್ಸರ್​ ಚಿಕಿತ್ಸೆಗೆ ಒಳಗಾಗುತ್ತಿರುವ ಬಗ್ಗೆ ಹೇಳಿದ್ದರು. ಅಲ್ಲದೆ, ಈ ಚಿಕಿತ್ಸೆಯ ಖರ್ಚನ್ನು ಸಲ್ಮಾನ್​ ಹಾಗೂ ಸೋಹಿಲ್​ ಭರಿಸುತ್ತಿರುವ ಬಗ್ಗೆಯೂ ಹೇಳಿಕೊಂಡಿದ್ದರು.

ಬಿಗ್​ ಬಾಸ್​ 14ನಲ್ಲಿ ರಾಖಿ ಸಾವಂತ್​ ವಿಶೇಷ ಅತಿಥಿಯಾಗಿ ತೆರಳಿದ್ದರು. ಫೆಬ್ರವರಿ 21ರಂದು ಬಿಗ್​ ಬಾಸ್​ ಪೂರ್ಣಗೊಂಡಿತ್ತು.

ಸಿನಿಮಾ ವಿಚಾರಕ್ಕೆ ಬರುವುದಾದರೆ ಸಲ್ಮಾನ್​ ಖಾನ್​ ನಟನೆಯ ರಾಧೆ ಸಿನಿಮಾ ಮೇ 13ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಳ್ಳಲಾಗಿದ್ದು, ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಮದುವೆ ಆಲೋಚನೆಯಲ್ಲಿ.. ಸಲ್ಮಾನ್ ಖಾನ್ ಹಾದಿ ತುಳಿಯುತ್ತಾರಾ ರಶೀದ್ ಖಾನ್?

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್