AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್​ ಖಾನ್​ಗೆ ಧನ್ಯವಾದ ಹೇಳಿದ ರಾಖಿ ಸಾವಂತ್; ಕಾರಣವೇನು ಗೊತ್ತಾ?

ಸಾವಂತ್​ ಈ ಬಗ್ಗೆ ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ರಾಖಿ ತಾಯಿ ಜಯಾ ಸಲ್ಮಾನ್​ ಖಾನ್​ ಹಾಗೂ ಸೋಹಿಲ್​ಗೆ ಧನ್ಯವಾದ ಹೇಳಿದ್ದಾರೆ.

ಸಲ್ಮಾನ್​ ಖಾನ್​ಗೆ ಧನ್ಯವಾದ ಹೇಳಿದ ರಾಖಿ ಸಾವಂತ್; ಕಾರಣವೇನು ಗೊತ್ತಾ?
ಸಲ್ಮಾನ್​ ಖಾನ್
ರಾಜೇಶ್ ದುಗ್ಗುಮನೆ
|

Updated on: Feb 26, 2021 | 8:13 PM

Share

ನವದೆಹಲಿ: ನಟಿ ರಾಖಿ ಸಾವಂತ್​ ತಾಯಿ ಜಯಾ ಸಾವಂತ್​ ಇತ್ತೀಚೆಗೆ ಕ್ಯಾನ್ಸರ್​ ಚಿಕಿತ್ಸೆಗೆ ಒಳಪಟ್ಟಿದ್ದರು. ಜಯಾ ಚಿಕಿತ್ಸೆಗೆ ಸಲ್ಮಾನ್​ ಖಾನ್​ ಹಾಗೂ ಅವರ ಸಹೋದರ ಸೋಹಿಲ್​ ಖಾನ್​ ಆರ್ಥಿಕವಾಗಿ ಸಹಾಯ ಹಸ್ತ ಚಾಚಿದ್ದಾರೆ. ಇದಕ್ಕೆ ರಾಖಿ ಸಾವಂತ್​ ತುಂಬಾನೇ ಸಂತಸಗೊಂಡಿದ್ದು, ಸಲ್ಮಾನ್​ ಖಾನ್​ಗೆ ಧನ್ಯವಾದ ಹೇಳಿದ್ದಾರೆ.

ಸಾವಂತ್​ ಈ ಬಗ್ಗೆ ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ರಾಖಿ ತಾಯಿ ಜಯಾ ಸಲ್ಮಾನ್​ ಖಾನ್​ ಹಾಗೂ ಸೋಹಿಲ್​ಗೆ ಥ್ಯಾಂಕ್ಸ್​ ಎಂದಿದ್ದಾರೆ.

ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ರಾಖಿ ಸಾವಂತ್​, ತಾಯಿ ಕ್ಯಾನ್ಸರ್​ ಚಿಕಿತ್ಸೆಗೆ ಒಳಗಾಗುತ್ತಿರುವ ಬಗ್ಗೆ ಹೇಳಿದ್ದರು. ಅಲ್ಲದೆ, ಈ ಚಿಕಿತ್ಸೆಯ ಖರ್ಚನ್ನು ಸಲ್ಮಾನ್​ ಹಾಗೂ ಸೋಹಿಲ್​ ಭರಿಸುತ್ತಿರುವ ಬಗ್ಗೆಯೂ ಹೇಳಿಕೊಂಡಿದ್ದರು.

ಬಿಗ್​ ಬಾಸ್​ 14ನಲ್ಲಿ ರಾಖಿ ಸಾವಂತ್​ ವಿಶೇಷ ಅತಿಥಿಯಾಗಿ ತೆರಳಿದ್ದರು. ಫೆಬ್ರವರಿ 21ರಂದು ಬಿಗ್​ ಬಾಸ್​ ಪೂರ್ಣಗೊಂಡಿತ್ತು.

ಸಿನಿಮಾ ವಿಚಾರಕ್ಕೆ ಬರುವುದಾದರೆ ಸಲ್ಮಾನ್​ ಖಾನ್​ ನಟನೆಯ ರಾಧೆ ಸಿನಿಮಾ ಮೇ 13ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಳ್ಳಲಾಗಿದ್ದು, ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಮದುವೆ ಆಲೋಚನೆಯಲ್ಲಿ.. ಸಲ್ಮಾನ್ ಖಾನ್ ಹಾದಿ ತುಳಿಯುತ್ತಾರಾ ರಶೀದ್ ಖಾನ್?

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ