AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಭಾನುವಾರವೂ ‘ಅನಿಮಲ್’ ಸಿನಿಮಾ ಅಬ್ಬರ; 400 ಕೋಟಿ ರೂಪಾಯಿ ದಾಟಿದ ಕಲೆಕ್ಷನ್

‘ಅನಿಮಲ್’ ಸಿನಿಮಾ ಎರಡನೇ ಭಾನುವಾರ (ಡಿಸೆಂಬರ್ 10) 37 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಚಿತ್ರದ ಗಳಿಕೆ 430 ಕೋಟಿ ರೂಪಾಯಿ ಆಗಿದೆ. ಹಿಂದಿಯ ಜೊತೆ ತೆಲುಗಿನಲ್ಲೂ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ

ಎರಡನೇ ಭಾನುವಾರವೂ ‘ಅನಿಮಲ್’ ಸಿನಿಮಾ ಅಬ್ಬರ; 400 ಕೋಟಿ ರೂಪಾಯಿ ದಾಟಿದ ಕಲೆಕ್ಷನ್
ಅನಿಮಲ್
Follow us
ರಾಜೇಶ್ ದುಗ್ಗುಮನೆ
|

Updated on: Dec 11, 2023 | 10:15 AM

‘ಅನಿಮಲ್’ ಸಿನಿಮಾ (Animal Movie) ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇತ್ತು. ಟ್ರೇಲರ್ ಮೂಲಕ ಸಿನಿಮಾ ಅಬ್ಬರಿಸುವ ಸೂಚನೆ ನೀಡಿತ್ತು. ಈಗ ಈ ಸಿನಿಮಾ ಅಂದುಕೊಂಡಿದ್ದಕ್ಕಿಂತಲೂ ದೊಡ್ಡ ಯಶಸ್ಸು ಕಂಡಿದೆ. ಈ ಚಿತ್ರ ಎರಡನೇ ಭಾನುವಾರವೂ ಅಬ್ಬರಿಸಿದೆ. ಈ ಮೂಲಕ ಚಿತ್ರದ ಗಳಿಕೆ 430 ಕೋಟಿ ರೂಪಾಯಿ ದಾಟಿದೆ. ವಿಶ್ವ ಮಟ್ಟದಲ್ಲಿ ಸಿನಿಮಾದ ಕಲೆಕ್ಷನ 700 ಕೋಟಿ ರೂಪಾಯಿ ಆಗಿದೆ. ಕೇವಲ 10 ದಿನಕ್ಕೆ ಸಿನಿಮಾ ಇಷ್ಟು ದೊಡ್ಡ ಮಟ್ಟದ ಗಳಿಕೆ ಮಾಡಿದ್ದು ತಂಡದ ಖುಷಿ ಹೆಚ್ಚಿಸಿದೆ. ಈ ಚಿತ್ರದಿಂದ ರಣಬೀರ್ ಕಪೂರ್ ಅವರು ದೊಡ್ಡ ಗೆಲುವು ಕಂಡಿದ್ದಾರೆ.

‘ಅನಿಮಲ್’ ಚಿತ್ರಕ್ಕೆ ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ. ಈ ಸಿನಿಮಾದಲ್ಲಿ ಪುರುಷರ ಡಾಮಿನೇಷನ್ ಬಗ್ಗೆ ಮಾತನಾಡಲಾಗಿದೆ ಎಂದು ಕೆಲವರು ಅಪಸ್ವರ ತೆಗೆದಿದ್ದಾರೆ. ವೈಲೆನ್ಸ್ ವಿಚಾರವನ್ನೂ ಕೆಲವರು ಹೈಲೈಟ್ ಮಾಡಿದ್ದಾರೆ. ಆದರೆ, ಇದಕ್ಕೆಲ್ಲ ಸಿನಿಪ್ರಿಯರು ಹೆಚ್ಚು ಪ್ರಾಮುಖ್ಯತೆ ನೀಡಿಲ್ಲ. ಹೀಗಾಗಿ, ಭಾರತದ ಬಾಕ್ಸ್ ಆಫೀಸ್​ನಲ್ಲಿ ಸಿನಿಮಾದ ಗಳಿಕೆ 400 ಕೋಟಿ ರೂಪಾಯಿ ದಾಟಿದೆ.

‘ಅನಿಮಲ್’ ಸಿನಿಮಾ ಎರಡನೇ ಭಾನುವಾರ (ಡಿಸೆಂಬರ್ 10) 37 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಚಿತ್ರದ ಗಳಿಕೆ 430 ಕೋಟಿ ರೂಪಾಯಿ ಆಗಿದೆ. ಹಿಂದಿಯ ಜೊತೆ ತೆಲುಗಿನಲ್ಲೂ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ನಿರ್ದೇಶಕ ಸಂದೀಪ್ ರೆಡ್ಡಿ ವಂಗ ಅವರು ಈ ಚಿತ್ರದ ಮೂಲಕ ಬಾಲಿವುಡ್​ನಲ್ಲಿ ಎರಡನೇ ಗೆಲುವು ಕಂಡಿದ್ದಾರೆ.

ಇದನ್ನೂ ಓದಿ: ರಾಜಮೌಳಿ ಕಾಲಿಗೆ ನಮಸ್ಕರಿಸಿದ ರಣಬೀರ್ ಕಪೂರ್; ನಟನ ಬಗ್ಗೆ ಮೆಚ್ಚುಗೆ

‘ಅನಿಮಲ್’ ಸಿನಿಮಾದಲ್ಲಿ ರಣಬೀರ್ ಕಪೂರ್ ಎರಡು ಶೇಡ್​ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ, ತೃಪ್ತಿ ದಿಮ್ರಿ, ಅನಿಲ್ ಕಪೂರ್, ಬಾಬಿ ಡಿಯೋಲ್ ಮೊದಲಾದವರು ನಟಿಸಿದ್ದಾರೆ. ರಶ್ಮಿಕಾಗಿಂತ ತೃಪ್ತಿ ದಿಮ್ರಿ ಅವರ ಪಾತ್ರ ಹೆಚ್ಚು ಗಮನ ಸೆಳೆಯುತ್ತಿದೆ. ಅವರು ಸಾಕಷ್ಟು ಸುದ್ದಿ ಆಗುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರ ಹಿಂಬಾಲಕರ ಸಂಖ್ಯೆ ಹೆಚ್ಚುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ