ನೀಲಿ ಚಿತ್ರಗಳ ನಟ ಜಾನಿ ಸಿನ್ಸ್ ಜೊತೆ ಅಭಿನಯಿಸಿದ ರಣವೀರ್ ಸಿಂಗ್; ವಿಡಿಯೋ ವೈರಲ್

ನೀಲಿ ಚಿತ್ರ ಸಿನಿಮಾಗಳಲ್ಲಿ ನಟಿಸುವ ಜಾನಿ ಸಿನ್ಸ್ ಜೊತೆ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ ರಣವೀರ್ ಸಿಂಗ್. ಭಾರತೀಯ ಧಾರಾವಾಹಿ ಶೈಲಿಯಲ್ಲಿ ಈ ಜಾಹೀರಾತು ಮೂಡಿ ಬಂದಿದೆ. ಸದ್ಯ ಈ ಅಡ್ವಟೈಸ್​ಮೆಂಟ್ ಸಾಕಷ್ಟು ಟ್ರೆಂಡ್ ಸೃಷ್ಟಿ ಮಾಡಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ನೀಲಿ ಚಿತ್ರಗಳ ನಟ ಜಾನಿ ಸಿನ್ಸ್ ಜೊತೆ ಅಭಿನಯಿಸಿದ ರಣವೀರ್ ಸಿಂಗ್; ವಿಡಿಯೋ ವೈರಲ್
ಜಾನಿ-ರಣವೀರ್
Follow us
| Updated By: ರಾಜೇಶ್ ದುಗ್ಗುಮನೆ

Updated on:Feb 12, 2024 | 12:40 PM

ನಟ ರಣವೀರ್ ಸಿಂಗ್ (Ranveer Singh) ಅವರದ್ದು ವಿಚಿತ್ರ ವ್ಯಕ್ತಿತ್ವ. ಅವರು ಮಾಡಿಸಿದ್ದ ಬೆತ್ತಲೆ ಫೋಟೋಶೂಟ್ ಸಾಕಷ್ಟು ಸುದ್ದಿ ಆಗಿತ್ತು. ಅವರ ವಿರುದ್ಧ ಕೇಸ್ ಕೂಡ ದಾಖಲಾಯಿತು. ಈಗ ಇಂಥದ್ದೇ ಕಾರಣಕ್ಕೆ ಅವರು ಸುದ್ದಿಯಲ್ಲಿದ್ದಾರೆ. ನೀಲಿ ಚಿತ್ರ ಸಿನಿಮಾಗಳಲ್ಲಿ ನಟಿಸುವ ಜಾನಿ ಸಿನ್ಸ್ ಜೊತೆ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ. ಭಾರತೀಯ ಧಾರಾವಾಹಿ ಶೈಲಿಯಲ್ಲಿ ಈ ಜಾಹೀರಾತು ಮೂಡಿ ಬಂದಿದೆ. ಸದ್ಯ ಈ ಅಡ್ವಟೈಸ್​ಮೆಂಟ್ ಸಾಕಷ್ಟು ಟ್ರೆಂಡ್ ಸೃಷ್ಟಿ ಮಾಡಿದೆ.

ಲೈಂಗಿಕ ಶಕ್ತಿ ಹೆಚ್ಚಿಸುವ ಬ್ರ್ಯಾಂಡ್ ಒಂದಕ್ಕೆ ರಣವೀರ್ ಸಿಂಗ್ ಅವರು ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದಾರೆ. ಇದರ ಪ್ರಚಾರಕ್ಕೆ ಹೊಸ ತಂತ್ರ ಉಪಯೋಗಿಸಲಾಗಿದೆ. ಜಾನಿ ಸಿನ್ಸ್ ಹಾಗೂ ಅವರ ಪತ್ನಿಯ ಜಗಳ ನಡೆಯುತ್ತಾ ಇರುತ್ತದೆ. ಜಾನಿ ಸಿನ್ಸ್ ಪತ್ನಿ ಮನೆ ಬಿಟ್ಟು ಹೋಗಲು ನಿರ್ಧರಿಸುತ್ತಾರೆ. ಜಾನಿ ಸಿನ್ಸ್​ ಲೈಂಗಿಕವಾಗಿ ಸಮರ್ಥನಲ್ಲ ಎನ್ನುವ ಕಾರಣಕ್ಕೆ ಅವರು ಈ ನಿರ್ಧಾರ ತೆಗೆದುಕೊಂಡಿರುತ್ತಾರೆ.

ಇದನ್ನೂ ಓದಿ: ಗೆಲ್ಲಲೇಬೇಕು ಎನ್ನುವ ನಿರ್ಧಾರಕ್ಕೆ ಬಂದ ರಣವೀರ್ ಸಿಂಗ್; ದಕ್ಷಿಣದತ್ತ ಮುಖ ಮಾಡಿದ ನಟ

ಈ ವೇಳೆ ಆಕೆ ಆಯತಪ್ಪಿ ಬಾಲ್ಕನಿಯಿಂದ ಬೀಳುತ್ತಾಳೆ. ಆಗ ಜಾನಿ ಸಿನ್ಸ್ ಮಾತ್ರೆ ತಿಂದು ಬಾಲ್ಕನಿಯಿಂದ ಜಂಪ್ ಮಾಡುತ್ತಾರೆ. ನೆಲಕ್ಕೆ ಬೀಳುವುದರೊಳಗೆ ಪತ್ನಿಯನ್ನು ಖುಷಿಪಡಿಸುತ್ತಾರೆ ಜಾನಿ. ಈ ರೀತಿಯಲ್ಲಿ ಜಾಹೀರಾತು ಮೂಡಿ ಬಂದಿದೆ. ಇದು ಸಖತ್ ಫನ್ನಿ ಆಗಿದೆ. ಕೆಲವರು ಇದನ್ನು ಇಷ್ಟಪಟ್ಟರೆ ಇನ್ನೂ ಕೆಲವರು ರಣವೀರ್ ಸಿಂಗ್ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ.

ಸದ್ಯ ರಣವೀರ್ ಸಿಂಗ್ ಅವರು ‘ಡಾನ್ 3’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಈ ಚಿತ್ರಕ್ಕೆ ಫರ್ಹಾನ್ ಅಖ್ತರ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ಶಾರುಖ್ ಖಾನ್ ಮಾಡಿದ್ದ ಪಾತ್ರವನ್ನು ಈಗ ರಣವೀರ್ ಸಿಂಗ್ ಮಾಡುತ್ತಿದ್ದಾರೆ. 2025ರಲ್ಲಿ ಈ ಚಿತ್ರ ರಿಲೀಸ್ ಆಗಲಿದೆ. ಸಾಲು ಸಾಲು ಸೋಲು ಕಂಡಿರುವುದರಿಂದ ರಣವೀರ್ ಸಿಂಗ್​ಗೆ ದೊಡ್ಡ ಗೆಲುವು ಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:40 pm, Mon, 12 February 24

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ