AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾಮ್​ ವೆಂಕಿ’ ಫಸ್ಟ್​ ಲುಕ್ : ಸುಜಾತಾ ಮತ್ತು ವೆಂಕಟೇಶ್​ ಪಾತ್ರದಲ್ಲಿ ಕಾಜೋಲ್​ ಮತ್ತು ವಿಶಾಲ್​ ಜೇತ್ವಾ

ಸಲಾಮ್​ ವೆಂಕಿ ಚಿತ್ರದ ಟ್ರೇಲರ್​ ಸೋಮವಾರ (ನವೆಂಬರ್​ 14) ರಂದು ಬಿಡುಗಡೆಯಾಗಲಿದೆ.

‘ಸಲಾಮ್​ ವೆಂಕಿ' ಫಸ್ಟ್​ ಲುಕ್ : ಸುಜಾತಾ ಮತ್ತು ವೆಂಕಟೇಶ್​ ಪಾತ್ರದಲ್ಲಿ ಕಾಜೋಲ್​ ಮತ್ತು ವಿಶಾಲ್​ ಜೇತ್ವಾ
ಸಲಾಮ್​ ವೆಂಕಿ ಮೂವಿ ಫಸ್ಟ್​ ಲುಕ್​
TV9 Web
| Edited By: |

Updated on: Nov 11, 2022 | 11:23 AM

Share

ಕಾಜೋಲ್​ (kajol) ಅವರ ಇತ್ತೀಚಿನ ಇನ್​ಸ್ಟಾಗ್ರಾಮ್​ ಪೋಸ್ಟ್​ ಪ್ರಕಾರ ಕಾಜೋಲ್​ ಮತ್ತು ವಿಶಾಲ್​ ಜೇತ್ವಾ ಅವರ ‘ಸಲಾಮ್​ ವೆಂಕಿ’(salaam venky)ಚಿತ್ರದ ಟ್ರೇಲರ್​ ನವೆಂಬರ್​ 14 ರಂದು ಬಿಡುಗಡೆಯಾಗಲಿದೆ. ಗುರುವಾರ ಕಾಜೋಲ್ ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ‘ಏಕ್​ ಬಡಿ ಜಿಂದಗಿ ಕಾ ಬಡಾ ಸೆಲೆಬ್ರೇಶನ್​ ಪ್ರಾರಂಭವಾಗಲಿದೆ’ ಎಂದು ಬರೆಯುವ ಮೂಲಕ ಚಿತ್ರದ ಮೊದಲ ಪೋಸ್ಟರ್​ನ್ನು ಹಂಚಿಕೊಂಡಿದ್ದಾರೆ.ಚಿತ್ರದ ಮೊದಲ ಪೋಸ್ಟ್​ರ್​ನಲ್ಲಿ ಕಾಜೋಲ್​ ಕೆಂಪು ಸೀರೆ ಧರಿಸಿದ್ದು ಹಾಗೂ ವಿಶಾಲ್​ ವಿಲ್​ಚೇರ್​ನಲ್ಲಿ ಕುಳಿತಿದ್ದಾರೆ.

ಇನ್ನು ಈ ಸಿನಿಮಾವನ್ನು ನಟಿ ಮತ್ತು ನಿರ್ಮಾಪಕಿ ರೇವತಿ ಅವರು ನಿರ್ದೇಶನ ಮಾಡಿದ್ದು, ಸೂರಜ್​ ಸಿಂಗ್​, ಶ್ರದ್ಧಾ ಅಗರವಾಲ್ ನಿರ್ಮಾಣ ಮಾಡಿದ್ದಾರೆ. ಈ ಚಿತ್ರವು ಡಿಸೆಂಬರ್ 9 ರಂದು ತೆರೆಯ ಮೇಲೆ ಬರಲು ಸಿದ್ಧವಾಗಿದೆ. ಸಿನಿಮಾವು ಮಹಿಳೆಯ ನೈಜ ಕಥೆಯನ್ನ ಆಧಾರಿಸಿದ್ದು, ಜೀವನದಲ್ಲಿ ಅವಳು ಎದುರಿಸುವ ಸವಾಲುಗಳನ್ನು ಚಿತ್ರದಲ್ಲಿ ತೋರಿಸಲಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ:ಹೊಸ ಸಿನಿಮಾ ಕೆಲಸ ಆರಂಭಿಸಿದ ಕಾಜೋಲ್​; ನಿರ್ದೇಶಕಿ ರೇವತಿ ಜೊತೆ ಕೈ ಜೋಡಿಸಿದ ನಟಿ

ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ ‘ಮಿತ್ರ’ ವನ್ನು ನಿರ್ದೇಶಿಸಿರುವ ರೇವತಿಯವರು ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ‘ಸಲಾಮ್​ ವೆಂಕಿ’ ಚಿತ್ರದ ಅನೇಕ ಪೋಸ್ಟ್​ಗಳನ್ನು ಹಂಚಿಕೊಂಡಿದ್ದಾರೆ. ಇನ್ನು ದುರ್ಗಾ ಪೂಜೆಯ ಸಂದರ್ಭದಲ್ಲಿ ನಟಿ ಕಾಜೋಲ್​ ತನ್ನ ಇನ್​ಸ್ಟಾಗ್ರಾಮ್​ನಲ್ಲಿ ನಿರ್ಮಾಪಕಿ ರೇವತಿಯವರೊಂದಿಗೆ ತಮ್ಮ ಸಿನಿಮಾಗೆ ಶುಭವಾಗಲಿ ಎಂದು ಆರ್ಶಿವಾದ ಪಡೆಯುತ್ತಿರುವ ವಿಡಿಯೋವನ್ನ ಹಂಚಿಕೊಂಡಿದ್ದರು.

View this post on Instagram

A post shared by Kajol Devgan (@kajol)

ಕಾಜೋಲ್​ ಅವರ ಈ ಹಿಂದೆ ನಟಿಸಿದ ತನ್ಹಾಜಿ ಚಿತ್ರವು ಬ್ಲಾಕ್​ ಬಸ್ಟರ್​ ಆಗಿ ಹೊರಹೊಮ್ಮಿತು, ಇದಾದ ಬಳಿಕ ಸಲಾಮ್​ ವೆಂಕಿ ಸಿನಿಮಾವೊಂದಿಗೆ ಬಂದಿದ್ದು ಗಲ್ಲಾ ಪೆಟ್ಟಗೆಯಲ್ಲಿ ಎಷ್ಟು ಗಳಿಕೆ ಮಾಡಬಹುದು ಎಂದು ಕಾದು ನೋಡಬೇಕಾಗಿದೆ.

ಇನ್ನಷ್ಟು ಮನರಂಜನಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್