AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೆ* ಇಲ್ಲದೆ ಸಲ್ಲು ಒಂದು ತಿಂಗಳೂ ಇರಲಾರ’; ಸಲ್ಮಾನ್ ಖಾನ್ ನೈಜಮುಖ

ಸಲ್ಮಾನ್ ಖಾನ್ ಬಾಲಿವುಡ್​ನ ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ ಎನಿಸಿಕೊಂಡಿದ್ದಾರೆ. ಅವರು ಅನೇಕರ ಬಾರಿ ಓಪನ್ ಆಗಿ ಮಾತನಾಡಿದ್ದು ಇದೆ. ಸಲ್ಮಾನ್ ಖಾನ್ ಮದುವೆ ಆಗಿಲ್ಲ ಅಷ್ಟೇ ಎಂಬರ್ಥದಲ್ಲಿ ಅವರ ಸಹೋದರ ಈ ಮೊದಲು ಹೇಳಿಕೊಂಡಿದ್ದರು. ಇದರ ಜೊತೆಗೆ ಒಂದು ಅಚ್ಚರಿಯ ವಿಚಾರವನ್ನು ರಿವೀಲ್ ಮಾಡಿದ್ದರು.

‘ಸೆ* ಇಲ್ಲದೆ ಸಲ್ಲು ಒಂದು ತಿಂಗಳೂ ಇರಲಾರ’; ಸಲ್ಮಾನ್ ಖಾನ್ ನೈಜಮುಖ
ಸಲ್ಮಾನ್ ಖಾನ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Aug 07, 2024 | 10:42 AM

ಸಲ್ಮಾನ್ ಖಾನ್ ಅವರು ಬಾಲಿವುಡ್​ನ ಮೋಸ್ಟ್​ ಎಲಿಜಿಬಲ್ ಬ್ಯಾಚುಲರ್. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದರು. ಅವರ ಆಸ್ತಿ ಕೋಟ್ಯಂತರ ರೂಪಾಯಿ ಇದೆ. ಅವರು ಡೇಟ್ ಮಾಡಿದ ಹುಡುಗಿಯರ ಪಟ್ಟಿ ದೊಡ್ಡದಿದೆ. ಆದರೆ, ಮದುವೆ ಆಗುವ ಬಗ್ಗೆ ಯೋಚಿಸಿಲ್ಲ. ಇದಕ್ಕೆ ಕಾರಣ ತಿಳಿದಿಲ್ಲ. ಹೀಗಿರುವಾಗಲೇ ಸಲ್ಮಾನ್ ಖಾನ್ ಬಗ್ಗೆ ಅವರ ಸಹೋದರ ಅರ್ಬಾಜ್ ಖಾನ್ ನೀಡಿದ ಹೇಳಿಕೆ ಸಖತ್ ವೈರಲ್ ಆಗಿತ್ತು.

ಸಲ್ಮಾನ್ ಖಾನ್ ಅವರು ಅರ್ಬಾಜ್ ಖಾನ್ ಜೊತೆ ಈ ಮೊದಲು ಕಾಫಿ ವಿತ್ ಕರಣ್ ಶೋಗೆ ಆಗಮಿಸಿದ್ದರು. ಈ ಕಾರ್ಯಕ್ರಮದಲ್ಲಿ ಅವರು ಓಪನ್ ಆಗಿ ಮಾತನಾಡಿದ್ದರು. ಸಲ್ಮಾನ್ ಖಾನ್ ಮದುವೆ ಆಗಿಲ್ಲ ಅಷ್ಟೇ ಎಂಬರ್ಥದಲ್ಲಿ ಅವರ ಸಹೋದರ ಮಾತನಾಡಿದ್ದರು. ಇದರ ಜೊತೆಗೆ ಒಂದು ಅಚ್ಚರಿಯ ವಿಚಾರವನ್ನು ರಿವೀಲ್ ಮಾಡಿದ್ದರು.

ರ‍್ಯಾಪಿಡ್ ಫೈರ್ ರೌಂಡ್ ನಡೆಸಲಾಯಿತು. ಇದರಲ್ಲಿ ಅರ್ಬಾಜ್ ಖಾನ್ ಅವರು ಸಲ್ಲು ಬಗ್ಗೆ ಒಂದು ಅಪರೂಪದ ಮಾಹಿತಿ ರಿವೀಲ್ ಮಾಡಿದ್ದರು. ‘ಒಂದು ತಿಂಗಳು ಸೆ* ಇಲ್ಲದೆ ಬದುಕುವ ಚಾಲೆಂಜ್​ನ ಸಲ್ಮಾನ್ ಖಾನ್ ತೆಗೆದುಕೊಳ್ಳಲು ಸಾಧ್ಯವಿಲ್ಲ’ ಎಂದು ಅರ್ಬಾಜ್ ಖಾನ್ ಹೇಳಿದ್ದರು. ಈ ವಿಚಾರ ಕೇಳಿ ಅನೇಕರಿಗೆ ಅಚ್ಚರಿ ಆಗಿತ್ತು.

ಸಲ್ಮಾನ್ ಖಾನ್ ಅವರು ಆನ್​​ಸ್ಕ್ರೀನ್​ ಮೇಲೆ ಕಿಸ್ ಮಾಡಲ್ಲ. ಇದು ಅವರು ಹಾಕಿಕೊಂಡ ನಿಯಮ. ಈ ಮೊದಲಿನಿಂದ ಇದನ್ನು ಫಾಲೋ ಮಾಡಿಕೊಂಡು ಬರುತ್ತಿದ್ದಾರೆ, ಸಿನಿಮಾ ನೋಡಲು ಬರೋ ಫ್ಯಾಮಿಲಿ ಆಡಿಯನ್ಸ್​ಗೆ ಮುಜುಗರ ಆಗಬಾರದು ಅನ್ನೋದು ಅವರ ಉದ್ದೇಶ. ಇದಕ್ಕೆ ಅವರ ಸಹೋದರ ಕೊಟ್ಟಿದ್ದ ಕೌಂಟರ್ ಭಿನ್ನವಾಗಿತ್ತು. ‘ತೆರೆಹಿಂದೆ ಸಲ್ಮಾನ್ ಖಾನ್ ಸಾಕಷ್ಟು ಕಿಸ್ ಮಾಡುತ್ತಾರೆ. ಹೀಗಾಗಿ, ತೆರೆಮೇಲೆ ಕಿಸ್ ಮಾಡೋ ಅಗತ್ಯವೇ ಅವರಿಗೆ ಬರುವುದಿಲ್ಲ’ ಎಂದು ಟಾಂಟ್ ಕೊಟ್ಟಿದ್ದರು. ಈ ಹೇಳಿಕೆ ಕೂಡ ಸಖತ್ ವೈರಲ್ ಆಗಿತ್ತು.

ಇದನ್ನೂ ಓದಿ: ಸಲ್ಮಾನ್ ಖಾನ್​ನ ಭೇಟಿಯಾದ್ರಾ ಯಶ್? ವೈರಲ್ ಫೋಟೋದ ಹಿಂದಿನ ಅಸಲಿಯತ್ತಿದು..

ಸಲ್ಮಾನ್ ಖಾನ್ ಅವರು ಸದ್ಯ ‘ಸಿಕಂದರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ತಮಿಳಿನ ಎ.ಮುರುಗದಾಸ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಸಲ್ಮಾನ್ ಖಾನ್ ಸಾಲು ಸಾಲು ಸೋಲು ಕಂಡಿದ್ದಾರೆ. ಈ ಚಿತ್ರದ ಮೂಲಕ ಗೆಲ್ಲೋ ಭರವಸೆಯಲ್ಲಿ ಅವರಿದ್ದಾರೆ. ಈ ಸಿನಿಮಾ ಮುಂದಿನ ವರ್ಷ ಈದ್​ಗೆ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ