AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್ ಧರಿಸಿದ ವಾಚಿನಲ್ಲಿ 714 ವಜ್ರಗಳು; ವಾಚ್ ಮಾರಿದ್ರೆ ಬರುತ್ತೆ 5 ರೋಲ್ಸ್ ರಾಯ್ಸ್ ಕಾರು

Salman Khan: ಸಲ್ಮಾನ್ ಖಾನ್ ಬಳಿ ಹಲವು ಐಶಾರಾಮಿ ವಸ್ತುಗಳಿವೆ. ದೊಡ್ಡ ಸಂಖ್ಯೆಯ ದುಬಾರಿ ಕಾರುಗಳಿವೆ. ಆದರೆ ಈ ಚಿತ್ರದಲ್ಲಿ ಸಲ್ಮಾನ್ ಖಾನ್ ಧರಿಸಿರುವುದು ವಿಶ್ವದ ಅತ್ಯಂತ ದುಬಾರಿ ವಾಚುಗಳಲ್ಲಿ ಒಂದು.

ಸಲ್ಮಾನ್ ಖಾನ್ ಧರಿಸಿದ ವಾಚಿನಲ್ಲಿ 714 ವಜ್ರಗಳು; ವಾಚ್ ಮಾರಿದ್ರೆ ಬರುತ್ತೆ 5 ರೋಲ್ಸ್ ರಾಯ್ಸ್ ಕಾರು
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 12, 2024 | 3:03 PM

Share

ಸಲ್ಮಾನ್ ಖಾನ್ ಅವರು ಯಾವಾಗಲೂ ಸ್ಟೈಲಿಶ್ ಆಗಿ ಕಾಣಿಸಿಕೊಳ್ಳುತ್ತಾರೆ. ಅವರು ಇತ್ತೀಚೆಗೆ ಜಾಕೋಬ್ ಅರಾಬೋ ಕಂಪನಿಯ ವಾಚ್ ಧರಿಸಿದ್ದರು. ವಾಚ್ನ ಧರಿಸಿ ಅವರು ಪೋಸ್ ಕೊಟ್ಟಿದ್ದಾರೆ. ಇದು ಬಿಲಿಯನೇರ್ III ವಾಚ್ ಅನ್ನೋದು ವಿಶೇಷ. ಇದರಲ್ಲಿ ನೂರಾರು ಡೈಮಂಡ್ಸ್ ಇದೆ. ಜಾಕೋಬ್ ಅವರೇ ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿ ಗಮನ ಸೆಳೆದಿದೆ.

ಜಾಕೋಬ್ ಅವರು ಸಲ್ಲುಗೆ ವಾಚ್ ತೊಡಿಸುತ್ತಿರುವ ಫೋಟೋ ವೈರಲ್ ಆಗಿದೆ. ನಂತರ ಸಲ್ಲು ಅವರು ವಾಚ್ನ ಕ್ಯಾಮೆರಾಗೆ ಶೋ ಮಾಡಿದ್ದಾರೆ. ಯಾರಿಗೂ ಈ ವಾಚ್ನ ಧರಿಸೋಕೆ ನಾನು ಅವಕಾಶ ನೀಡುವುದಿಲ್ಲ ಎಂದಿರುವ ಅವರು ಸಲ್ಲು ಮೇಲಿನ ವಿಶೇಷ ಗೌರವದಿಂದಾಗಿ ಅವರು ವಿಶೇಷವಾಗಿ ಈ ಅವಕಾಶ ನೀಡಿದ್ದಾರೆ.

ಇದನ್ನೂ ಓದಿ:ಐಶ್ವರ್ಯಾ ಜೊತೆ ಡೇಟಿಂಗ್; ವಿವೇಕ್ ಒಬೆರಾಯ್ ಕರಿಯರ್ ಮುಗಿಸಿದ್ದ ಸಲ್ಮಾನ್ ಖಾನ್  

ಈ ವಾಚ್ನಲ್ಲಿ 152 ವೈಟ್ ಡೈಮಂಡ್ಸ್ ಇದೆ. ಪ್ರತಿ ಸೆಗ್ಮೆಂಟ್ನಲ್ಲಿ 76 ಡೈಮಂಡ್ಸ್ ಇದೆ. ಬ್ರೆಸ್ಲೆಟ್ನಲ್ಲಿ 504 ಡೈಮಂಡ್ಗಳು ಇವೆ. ಇದು ಸೇರಿದಂತೆ ವಾಚ್ನಲ್ಲಿ 714 ಡೈಮಂಡ್ಸ್ ಇವೆ. ಈ ವಾಚ್ನ ಬೆಲೆ 41.5 ಕೋಟಿ ರೂಪಾಯಿ ಎನ್ನಲಾಗಿದೆ. ಈ ವಿಡಿಯೋ ನೋಡಿ ಅನೇಕರು ಅಚ್ಚರಿಪಟ್ಟಿದ್ದಾರೆ. ಈ ವಾಚ್ ಮಾರಿದರೆ ಏನಿಲ್ಲವೆಂದರೂ 5 ರೋಲ್ಸ್ ರಾಯ್ಸ್ ಬರುತ್ತದೆ ಎಂದು ಅನೇಕರು ಹೇಳಿದ್ದಾರೆ.

ಸಲ್ಮಾನ್ ಖಾನ್ ಅವರು ಈ ವಾಚ್ನ ಖರೀದಿ ಮಾಡಿಲ್ಲ. ಅದನ್ನು ಧರಿಸಿ ಪೋಸ್ ಕೊಟ್ಟಿದ್ದಾರಷ್ಟೇ. ಹಾಗಂತ ಸಲ್ಲು ಮನಸ್ಸು ಮಾಡಿದರೆ ಇಷ್ಟು ದುಬಾರಿ ವಾಚ್ನ ಖರೀದಿಸೋದು ಅವರಿಗೆ ಎಷ್ಟು ಹೊತ್ತಿನ ಕೆಲಸವೂ ಅಲ್ಲ. ಸಲ್ಮಾನ್ ಖಾನ್ ಸದ್ಯ ‘ಸಿಖಂದರ್’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಸಾಜಿದ್ ನಾಡಿಯಾದ್ವಾಲಾ ಸಿನಿಮಾನ ನಿರ್ಮಾಣ ಮಾಡುತ್ತಿದ್ದಾರೆ. ಎಆರ್ ಮುರುಗದಾಸ್ ನಿರ್ದೇಶನ ಮಾಡುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಅವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದಲ್ಲದೆ ಅಟ್ಲಿ ಸಿನಿಮಾದಲ್ಲೂ ಅವರು ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ