AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ತ್​ಡೇ ವಿಶ್ ಮಾಡಿ ಸೆಲ್ಫಿ ತೆಗೆದುಕೊಳ್ಳಲು ಬಂದ ಫ್ಯಾನ್ಸ್​ನ ತಳ್ಳಿದ ಸಂಜಯ್ ದತ್

ಎಲ್ಲಾ ಸಂದರ್ಭದಲ್ಲೂ ಹೀರೋಗಳು ಒಂದೇ ಮೂಡ್​ನಲ್ಲಿ ಇರುವುದಿಲ್ಲ. ಅವರಿಗೆ ಅಭಿಮಾನಿಗಳು ಮುತ್ತಿಕೊಂಡರೆ ಸಿಟ್ಟಾಗುತ್ತಾರೆ. ಸಂಜಯ್ ದತ್ ವಿಚಾರದಲ್ಲಿ ಆಗಿದ್ದೂ ಅದೇ. ಅವರು ಫ್ಯಾನ್ಸ್​​ನ ಮಾತನಾಡಿಸೋ ಯಾವುದೇ ಮೂಡ್​ನಲ್ಲಿಯೂ ಇರಲಿಲ್ಲ.

ಬರ್ತ್​ಡೇ ವಿಶ್ ಮಾಡಿ ಸೆಲ್ಫಿ ತೆಗೆದುಕೊಳ್ಳಲು ಬಂದ ಫ್ಯಾನ್ಸ್​ನ ತಳ್ಳಿದ ಸಂಜಯ್ ದತ್
ಸಂಜಯ್ ದತ್
ರಾಜೇಶ್ ದುಗ್ಗುಮನೆ
|

Updated on: Jul 30, 2024 | 1:02 PM

Share

ನಟ ಸಂಜಯ್ ದತ್ ಅವರು ಜುಲೈ 29ರಂದು ಹುಟ್ಟಹಬ್ಬ ಆಚರಿಸಿಕೊಂಡಿದ್ದಾರೆ. ಅವರಿಗೆ ಈಗ 65 ವರ್ಷ ವಯಸ್ಸು. ಜನ್ಮದಿನದಂದು ನೆಚ್ಚಿನ ಸೆಲೆಬ್ರಿಟಿಯನ್ನು ನೋಡೋದು ಎಂದರೆ ಫ್ಯಾನ್ಸ್​ಗೆ ಎಲ್ಲಿಲ್ಲದ ಖುಷಿ. ಆಪ್ತರ ಜೊತೆ ಬರ್ತ್​ಡೇ ಆಚರಿಸಿಕೊಳ್ಳಲು ಅವರು ಕೆಲವೇ ಕೆಲವರ ಜೊತೆ ಹೋಟೆಲ್ ಒಂದಕ್ಕೆ ಬಂದಿದ್ದರು. ಈ ವೇಳೆ ಅವರ ಅಭಿಮಾನಿಗಳು ಮುತ್ತಿಕೊಂಡಿದ್ದಾರೆ. ಇದರಿಂದ ಅವರಿಗೆ ಕಿರಿಕಿರಿ ಆಗಿದೆ. ಅವರು ಅಭಿಮಾನಿಗಳನ್ನು ದೂಡಿ ಸಾಗಿದ್ದಾರೆ.

ಸಾಮಾನ್ಯವಾಗಿ ಹೀರೋಗಳು ಎಲ್ಲಾ ಸಂದರ್ಭದಲ್ಲೂ ಒಂದೇ ಮೂಡ್​ನಲ್ಲಿ ಇರುವುದಿಲ್ಲ. ಅವರಿಗೆ ಅಭಿಮಾನಿಗಳು ಮುತ್ತಿಕೊಂಡರೆ ಸಿಟ್ಟಾಗುತ್ತಾರೆ. ಸಂಜಯ್ ದತ್ ವಿಚಾರದಲ್ಲಿ ಆಗಿದ್ದೂ ಅದೇ. ಅವರು ಫ್ಯಾನ್ಸ್​​ನ ಮಾತನಾಡಿಸೋ ಯಾವುದೇ ಮೂಡ್​ನಲ್ಲಿಯೂ ಇರಲಿಲ್ಲ. ಅವರ ಎದುರು ಬಂದ ಫ್ಯಾನ್ಸ್ ಸೆಲ್ಫಿಗಾಗಿ ಒತ್ತಾಯ ಮಾಡುತ್ತಿದ್ದರು. ಆದರೆ, ಇದನ್ನು ಗಮನಿಸದೆ ಅವರು ಮುಂದೆ ಸಾಗಿದ್ದಾರೆ.

View this post on Instagram

A post shared by Voompla (@voompla)

ಸಂಜಯ್ ದತ್ ಅವರು ಎಷ್ಟೇ ಪ್ರಯತ್ನಪಟ್ಟರೂ ಅಭಿಮಾನಿಗಳು ಅವರಿಗೆ ಅಡ್ಡಲಾಗಿ ನಿಂತೇ ಇದ್ದರು. ಇದರಿಂದ ಸಿಟ್ಟಾದ ಸಂಜಯ್ ದತ್ ಅವರು ಅಭಿಮಾನಿಗಳನ್ನು ತಳ್ಳಿ ಮುಂದೆ ಸಾಗಿದ್ದಾರೆ. ಈ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕೆಲವರು ಸಂಜಯ್ ದತ್ ಅವರನ್ನು ಟೀಕೆ ಮಾಡಿದ್ದಾರೆ. ಇನ್ನೂ ಕೆಲವರು ‘ಸಂಜಯ್ ದತ್ ಮಧ್ಯ ಸೇವಿಸಿದ್ದರು ಅನಿಸುತ್ತದೆ’ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಸಂಜಯ್ ದತ್ ಜನ್ಮದಿನಕ್ಕೆ ರಿವೀಲ್ ಆಯ್ತು ‘ಕೆಡಿ’ ಚಿತ್ರದ ಪೋಸ್ಟರ್

ಸಂಜಯ್ ದತ್ ಬರ್ತ್​ಡೇ ಪ್ರಯುಕ್ತ ‘ಕೆಡಿ’ ಸಿನಿಮಾದ ಲುಕ್ ರಿವೀಲ್ ಆಗಿದೆ. ಧ್ರುವ ಸರ್ಜಾ ನಟನೆಯ ಈ ಚಿತ್ರಕ್ಕೆ ಜೋಗಿ ಪ್ರೇಮ್ ನಿರ್ದೇಶನ ಇದೆ. ಈ ಚಿತ್ರದಲ್ಲಿ ಧಾಕ್ ದೇವ ಪಾತ್ರವನ್ನು ಅವರು ಮಾಡುತ್ತಿದ್ದಾರೆ. ಅವರ ಲುಕ್ ಗಮನ ಸೆಳೆದಿದೆ. ಅವರ ಲುಕ್ ಖಳ ನಾಯಕ್ ದಿನಗಳನ್ನು ನೆನಪಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ
ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?