AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್​ ಶಾಗೆ ಬರ್ತ್​ಡೇ ವಿಶ್​ ಮಾಡಿ ಟ್ರೋಲ್​ ಆದ ಸಾರಾ ಅಲಿ ಖಾನ್​; ಇದರ ಹಿಂದಿದೆ ಡ್ರಗ್​ ವಿಚಾರ

ಬಾಲಿವುಡ್​ನ ಅನೇಕರು ಅಮಿತ್​ ಶಾಗೆ ವಿಶ್​ ಮಾಡಿದ್ದಾರೆ. ಅದೇ ರೀತಿ ಸೈಫ್​ ಅಲಿ ಖಾನ್​ ಮಗಳು ಸಾರಾ ಅಲಿ ಖಾನ್​ ಕೂಡ ಅಮಿತ್​ ಶಾಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ. ಇದು ಟ್ರೋಲ್​ ಮಂದಿಗೆ ಆಹಾರವಾಗಿದೆ.

ಅಮಿತ್​ ಶಾಗೆ ಬರ್ತ್​ಡೇ ವಿಶ್​ ಮಾಡಿ ಟ್ರೋಲ್​ ಆದ ಸಾರಾ ಅಲಿ ಖಾನ್​; ಇದರ ಹಿಂದಿದೆ ಡ್ರಗ್​ ವಿಚಾರ
ಅಮಿತ್​ ಶಾ-ಸಾರಾ
TV9 Web
| Edited By: |

Updated on: Oct 22, 2021 | 8:07 PM

Share

ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ಇಂದು (ಅಕ್ಟೋಬರ್​ 22) 57ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ. ಅವರಿಗೆ ಬಿಜೆಪಿ ಕಾರ್ಯಕರ್ತರು, ಪಕ್ಷದ ನಾಯಕರು ಹಾಗೂ ವಿರೋಧ ಪಕ್ಷದವರಿಂದ ಶುಭಾಶಯ ಹರಿದುಬಂದಿದೆ. ಬಾಲಿವುಡ್​ನ ಅನೇಕರು ಅಮಿತ್​ ಶಾಗೆ ವಿಶ್​ ಮಾಡಿದ್ದಾರೆ. ಅದೇ ರೀತಿ ಸೈಫ್​ ಅಲಿ ಖಾನ್​ ಮಗಳು ಸಾರಾ ಅಲಿ ಖಾನ್​ ಕೂಡ ಅಮಿತ್​ ಶಾಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ. ಇದು ಟ್ರೋಲ್​ ಮಂದಿಗೆ ಆಹಾರವಾಗಿದೆ.

ಅಮಿತ್​ ಶಾಗೆ ಜನ್ಮದಿನದ ವಿಶ್​ ಮಾಡುವುದಕ್ಕೂ ಸಾರಾ ಟ್ರೋಲ್​ ಆಗುವುದಕ್ಕೂ ಏನು ಸಂಬಂಧ ಎನ್ನುವ ಪ್ರಶ್ನೆ ನಿಮ್ಮದೇ? ಅದಕ್ಕೆ ಇಲ್ಲಿದೆ ಉತ್ತರ. ಸದ್ಯ, ಬಾಲಿವುಡ್​ನಲ್ಲಿ ಡ್ರಗ್ಸ್​ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಆರ್ಯನ್​ ಖಾನ್​ ಅವರನ್ನು ಬಂಧಿಸಿದ ನಂತರ ವಾಟ್ಸಾಪ್​ ಚಾಟ್​ ಪರಿಶೀಲಿಸಲಾಗಿದೆ. ಈ ವೇಳೆ ಸಾಕಷ್ಟು ಹೆಸರುಗಳು ಹೊರ ಬಂದಿವೆ. ಈಗಾಗಲೇ ಯುವ ನಟಿ ಅನನ್ಯಾ ಪಾಂಡೆಯನ್ನು ಕರೆದು ವಿಚಾರಣೆ ಮಾಡಲಾಗಿದೆ. ಇದೇ ರೀತಿ ಇನ್ನೂ ಅನೇಕರ ಮನೆ ಮೇಲೆ ದಾಳಿ ನಡೆಯಬಹುದು ಎಂದು ಕೆಲವರು ಊಹಿಸುತ್ತಿದ್ದಾರೆ.

ಸಾರಾಗೂ ತಮ್ಮ ಮನೆಯ ಮೇಲೆ ದಾಳಿ ನಡೆಯುವ ಭಯ ಶುರುವಾಗಿದ್ದು, ಈ ಕಾರಣಕ್ಕೆ ಅವರು ಅಮಿತ್​ ಶಾಗೆ ವಿಶ್​ ಮಾಡಿದ್ದಾರೆ. ಈ ಮೂಲಕ ಲಿಸ್ಟ್​ನಿಂದ ತಮ್ಮ ಹೆಸರು ತೆಗೆಯುವಂತೆ ಅವರು ಪರೋಕ್ಷವಾಗಿ ಮನವಿ ಮಾಡಿದ್ದಾರೆ ಎಂದು ಟ್ರೋಲ್​ ಮಾಡಲಾಗುತ್ತಿದೆ. ಸದ್ಯ, ಅವರ ಟ್ವೀಟ್​ ಕಮೆಂಟ್​ ಬಾಕ್ಸ್​ನಲ್ಲಿ ಈ ಬಗ್ಗೆ ಸಾಕಷ್ಟು ಕಮೆಂಟ್​ಗಳನ್ನು ಮಾಡಲಾಗುತ್ತಿದೆ.

ಇದನ್ನೂ ಓದಿ: Ananya Panday: ‘ಶಾರುಖ್​ ಖಾನ್​ ನನ್ನ 2ನೇ ಅಪ್ಪ’ ಎಂದಿದ್ದ ಅನನ್ಯಾ ಪಾಂಡೆ; ಡ್ರಗ್ಸ್​ ಸುಳಿಯಲ್ಲಿ ನಟಿ  

ಆರ್ಯನ್​ ಭೇಟಿ ಮಾಡಿದ  ಶಾರುಖ್​ ಖಾನ್ ತೆಗೆದುಕೊಂಡ್ರು ಕಠಿಣ ನಿರ್ಧಾರ; ಪರಿಣಾಮ ಯಾರ ಮೇಲೆ?

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್