AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣಬೀರ್​ನ ಮದುವೆ ಆಗ್ತೀನಿ ಎಂದಿದ್ದ ಸಾರಾ; ನಟನ ವಿವಾಹದ ಬಳಿಕ ಏನಂದ್ರು?

ತಂದೆ ಸೈಫ್ ಅಲಿ ಖಾನ್ ಜೊತೆ ಸಾರಾ ಅಲಿ ಖಾನ್ ಅವರು ‘ಕಾಫಿ ವಿತ್ ಕರಣ್’ ಶೋಗೆ ಬಂದಿದ್ದರು. ಈ ವೇಳೆ ಯಾರನ್ನು ಮದುವೆ ಆಗ್ತೀರಿ? ಯಾರ ಜೊತೆ ಡೇಟ್ ಮಾಡ್ತೀರಿ ಎಂದು ಕೇಳಲಾಯಿತು. ಈ ವೇಳೆ ಮಾತನಾಡಿದ್ದ ಸಾರಾ ಅವರ ರಣಬೀರ್​ನ ಮದುವೆ ಆಗುವ ಆಸೆ ವ್ಯಕ್ತಪಡಿಸಿದ್ದರು.

ರಣಬೀರ್​ನ ಮದುವೆ ಆಗ್ತೀನಿ ಎಂದಿದ್ದ ಸಾರಾ; ನಟನ ವಿವಾಹದ ಬಳಿಕ ಏನಂದ್ರು?
ಸಾರಾ
 ಶ್ರೀಲಕ್ಷ್ಮೀ ಎಚ್
| Edited By: |

Updated on:Oct 05, 2024 | 8:03 AM

Share

ಬಾಲಿವುಡ್ ನಟಿ ಸಾರಾ ಅಲಿ ಖಾನ್ ಅವರು ಸದಾ ಚಿಲ್ ಆಗಿ ಇರುತ್ತಾರೆ. ಅವರು ಯಾವಾಗಲೂ ಒಂದಲ್ಲಾ ಒಂದು ರೀತಿಯ ಹೇಳಿಕೆ ನೀಡುತ್ತಾ ಇರುತ್ತಾರೆ. ಬಾಯ್​ಫ್ರೆಂಡ್ ವಿಚಾರಕ್ಕೆ ಆಗಾಗ ಸುದ್ದಿ ಆಗುತ್ತಾರೆ. ಬಾಲಿವುಡ್​ನಲ್ಲಿ ಅನೇಕರ ಜೊತೆ ಅವರು ಸುತ್ತಾಡಿದ್ದಾರೆ. ಅವರಿಗೆ ರಣಬೀರ್ ಕಪೂರ್ ಜೊತೆ ವಿವಾಹ ಆಗಬೇಕೆಂದಿತ್ತು. ಆದರೆ, ಈ ಆಸೆಯನ್ನು ಆಲಿಯಾ ಭಟ್ ಅವರು ಹಾಳು ಮಾಡಿದರು.

ತಂದೆ ಸೈಫ್ ಅಲಿ ಖಾನ್ ಜೊತೆ ಸಾರಾ ಅಲಿ ಖಾನ್ ಅವರು ‘ಕಾಫಿ ವಿತ್ ಕರಣ್’ ಶೋಗೆ ಬಂದಿದ್ದರು. ಈ ವೇಳೆ ಯಾರನ್ನು ಮದುವೆ ಆಗ್ತೀರಿ? ಯಾರ ಜೊತೆ ಡೇಟ್ ಮಾಡ್ತೀರಿ ಎಂದು ಕೇಳಲಾಯಿತು. ಈ ವೇಳೆ ಮಾತನಾಡಿದ್ದ ಸಾರಾ ಅವರು, ‘ನಾನು ರಣಬೀರ್ ಕಪೂರ್ ಜೊತೆ ಮದುವೆ ಆಗುತ್ತೇನೆ, ಕಾರ್ತಿಕ್ ಆರ್ಯನ್ ಜೊತೆ ಡೇಟ್ ಮಾಡುತ್ತೇನೆ’ ಎಂದಿದ್ದರು. ಅವರು ಹೇಳಿದಂತೆ ಕಾರ್ತಿಕ್ ಜೊತೆ ಸುತ್ತಾಡಿದ್ದರು. ಆದರೆ, ರಣಬೀರ್​ನ ಮದುವೆ ಆಗಲು ಸಾಧ್ಯವಾಗಿಲ್ಲ.

ರಣಬೀರ್ ಹಾಗೂ ಆಲಿಯಾ ಪ್ರೀತಿ ವಿಚಾರ ರಿವೀಲ್ ಆದ ಬಳಿಕ ಸಾರಾ ನಿರ್ಧಾರ ಬದಲಿಸಿದ್ದರು. ‘ನಾನು ರಣಬೀರ್​ನ ಮದುವೆ ಆಗಬೇಕು ಎಂದು ಹೇಳಿದ್ದೆ. ಆದರೆ, ಈಗ ಹಾಗಿಲ್ಲ’ ಎಂದು ಅವರು ಹೇಳಿದ್ದರು. ‘ಹಾಗಾದರೆ ಆಲಿಯಾ ಜೊತೆಗಿನ ಫ್ರೆಂಡಿಶಿಪ್?’ ಈ ವಿಚಾರವಾಗಿ ಮಾತನಾಡಿದ್ದ ಸಾರಾ, ‘ಆಲಿಯಾ ಜೊತೆಗಿನ ಫ್ರೆಂಡ್​ಶಿಪ್ ಹಾಗೆಯೇ ಇರುತ್ತದೆ’ ಎಂದಿದ್ದರು.

ಸಾರಾ ಅಲಿ ಖಾನ್ ಅವರು ಈ ಮೊದಲು ಕಾರ್ತಿಕ್ ಆರ್ಯನ್ ಜೊತೆ ಡೇಟ್ ಮಾಡಿ ಸುದ್ದಿ ಆಗಿದ್ದರು. ನಂತರ ಇವರ ಬ್ರೇಕಪ್ ಆಯಿತು. ಸುಶಾಂತ್ ಸಿಂಗ್ ಜೊತೆಯೂ ಸಾರಾ ಅಲಿ ಖಾನ್ ಅವರು ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಈ ಮೊದಲು ಹರಿದಾಡಿತ್ತು. ಆದರೆ ಇದನ್ನು ಅವರು ಒಪ್ಪಿಕೊಂಡಿಲ್ಲ.

ಇದನ್ನೂ ಓದಿ: ಸಾರಾ ಅಲಿ ಖಾನ್​ ಯಾರನ್ನು ಮದುವೆ ಆಗ್ಬೇಕು? ಫ್ಯಾನ್ಸ್​ಗೆ ಇದೆ ಒಂದು ಆಸೆ

ಸಾರಾ ಅಲಿ ಖಾನ್​ಗೆ ಇತ್ತೀಚೆಗೆ ಯಾವುದೇ ದೊಡ್ಡ ಯಶಸ್ಸು ಸಿಕ್ಕಿಲ್ಲ. ಆ ಬಗ್ಗೆ ಅವರಿಗೆ ಬೇಸರ ಇದೆ. ಅವರು ಬ್ಯಾಕ್​ ಟು ಬ್ಯಾಕ್ ಸಿನಿಮಾ ಮಾಡುತ್ತಿದ್ದಾರೆ. ಅವರ ಬಾಯ್​ಫ್ರೆಂಡ್ ಯಾರು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:02 am, Sat, 5 October 24

Follow Us
ಕೊಲಂಬಿಯಾದಲ್ಲಿ ಭಾರೀ ದುರಂತ; 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ
ಕೊಲಂಬಿಯಾದಲ್ಲಿ ಭಾರೀ ದುರಂತ; 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್: