ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆದ ಶಾರುಖ್ ಖಾನ್; ಹೇಳಿದ್ದೇ ಒಂದು, ಆಗಿದ್ದೇ ಇನ್ನೊಂದು

Shah Rukh Khan Health Update: ಶಾರುಖ್ ಖಾನ್ ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದು. ಅವರಿಗೆ ಸಣ್ಣ ಪುಟ್ಟ ತೊಂದರೆ ಎದುರಾದರೂ ಫ್ಯಾನ್ಸ್ ವಲಯದಲ್ಲಿ ಆತಂಕ ಸೃಷ್ಟಿ ಆಗುತ್ತದೆ. ಶಾರುಖ್ ಖಾನ್​ಗೆ ಸನ್​ಸ್ಟ್ರೋಕ್ ಆಗಿದೆ ಎಂದಾಗಲೂ ಎಲ್ಲರೂ ಗಾಬರಿ ಆಗಿದ್ದರು.

ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆದ ಶಾರುಖ್ ಖಾನ್; ಹೇಳಿದ್ದೇ ಒಂದು, ಆಗಿದ್ದೇ ಇನ್ನೊಂದು
ಶಾರುಖ್
Follow us
|

Updated on: May 24, 2024 | 6:55 AM

ಶಾರುಖ್ ಖಾನ್ (Shah Rukh Khan) ಅವರು ಇತ್ತೀಚೆಗೆ ಅನಾರೋಗ್ಯ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ವೈದ್ಯರು ಚಿಕಿತ್ಸೆ ನೀಡಿದ್ದರು. ಕೆಲವು ವರದಿಗಳ ಪ್ರಕಾರ ಶಾರುಖ್ ಖಾನ್ ಅವರಿಗೆ ಸನ್​ ಸ್ಟ್ರೋಕ್ ಆಗಿದೆ ಎಂದು ವರದಿ ಆಗಿತ್ತು. ಆದರೆ, ಅಸಲಿಗೆ ಅವರಿಗೆ ಸನ್​ ಸ್ಟ್ರೋಕ್ ಆಗಿಯೇ ಇಲ್ಲವಂತೆ. ಶಾರುಖ್ ಖಾನ್ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದರು. ಇದು ವೈರಲ್ ಫಿವರ್ ಅನ್ನೋದು ಬಳಿಕ ಗೊತ್ತಾಗಿದೆ. ಸದ್ಯ ಶಾರುಖ್ ಖಾನ್ ಅವರು ಚೇತರಿಕೆ ಕಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈಗಾಗಲೇ ಅವರು ಮುಂಬೈಗೆ ತೆರಳಿದ್ದಾರೆ ಎಂದು ವರದಿ ಆಗಿದೆ.

ಶಾರುಖ್ ಖಾನ್ ಅವರು ಐಪಿಎಲ್​ನಲ್ಲಿ ಕೆಕೆಆರ್​ ತಂಡದ ಸಹ ಮಾಲಿಕತ್ವ ಹೊಂದಿದ್ದಾರೆ. ಕೆಕೆಆರ್ ಈ ಬಾರಿ ಫೈನಲ್ ತಲುಪಿದೆ. ಶಾರುಖ್ ಖಾನ್ ಅವರು ಕುಟುಂಬದವರ ಜೊತೆ ಫೈನಲ್ ನೋಡಲು ಚೆನ್ನೈ ತೆರಳಲಿದ್ದಾರಂತೆ. ಅವರಿಗೆ ಅನಾರೋಗ್ಯ ಆಗಿದೆ ಎನ್ನುವ ವಿಚಾರ ಕೇಳಿ ಫ್ಯಾನ್ಸ್ ಆತಂಕಕ್ಕೆ ಒಳಗಾಗಿದ್ದರು. ಈಗ ಅವರು ಆಸ್ಪತ್ರೆಯಿಂದ ಬಿಡುಗಡೆ ಆಗಿರೋ ವಿಚಾರ ಕೇಳಿ ಫ್ಯಾನ್ಸ್ ಖುಷಿ ಪಟ್ಟಿದ್ದಾರೆ.

ಶಾರುಖ್ ಖಾನ್ ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದು. ಅವರಿಗೆ ಸಣ್ಣ ಪುಟ್ಟ ತೊಂದರೆ ಎದುರಾದರೂ ಫ್ಯಾನ್ಸ್ ವಲಯದಲ್ಲಿ ಆತಂಕ ಸೃಷ್ಟಿ ಆಗುತ್ತದೆ. ಶಾರುಖ್ ಖಾನ್​ಗೆ ಸನ್​ಸ್ಟ್ರೋಕ್ ಆಗಿದೆ ಎಂದಾಗಲೂ ಎಲ್ಲರೂ ಗಾಬರಿ ಆಗಿದ್ದರು. ಆ ಬಳಿಕ ಅದು ವೈರಲ್ ಫಿವರ್ ಅನ್ನೋದು ಗೊತ್ತಾಗಿದೆ.

ಇದನ್ನೂ ಓದಿ: ಶಾರುಖ್ ಖಾನ್ ಆರೋಗ್ಯ ಹೇಗಿದೆ? ಅಪ್​ಡೇಟ್ ಕೊಟ್ಟ ಜೂಹಿ ಚಾವ್ಲಾ

ವರದಿಗಳ ಪ್ರಕಾರ ಗುರುವಾರ (ಮೇ 23) ಸಂಜೆ ಶಾರುಖ್ ಖಾನ್ ಅವರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿ ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ. ಅವರ ಕುಟುಂಬದವರು ಶಾರುಖ್​ಗೆ ಸಾತ್ ನೀಡಿದ್ದಾರೆ. ಇತ್ತೀಚೆಗೆ ಶಾರುಖ್ ಆರೋಗ್ಯದ ಬಗ್ಗೆ ಜೂಹಿ ಚಾವ್ಲಾ ಅವರು ಮಾಹಿತಿ ನೀಡಿದ್ದರು. ‘ಶಾರುಖ್ ಖಾನ್ ಈಗ ಆರೋಗ್ಯವಾಗಿದ್ದಾರೆ. ಅವರು ಐಪಿಎಲ್ ಫಿನಾಲೆ ನೋಡೋಕೆ ತೆರಳಲಿದ್ದಾರೆ’ ಎಂದು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!