Shah Rukh Khan: ಶಾರುಖ್ ಖಾನ್ ಅವರು ಒಂದುಸಲಕ್ಕೆ ಎಷ್ಟು ಸಿಗರೇಟು ಸೇದುತ್ತಾರೆ ಗೊತ್ತಾ?

80 ಹಾಗೂ 90ರ ದಶಕದಲ್ಲಿ ಹಿಂದಿಯಲ್ಲಿ ನೆಗೆಟಿವ್ ಪಾತ್ರಗಳನ್ನು ಮಾಡಿ ಗಮನ ಸೆಳೆದವರು ಪ್ರದೀಪ್ ರಾವತ್. ಶಾರುಖ್ ಖಾನ್ ಅವರು ‘ಕೊಯ್ಲಾ’ ಸಿನಿಮಾದಲ್ಲಿ ನಟಿಸಿದ್ದರು. ಸಿನಿಮಾದ ಸೆಟ್​ನಲ್ಲಿ ಶಾರುಖ್ ಖಾನ್ ಓರ್ವ ಚೈನ್ ಸ್ಮೋಕರ್ ಅನ್ನೋದು ಪ್ರದೀಪ್ ರಾವತ್​ಗೆ ಗೊತ್ತಾಗಿತ್ತು.

Shah Rukh Khan: ಶಾರುಖ್ ಖಾನ್ ಅವರು ಒಂದುಸಲಕ್ಕೆ ಎಷ್ಟು ಸಿಗರೇಟು ಸೇದುತ್ತಾರೆ ಗೊತ್ತಾ?
ಶಾರುಖ್
Follow us
|

Updated on: May 20, 2024 | 7:58 AM

ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಅವರ ಖ್ಯಾತಿ ತುಂಬಾನೇ ದೊಡ್ಡದು. ಅವರು ಕೆಲವೊಮ್ಮೆ ಬೇಡದ ಕಾರಣಕ್ಕೆ ಸುದ್ದಿ ಆಗುತ್ತಾ ಇರುತ್ತಾರೆ. ಅವರ ಕೆಟ್ಟ ಹವ್ಯಾಸಗಳಲ್ಲಿ ಸಿಗರೇಟ್ ಸೇದುವುದು ಕೂಡ ಒಂದು. ಅವರು ಸಿಗರೇಟ್ ಬಿಡುವ ಪ್ರಯತ್ನವನ್ನು ಈ ಮೊದಲು ಮಾಡಿದ್ದರು. ಆದರೆ, ಅದು ಸಾಧ್ಯವಾಗಲೇ ಇಲ್ಲ. ಶಾರುಖ್ ಖಾನ್ ಅವರು ಸಿಗರೇಟ್ ಸೇದೋಕೆ ನಿಂತರೆ ನಿರಂತರವಾಗಿ ಸೇದುತ್ತಲೇ ಇರುತ್ತಾರಂತೆ. ಈ ಬಗ್ಗೆ  ನಟ ಪ್ರದೀಪ್ ರಾವತ್ ಮಾತನಾಡಿದ್ದಾರೆ.

80 ಹಾಗೂ 90ರ ದಶಕದಲ್ಲಿ ಹಿಂದಿಯಲ್ಲಿ ನೆಗೆಟಿವ್ ಪಾತ್ರಗಳನ್ನು ಮಾಡಿ ಗಮನ ಸೆಳೆದವರು ಪ್ರದೀಪ್ ರಾವತ್. ರಾಕೇಶ್ ರೋಶನ್ ನಿರ್ದೇಶನದ ‘ಕೊಯ್ಲಾ’ ಸಿನಿಮಾದ ಶೂಟಿಂಗ್ ದಿನಗಳನ್ನು ಇತ್ತೀಚೆಗೆ ಅವರು ನೆನಪಿಸಿಕೊಂಡರು. ಈ ಚಿತ್ರದಲ್ಲಿ ಶಾರುಖ್ ಖಾನ್ ಹಾಗೂ ಮಾಧುರಿ ದೀಕ್ಷಿತ್ ಮುಖ್ಯಭೂಮಿಕೆ ನಿರ್ವಹಿಸಿದ್ದರು. ಸಿನಿಮಾದ ಸೆಟ್​ನಲ್ಲಿ ಶಾರುಖ್ ಖಾನ್ ಓರ್ವ ಚೈನ್ ಸ್ಮೋಕರ್ ಅನ್ನೋದು ಪ್ರದೀಪ್ ರಾವತ್​ಗೆ ಗೊತ್ತಾಗಿತ್ತು.

‘ಶೂಟಿಂಗ್ ಸಮಯದಲ್ಲಿ ನಾನು ಶಾರುಖ್ ಖಾನ್ ಜೊತೆ ಕ್ಲೋಸ್ ಆಗಿ ಇರಲಿಲ್ಲ. ಅವರು ಒಳ್ಳೆಯ ವ್ಯಕ್ತಿ. ಯಾವ ನಟರೂ ಶಾರುಖ್ ಖಾನ್ ಸಿಗರೇಟ್ ಸೇದಿದಷ್ಟು ಸೇದಿಲ್ಲ. ಶಾರುಖ್ ಅವರು ಸಿಗರೇಟ್ ಸೇದೋಕೆ ನಿಂತರೆ ಒಂದಾದ ಮೇಲೆ ಒಂದರಂತೆ ಸಿಗರೇಟ್ ಹಚ್ಚುತ್ತಲೇ ಇರುತ್ತಿದ್ದರು. ಅವರು ನಿಜವಾಗಲೂ ಚೈನ್ ಸ್ಮೋಕರ್. ಅದೇ ರೀತಿ ಸಿನಿಮಾದ ಕಡೆ ಅವರು ತೋರುವ ಶ್ರದ್ಧೆ ನಿಜಕ್ಕೂ ದೊಡ್ಡದು’ ಎಂದಿದ್ದಾರೆ ಅವರು.

ಇದನ್ನೂ ಓದಿ:  ಗುಟ್ಕಾ ತಿಂದು ಶಾರುಖ್ ಖಾನ್ ಇನ್ನು ಸತ್ತಿಲ್ಲ ಮತ್ತೆ ನಾವು ಹೇಗೆ ಸಾಯ್ತೀವಿ, ಈ ಬಾಲಕನ ಉತ್ತರ ಕೇಳಿ

ಶಾರುಖ್ ಖಾನ್ ಅವರು ಕೋಲ್ಕತ್ತಾ ನೈಟ್ ರೈಡರ್ಸ್​ನ ಒಡೆತನ ಹೊಂದಿದ್ದಾರೆ. ಅವರು ಇತ್ತೀಚೆಗೆ ನಡೆದ ಐಪಿಎಲ್ ಪಂದ್ಯದಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ಸಿಗರೇಟ್ ಸೇದುತ್ತಿರುವ ವಿಡಿಯೋ ಲೀಕ್ ಆಗಿತ್ತು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿ ಸದ್ದು ಮಾಡಿತ್ತು. ಶಾರುಖ್ ಖಾನ್ ಅವರು ಸದ್ಯ ಬ್ರೇಕ್​ನಲ್ಲಿದ್ದಾರೆ. ಐಪಿಎಲ್ ಮುಗಿದ ಬಳಿಕ ಅವರು ಹೊಸ ಸಿನಿಮಾ ಘೋಷಿಸೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!