AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಂಕಿ’ ಸಿನಿಮಾ ಹಾಡಿದ ಅಲ್ಲು ಅರ್ಜುನ್ ಮಗ; ಸ್ವೀಟ್ ಆಗಿ ಉತ್ತರಿಸಿದ ಶಾರುಖ್ ಖಾನ್

‘ಅಲ್ಲು ಅರ್ಜುನ್ ಮಗ ಅಯಾನ್ ಅವರು ಹಾಡಿದ ‘ಲುಟ್ ಪುಟ್ ಗಯಾ’ ಹಾಡು ಎಂದು ಶಾರುಖ್ ಖಾನ್ ಫ್ಯಾನ್ಸ್​ ಶೇರ್ ಮಾಡಿಕೊಂಡಿದ್ದರು. ಇದಕ್ಕೆ ಶಾರುಖ್ ಉತ್ತರಿಸಿದ್ದಾರೆ. ‘ನಿನಗೆ ಧನ್ಯವಾದ. ಪುಷ್ಪ ಮತ್ತು ಬೆಂಕಿ ಎರಡೂ ಒಂದರಲ್ಲೇ ಇದೆ. ನನ್ನ ಮಕ್ಕಳಿಗೆ ಶ್ರೀವಲ್ಲಿ ಹಾಡನ್ನು ಪ್ರ್ಯಾಕ್ಟಿಸ್ ಮಾಡಿಸಬೇಕಿದೆ’ ಎಂದಿದ್ದಾರೆ ಅವರು.

‘ಡಂಕಿ’ ಸಿನಿಮಾ ಹಾಡಿದ ಅಲ್ಲು ಅರ್ಜುನ್ ಮಗ; ಸ್ವೀಟ್ ಆಗಿ ಉತ್ತರಿಸಿದ ಶಾರುಖ್ ಖಾನ್
ಅಲ್ಲು ಅರ್ಜುನ್-ಶಾರುಖ್
ರಾಜೇಶ್ ದುಗ್ಗುಮನೆ
|

Updated on: Feb 26, 2024 | 11:47 AM

Share

ಶಾರುಖ್ ಖಾನ್ (Shah Rukh Khan) ನಟನೆಯ ‘ಡಂಕಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಅವರು ಗೆಲುವು ಕಂಡಿದ್ದಾರೆ. ಈ ಸಿನಿಮಾದ ‘ಲುಟ್ ಪುಟ್ ಗಯಾ..’ ಹಾಡು ಸಖತ್ ಫೇಮಸ್ ಆಗಿದೆ. ಈ ಹಾಡನ್ನು ಅಲ್ಲು ಅರ್ಜುನ್ ಮಗ ಅಯಾನ್ ಹಾಡಿದ್ದರು. ಈ ಹಾಡು ಸಖತ್ ವೈರಲ್ ಆಗಿತ್ತು. ಶಾರುಖ್ ಖಾನ್ ಹಾಗೂ ಅಲ್ಲು ಅರ್ಜುನ್ ಅಭಿಮಾನಿಗಳು ಈ ವಿಡಿಯೋನ ಶೇರ್ ಮಾಡಿಕೊಳ್ಳುತ್ತಿದ್ದಾರೆ. ಈ ಹಾಡು ಶಾರುಖ್ ಖಾನ್​ಗೂ ಇಷ್ಟ ಆಗಿದೆ. ಅವರು ಈ ಟ್ವೀಟ್​ಗೆ ಉತ್ತರಿಸಿದ್ದಾರೆ.

‘ಅಲ್ಲು ಅರ್ಜುನ್ ಅವರ ಮಗ ಅಯಾನ್ ಅವರು ಹಾಡಿದ ‘ಲುಟ್ ಪುಟ್ ಗಯಾ’ ಹಾಡು ಎಂದು ಶಾರುಖ್ ಖಾನ್ ಫ್ಯಾನ್ಸ್​ ಶೇರ್ ಮಾಡಿಕೊಂಡಿದ್ದರು. ಇದಕ್ಕೆ ಶಾರುಖ್ ಖಾನ್ ಉತ್ತರಿಸಿದ್ದಾರೆ. ‘ನಿನಗೆ ಧನ್ಯವಾದ. ಪುಷ್ಪ ಮತ್ತು ಬೆಂಕಿ ಎರಡೂ ಒಂದರಲ್ಲೇ ಇದೆ. ನನ್ನ ಮಕ್ಕಳಿಗೆ ಶ್ರೀವಲ್ಲಿ ಹಾಡನ್ನು ಪ್ರ್ಯಾಕ್ಟಿಸ್ ಮಾಡಿಸಬೇಕಿದೆ’ ಎಂದಿದ್ದಾರೆ ಶಾರುಖ್ ಖಾನ್.

ಇದನ್ನೂ ಓದಿ: ಮಗನ ಬಟ್ಟೆ ಬ್ರ್ಯಾಂಡ್ ಪ್ರಚಾರ ಮಾಡಲು ಶರ್ಟ್​ಲೆಸ್ ಆಗಿ ಬಂದ ಶಾರುಖ್ ಖಾನ್

ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 300 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಚಿತ್ರದ ಮೂಲಕ ಅಲ್ಲು ಅರ್ಜುನ್ ಅವರು ‘ಪುಷ್ಪರಾಜ್’ ಎಂದೇ ಫೇಮಸ್ ಆಗಿದ್ದಾರೆ. ಅವರ ಖ್ಯಾತಿ ವಿಶ್ವಾದ್ಯಂತ ಹಬ್ಬಿದೆ. ಅವರನ್ನು ಅನೇಕರು ಇಷ್ಟಪಟ್ಟಿದ್ದಾರೆ.

ಶಾರುಖ್ ಖಾನ್ ಅವರ ನಟನೆಯ ‘ಡಂಕಿ’ ಸಿನಿಮಾ ಹಿಟ್ ಆಗಿದೆ. ಈ ಚಿತ್ರದ ಬಗ್ಗೆ ಹೆಚ್ಚಿನ ನಿರೀಕ್ಷೆ ಇತ್ತು. ಈ ನಿರೀಕ್ಷೆ ಅಂದುಕೊಂಡ ಮಟ್ಟಕ್ಕೆ ಗೆಲುವು ಕಂಡಿಲ್ಲ. ಈ ಚಿತ್ರಕ್ಕೆ ರಾಜ್​ಕುಮಾರ್ ಹಿರಾನಿ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್