AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಂಕಿ’ ಸಿನಿಮಾ ಹಾಡಿದ ಅಲ್ಲು ಅರ್ಜುನ್ ಮಗ; ಸ್ವೀಟ್ ಆಗಿ ಉತ್ತರಿಸಿದ ಶಾರುಖ್ ಖಾನ್

‘ಅಲ್ಲು ಅರ್ಜುನ್ ಮಗ ಅಯಾನ್ ಅವರು ಹಾಡಿದ ‘ಲುಟ್ ಪುಟ್ ಗಯಾ’ ಹಾಡು ಎಂದು ಶಾರುಖ್ ಖಾನ್ ಫ್ಯಾನ್ಸ್​ ಶೇರ್ ಮಾಡಿಕೊಂಡಿದ್ದರು. ಇದಕ್ಕೆ ಶಾರುಖ್ ಉತ್ತರಿಸಿದ್ದಾರೆ. ‘ನಿನಗೆ ಧನ್ಯವಾದ. ಪುಷ್ಪ ಮತ್ತು ಬೆಂಕಿ ಎರಡೂ ಒಂದರಲ್ಲೇ ಇದೆ. ನನ್ನ ಮಕ್ಕಳಿಗೆ ಶ್ರೀವಲ್ಲಿ ಹಾಡನ್ನು ಪ್ರ್ಯಾಕ್ಟಿಸ್ ಮಾಡಿಸಬೇಕಿದೆ’ ಎಂದಿದ್ದಾರೆ ಅವರು.

‘ಡಂಕಿ’ ಸಿನಿಮಾ ಹಾಡಿದ ಅಲ್ಲು ಅರ್ಜುನ್ ಮಗ; ಸ್ವೀಟ್ ಆಗಿ ಉತ್ತರಿಸಿದ ಶಾರುಖ್ ಖಾನ್
ಅಲ್ಲು ಅರ್ಜುನ್-ಶಾರುಖ್
ರಾಜೇಶ್ ದುಗ್ಗುಮನೆ
|

Updated on: Feb 26, 2024 | 11:47 AM

Share

ಶಾರುಖ್ ಖಾನ್ (Shah Rukh Khan) ನಟನೆಯ ‘ಡಂಕಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಅವರು ಗೆಲುವು ಕಂಡಿದ್ದಾರೆ. ಈ ಸಿನಿಮಾದ ‘ಲುಟ್ ಪುಟ್ ಗಯಾ..’ ಹಾಡು ಸಖತ್ ಫೇಮಸ್ ಆಗಿದೆ. ಈ ಹಾಡನ್ನು ಅಲ್ಲು ಅರ್ಜುನ್ ಮಗ ಅಯಾನ್ ಹಾಡಿದ್ದರು. ಈ ಹಾಡು ಸಖತ್ ವೈರಲ್ ಆಗಿತ್ತು. ಶಾರುಖ್ ಖಾನ್ ಹಾಗೂ ಅಲ್ಲು ಅರ್ಜುನ್ ಅಭಿಮಾನಿಗಳು ಈ ವಿಡಿಯೋನ ಶೇರ್ ಮಾಡಿಕೊಳ್ಳುತ್ತಿದ್ದಾರೆ. ಈ ಹಾಡು ಶಾರುಖ್ ಖಾನ್​ಗೂ ಇಷ್ಟ ಆಗಿದೆ. ಅವರು ಈ ಟ್ವೀಟ್​ಗೆ ಉತ್ತರಿಸಿದ್ದಾರೆ.

‘ಅಲ್ಲು ಅರ್ಜುನ್ ಅವರ ಮಗ ಅಯಾನ್ ಅವರು ಹಾಡಿದ ‘ಲುಟ್ ಪುಟ್ ಗಯಾ’ ಹಾಡು ಎಂದು ಶಾರುಖ್ ಖಾನ್ ಫ್ಯಾನ್ಸ್​ ಶೇರ್ ಮಾಡಿಕೊಂಡಿದ್ದರು. ಇದಕ್ಕೆ ಶಾರುಖ್ ಖಾನ್ ಉತ್ತರಿಸಿದ್ದಾರೆ. ‘ನಿನಗೆ ಧನ್ಯವಾದ. ಪುಷ್ಪ ಮತ್ತು ಬೆಂಕಿ ಎರಡೂ ಒಂದರಲ್ಲೇ ಇದೆ. ನನ್ನ ಮಕ್ಕಳಿಗೆ ಶ್ರೀವಲ್ಲಿ ಹಾಡನ್ನು ಪ್ರ್ಯಾಕ್ಟಿಸ್ ಮಾಡಿಸಬೇಕಿದೆ’ ಎಂದಿದ್ದಾರೆ ಶಾರುಖ್ ಖಾನ್.

ಇದನ್ನೂ ಓದಿ: ಮಗನ ಬಟ್ಟೆ ಬ್ರ್ಯಾಂಡ್ ಪ್ರಚಾರ ಮಾಡಲು ಶರ್ಟ್​ಲೆಸ್ ಆಗಿ ಬಂದ ಶಾರುಖ್ ಖಾನ್

ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 300 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಚಿತ್ರದ ಮೂಲಕ ಅಲ್ಲು ಅರ್ಜುನ್ ಅವರು ‘ಪುಷ್ಪರಾಜ್’ ಎಂದೇ ಫೇಮಸ್ ಆಗಿದ್ದಾರೆ. ಅವರ ಖ್ಯಾತಿ ವಿಶ್ವಾದ್ಯಂತ ಹಬ್ಬಿದೆ. ಅವರನ್ನು ಅನೇಕರು ಇಷ್ಟಪಟ್ಟಿದ್ದಾರೆ.

ಶಾರುಖ್ ಖಾನ್ ಅವರ ನಟನೆಯ ‘ಡಂಕಿ’ ಸಿನಿಮಾ ಹಿಟ್ ಆಗಿದೆ. ಈ ಚಿತ್ರದ ಬಗ್ಗೆ ಹೆಚ್ಚಿನ ನಿರೀಕ್ಷೆ ಇತ್ತು. ಈ ನಿರೀಕ್ಷೆ ಅಂದುಕೊಂಡ ಮಟ್ಟಕ್ಕೆ ಗೆಲುವು ಕಂಡಿಲ್ಲ. ಈ ಚಿತ್ರಕ್ಕೆ ರಾಜ್​ಕುಮಾರ್ ಹಿರಾನಿ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್