AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಂಕಿ’ ಸಿನಿಮಾ ಹಾಡಿದ ಅಲ್ಲು ಅರ್ಜುನ್ ಮಗ; ಸ್ವೀಟ್ ಆಗಿ ಉತ್ತರಿಸಿದ ಶಾರುಖ್ ಖಾನ್

‘ಅಲ್ಲು ಅರ್ಜುನ್ ಮಗ ಅಯಾನ್ ಅವರು ಹಾಡಿದ ‘ಲುಟ್ ಪುಟ್ ಗಯಾ’ ಹಾಡು ಎಂದು ಶಾರುಖ್ ಖಾನ್ ಫ್ಯಾನ್ಸ್​ ಶೇರ್ ಮಾಡಿಕೊಂಡಿದ್ದರು. ಇದಕ್ಕೆ ಶಾರುಖ್ ಉತ್ತರಿಸಿದ್ದಾರೆ. ‘ನಿನಗೆ ಧನ್ಯವಾದ. ಪುಷ್ಪ ಮತ್ತು ಬೆಂಕಿ ಎರಡೂ ಒಂದರಲ್ಲೇ ಇದೆ. ನನ್ನ ಮಕ್ಕಳಿಗೆ ಶ್ರೀವಲ್ಲಿ ಹಾಡನ್ನು ಪ್ರ್ಯಾಕ್ಟಿಸ್ ಮಾಡಿಸಬೇಕಿದೆ’ ಎಂದಿದ್ದಾರೆ ಅವರು.

‘ಡಂಕಿ’ ಸಿನಿಮಾ ಹಾಡಿದ ಅಲ್ಲು ಅರ್ಜುನ್ ಮಗ; ಸ್ವೀಟ್ ಆಗಿ ಉತ್ತರಿಸಿದ ಶಾರುಖ್ ಖಾನ್
ಅಲ್ಲು ಅರ್ಜುನ್-ಶಾರುಖ್
ರಾಜೇಶ್ ದುಗ್ಗುಮನೆ
|

Updated on: Feb 26, 2024 | 11:47 AM

Share

ಶಾರುಖ್ ಖಾನ್ (Shah Rukh Khan) ನಟನೆಯ ‘ಡಂಕಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಅವರು ಗೆಲುವು ಕಂಡಿದ್ದಾರೆ. ಈ ಸಿನಿಮಾದ ‘ಲುಟ್ ಪುಟ್ ಗಯಾ..’ ಹಾಡು ಸಖತ್ ಫೇಮಸ್ ಆಗಿದೆ. ಈ ಹಾಡನ್ನು ಅಲ್ಲು ಅರ್ಜುನ್ ಮಗ ಅಯಾನ್ ಹಾಡಿದ್ದರು. ಈ ಹಾಡು ಸಖತ್ ವೈರಲ್ ಆಗಿತ್ತು. ಶಾರುಖ್ ಖಾನ್ ಹಾಗೂ ಅಲ್ಲು ಅರ್ಜುನ್ ಅಭಿಮಾನಿಗಳು ಈ ವಿಡಿಯೋನ ಶೇರ್ ಮಾಡಿಕೊಳ್ಳುತ್ತಿದ್ದಾರೆ. ಈ ಹಾಡು ಶಾರುಖ್ ಖಾನ್​ಗೂ ಇಷ್ಟ ಆಗಿದೆ. ಅವರು ಈ ಟ್ವೀಟ್​ಗೆ ಉತ್ತರಿಸಿದ್ದಾರೆ.

‘ಅಲ್ಲು ಅರ್ಜುನ್ ಅವರ ಮಗ ಅಯಾನ್ ಅವರು ಹಾಡಿದ ‘ಲುಟ್ ಪುಟ್ ಗಯಾ’ ಹಾಡು ಎಂದು ಶಾರುಖ್ ಖಾನ್ ಫ್ಯಾನ್ಸ್​ ಶೇರ್ ಮಾಡಿಕೊಂಡಿದ್ದರು. ಇದಕ್ಕೆ ಶಾರುಖ್ ಖಾನ್ ಉತ್ತರಿಸಿದ್ದಾರೆ. ‘ನಿನಗೆ ಧನ್ಯವಾದ. ಪುಷ್ಪ ಮತ್ತು ಬೆಂಕಿ ಎರಡೂ ಒಂದರಲ್ಲೇ ಇದೆ. ನನ್ನ ಮಕ್ಕಳಿಗೆ ಶ್ರೀವಲ್ಲಿ ಹಾಡನ್ನು ಪ್ರ್ಯಾಕ್ಟಿಸ್ ಮಾಡಿಸಬೇಕಿದೆ’ ಎಂದಿದ್ದಾರೆ ಶಾರುಖ್ ಖಾನ್.

ಇದನ್ನೂ ಓದಿ: ಮಗನ ಬಟ್ಟೆ ಬ್ರ್ಯಾಂಡ್ ಪ್ರಚಾರ ಮಾಡಲು ಶರ್ಟ್​ಲೆಸ್ ಆಗಿ ಬಂದ ಶಾರುಖ್ ಖಾನ್

ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 300 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಚಿತ್ರದ ಮೂಲಕ ಅಲ್ಲು ಅರ್ಜುನ್ ಅವರು ‘ಪುಷ್ಪರಾಜ್’ ಎಂದೇ ಫೇಮಸ್ ಆಗಿದ್ದಾರೆ. ಅವರ ಖ್ಯಾತಿ ವಿಶ್ವಾದ್ಯಂತ ಹಬ್ಬಿದೆ. ಅವರನ್ನು ಅನೇಕರು ಇಷ್ಟಪಟ್ಟಿದ್ದಾರೆ.

ಶಾರುಖ್ ಖಾನ್ ಅವರ ನಟನೆಯ ‘ಡಂಕಿ’ ಸಿನಿಮಾ ಹಿಟ್ ಆಗಿದೆ. ಈ ಚಿತ್ರದ ಬಗ್ಗೆ ಹೆಚ್ಚಿನ ನಿರೀಕ್ಷೆ ಇತ್ತು. ಈ ನಿರೀಕ್ಷೆ ಅಂದುಕೊಂಡ ಮಟ್ಟಕ್ಕೆ ಗೆಲುವು ಕಂಡಿಲ್ಲ. ಈ ಚಿತ್ರಕ್ಕೆ ರಾಜ್​ಕುಮಾರ್ ಹಿರಾನಿ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ