AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಂಕಿ’ ಸಿನಿಮಾ ಹಾಡಿದ ಅಲ್ಲು ಅರ್ಜುನ್ ಮಗ; ಸ್ವೀಟ್ ಆಗಿ ಉತ್ತರಿಸಿದ ಶಾರುಖ್ ಖಾನ್

‘ಅಲ್ಲು ಅರ್ಜುನ್ ಮಗ ಅಯಾನ್ ಅವರು ಹಾಡಿದ ‘ಲುಟ್ ಪುಟ್ ಗಯಾ’ ಹಾಡು ಎಂದು ಶಾರುಖ್ ಖಾನ್ ಫ್ಯಾನ್ಸ್​ ಶೇರ್ ಮಾಡಿಕೊಂಡಿದ್ದರು. ಇದಕ್ಕೆ ಶಾರುಖ್ ಉತ್ತರಿಸಿದ್ದಾರೆ. ‘ನಿನಗೆ ಧನ್ಯವಾದ. ಪುಷ್ಪ ಮತ್ತು ಬೆಂಕಿ ಎರಡೂ ಒಂದರಲ್ಲೇ ಇದೆ. ನನ್ನ ಮಕ್ಕಳಿಗೆ ಶ್ರೀವಲ್ಲಿ ಹಾಡನ್ನು ಪ್ರ್ಯಾಕ್ಟಿಸ್ ಮಾಡಿಸಬೇಕಿದೆ’ ಎಂದಿದ್ದಾರೆ ಅವರು.

‘ಡಂಕಿ’ ಸಿನಿಮಾ ಹಾಡಿದ ಅಲ್ಲು ಅರ್ಜುನ್ ಮಗ; ಸ್ವೀಟ್ ಆಗಿ ಉತ್ತರಿಸಿದ ಶಾರುಖ್ ಖಾನ್
ಅಲ್ಲು ಅರ್ಜುನ್-ಶಾರುಖ್
ರಾಜೇಶ್ ದುಗ್ಗುಮನೆ
|

Updated on: Feb 26, 2024 | 11:47 AM

Share

ಶಾರುಖ್ ಖಾನ್ (Shah Rukh Khan) ನಟನೆಯ ‘ಡಂಕಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಅವರು ಗೆಲುವು ಕಂಡಿದ್ದಾರೆ. ಈ ಸಿನಿಮಾದ ‘ಲುಟ್ ಪುಟ್ ಗಯಾ..’ ಹಾಡು ಸಖತ್ ಫೇಮಸ್ ಆಗಿದೆ. ಈ ಹಾಡನ್ನು ಅಲ್ಲು ಅರ್ಜುನ್ ಮಗ ಅಯಾನ್ ಹಾಡಿದ್ದರು. ಈ ಹಾಡು ಸಖತ್ ವೈರಲ್ ಆಗಿತ್ತು. ಶಾರುಖ್ ಖಾನ್ ಹಾಗೂ ಅಲ್ಲು ಅರ್ಜುನ್ ಅಭಿಮಾನಿಗಳು ಈ ವಿಡಿಯೋನ ಶೇರ್ ಮಾಡಿಕೊಳ್ಳುತ್ತಿದ್ದಾರೆ. ಈ ಹಾಡು ಶಾರುಖ್ ಖಾನ್​ಗೂ ಇಷ್ಟ ಆಗಿದೆ. ಅವರು ಈ ಟ್ವೀಟ್​ಗೆ ಉತ್ತರಿಸಿದ್ದಾರೆ.

‘ಅಲ್ಲು ಅರ್ಜುನ್ ಅವರ ಮಗ ಅಯಾನ್ ಅವರು ಹಾಡಿದ ‘ಲುಟ್ ಪುಟ್ ಗಯಾ’ ಹಾಡು ಎಂದು ಶಾರುಖ್ ಖಾನ್ ಫ್ಯಾನ್ಸ್​ ಶೇರ್ ಮಾಡಿಕೊಂಡಿದ್ದರು. ಇದಕ್ಕೆ ಶಾರುಖ್ ಖಾನ್ ಉತ್ತರಿಸಿದ್ದಾರೆ. ‘ನಿನಗೆ ಧನ್ಯವಾದ. ಪುಷ್ಪ ಮತ್ತು ಬೆಂಕಿ ಎರಡೂ ಒಂದರಲ್ಲೇ ಇದೆ. ನನ್ನ ಮಕ್ಕಳಿಗೆ ಶ್ರೀವಲ್ಲಿ ಹಾಡನ್ನು ಪ್ರ್ಯಾಕ್ಟಿಸ್ ಮಾಡಿಸಬೇಕಿದೆ’ ಎಂದಿದ್ದಾರೆ ಶಾರುಖ್ ಖಾನ್.

ಇದನ್ನೂ ಓದಿ: ಮಗನ ಬಟ್ಟೆ ಬ್ರ್ಯಾಂಡ್ ಪ್ರಚಾರ ಮಾಡಲು ಶರ್ಟ್​ಲೆಸ್ ಆಗಿ ಬಂದ ಶಾರುಖ್ ಖಾನ್

ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 300 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಚಿತ್ರದ ಮೂಲಕ ಅಲ್ಲು ಅರ್ಜುನ್ ಅವರು ‘ಪುಷ್ಪರಾಜ್’ ಎಂದೇ ಫೇಮಸ್ ಆಗಿದ್ದಾರೆ. ಅವರ ಖ್ಯಾತಿ ವಿಶ್ವಾದ್ಯಂತ ಹಬ್ಬಿದೆ. ಅವರನ್ನು ಅನೇಕರು ಇಷ್ಟಪಟ್ಟಿದ್ದಾರೆ.

ಶಾರುಖ್ ಖಾನ್ ಅವರ ನಟನೆಯ ‘ಡಂಕಿ’ ಸಿನಿಮಾ ಹಿಟ್ ಆಗಿದೆ. ಈ ಚಿತ್ರದ ಬಗ್ಗೆ ಹೆಚ್ಚಿನ ನಿರೀಕ್ಷೆ ಇತ್ತು. ಈ ನಿರೀಕ್ಷೆ ಅಂದುಕೊಂಡ ಮಟ್ಟಕ್ಕೆ ಗೆಲುವು ಕಂಡಿಲ್ಲ. ಈ ಚಿತ್ರಕ್ಕೆ ರಾಜ್​ಕುಮಾರ್ ಹಿರಾನಿ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ