AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಂಕಿ’ ಸಿನಿಮಾ ಹಾಡಿದ ಅಲ್ಲು ಅರ್ಜುನ್ ಮಗ; ಸ್ವೀಟ್ ಆಗಿ ಉತ್ತರಿಸಿದ ಶಾರುಖ್ ಖಾನ್

‘ಅಲ್ಲು ಅರ್ಜುನ್ ಮಗ ಅಯಾನ್ ಅವರು ಹಾಡಿದ ‘ಲುಟ್ ಪುಟ್ ಗಯಾ’ ಹಾಡು ಎಂದು ಶಾರುಖ್ ಖಾನ್ ಫ್ಯಾನ್ಸ್​ ಶೇರ್ ಮಾಡಿಕೊಂಡಿದ್ದರು. ಇದಕ್ಕೆ ಶಾರುಖ್ ಉತ್ತರಿಸಿದ್ದಾರೆ. ‘ನಿನಗೆ ಧನ್ಯವಾದ. ಪುಷ್ಪ ಮತ್ತು ಬೆಂಕಿ ಎರಡೂ ಒಂದರಲ್ಲೇ ಇದೆ. ನನ್ನ ಮಕ್ಕಳಿಗೆ ಶ್ರೀವಲ್ಲಿ ಹಾಡನ್ನು ಪ್ರ್ಯಾಕ್ಟಿಸ್ ಮಾಡಿಸಬೇಕಿದೆ’ ಎಂದಿದ್ದಾರೆ ಅವರು.

‘ಡಂಕಿ’ ಸಿನಿಮಾ ಹಾಡಿದ ಅಲ್ಲು ಅರ್ಜುನ್ ಮಗ; ಸ್ವೀಟ್ ಆಗಿ ಉತ್ತರಿಸಿದ ಶಾರುಖ್ ಖಾನ್
ಅಲ್ಲು ಅರ್ಜುನ್-ಶಾರುಖ್
ರಾಜೇಶ್ ದುಗ್ಗುಮನೆ
|

Updated on: Feb 26, 2024 | 11:47 AM

Share

ಶಾರುಖ್ ಖಾನ್ (Shah Rukh Khan) ನಟನೆಯ ‘ಡಂಕಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಅವರು ಗೆಲುವು ಕಂಡಿದ್ದಾರೆ. ಈ ಸಿನಿಮಾದ ‘ಲುಟ್ ಪುಟ್ ಗಯಾ..’ ಹಾಡು ಸಖತ್ ಫೇಮಸ್ ಆಗಿದೆ. ಈ ಹಾಡನ್ನು ಅಲ್ಲು ಅರ್ಜುನ್ ಮಗ ಅಯಾನ್ ಹಾಡಿದ್ದರು. ಈ ಹಾಡು ಸಖತ್ ವೈರಲ್ ಆಗಿತ್ತು. ಶಾರುಖ್ ಖಾನ್ ಹಾಗೂ ಅಲ್ಲು ಅರ್ಜುನ್ ಅಭಿಮಾನಿಗಳು ಈ ವಿಡಿಯೋನ ಶೇರ್ ಮಾಡಿಕೊಳ್ಳುತ್ತಿದ್ದಾರೆ. ಈ ಹಾಡು ಶಾರುಖ್ ಖಾನ್​ಗೂ ಇಷ್ಟ ಆಗಿದೆ. ಅವರು ಈ ಟ್ವೀಟ್​ಗೆ ಉತ್ತರಿಸಿದ್ದಾರೆ.

‘ಅಲ್ಲು ಅರ್ಜುನ್ ಅವರ ಮಗ ಅಯಾನ್ ಅವರು ಹಾಡಿದ ‘ಲುಟ್ ಪುಟ್ ಗಯಾ’ ಹಾಡು ಎಂದು ಶಾರುಖ್ ಖಾನ್ ಫ್ಯಾನ್ಸ್​ ಶೇರ್ ಮಾಡಿಕೊಂಡಿದ್ದರು. ಇದಕ್ಕೆ ಶಾರುಖ್ ಖಾನ್ ಉತ್ತರಿಸಿದ್ದಾರೆ. ‘ನಿನಗೆ ಧನ್ಯವಾದ. ಪುಷ್ಪ ಮತ್ತು ಬೆಂಕಿ ಎರಡೂ ಒಂದರಲ್ಲೇ ಇದೆ. ನನ್ನ ಮಕ್ಕಳಿಗೆ ಶ್ರೀವಲ್ಲಿ ಹಾಡನ್ನು ಪ್ರ್ಯಾಕ್ಟಿಸ್ ಮಾಡಿಸಬೇಕಿದೆ’ ಎಂದಿದ್ದಾರೆ ಶಾರುಖ್ ಖಾನ್.

ಇದನ್ನೂ ಓದಿ: ಮಗನ ಬಟ್ಟೆ ಬ್ರ್ಯಾಂಡ್ ಪ್ರಚಾರ ಮಾಡಲು ಶರ್ಟ್​ಲೆಸ್ ಆಗಿ ಬಂದ ಶಾರುಖ್ ಖಾನ್

ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 300 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಚಿತ್ರದ ಮೂಲಕ ಅಲ್ಲು ಅರ್ಜುನ್ ಅವರು ‘ಪುಷ್ಪರಾಜ್’ ಎಂದೇ ಫೇಮಸ್ ಆಗಿದ್ದಾರೆ. ಅವರ ಖ್ಯಾತಿ ವಿಶ್ವಾದ್ಯಂತ ಹಬ್ಬಿದೆ. ಅವರನ್ನು ಅನೇಕರು ಇಷ್ಟಪಟ್ಟಿದ್ದಾರೆ.

ಶಾರುಖ್ ಖಾನ್ ಅವರ ನಟನೆಯ ‘ಡಂಕಿ’ ಸಿನಿಮಾ ಹಿಟ್ ಆಗಿದೆ. ಈ ಚಿತ್ರದ ಬಗ್ಗೆ ಹೆಚ್ಚಿನ ನಿರೀಕ್ಷೆ ಇತ್ತು. ಈ ನಿರೀಕ್ಷೆ ಅಂದುಕೊಂಡ ಮಟ್ಟಕ್ಕೆ ಗೆಲುವು ಕಂಡಿಲ್ಲ. ಈ ಚಿತ್ರಕ್ಕೆ ರಾಜ್​ಕುಮಾರ್ ಹಿರಾನಿ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್