AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಂಕಿ’ ಸಿನಿಮಾ ಹಾಡಿದ ಅಲ್ಲು ಅರ್ಜುನ್ ಮಗ; ಸ್ವೀಟ್ ಆಗಿ ಉತ್ತರಿಸಿದ ಶಾರುಖ್ ಖಾನ್

‘ಅಲ್ಲು ಅರ್ಜುನ್ ಮಗ ಅಯಾನ್ ಅವರು ಹಾಡಿದ ‘ಲುಟ್ ಪುಟ್ ಗಯಾ’ ಹಾಡು ಎಂದು ಶಾರುಖ್ ಖಾನ್ ಫ್ಯಾನ್ಸ್​ ಶೇರ್ ಮಾಡಿಕೊಂಡಿದ್ದರು. ಇದಕ್ಕೆ ಶಾರುಖ್ ಉತ್ತರಿಸಿದ್ದಾರೆ. ‘ನಿನಗೆ ಧನ್ಯವಾದ. ಪುಷ್ಪ ಮತ್ತು ಬೆಂಕಿ ಎರಡೂ ಒಂದರಲ್ಲೇ ಇದೆ. ನನ್ನ ಮಕ್ಕಳಿಗೆ ಶ್ರೀವಲ್ಲಿ ಹಾಡನ್ನು ಪ್ರ್ಯಾಕ್ಟಿಸ್ ಮಾಡಿಸಬೇಕಿದೆ’ ಎಂದಿದ್ದಾರೆ ಅವರು.

‘ಡಂಕಿ’ ಸಿನಿಮಾ ಹಾಡಿದ ಅಲ್ಲು ಅರ್ಜುನ್ ಮಗ; ಸ್ವೀಟ್ ಆಗಿ ಉತ್ತರಿಸಿದ ಶಾರುಖ್ ಖಾನ್
ಅಲ್ಲು ಅರ್ಜುನ್-ಶಾರುಖ್
ರಾಜೇಶ್ ದುಗ್ಗುಮನೆ
|

Updated on: Feb 26, 2024 | 11:47 AM

Share

ಶಾರುಖ್ ಖಾನ್ (Shah Rukh Khan) ನಟನೆಯ ‘ಡಂಕಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಅವರು ಗೆಲುವು ಕಂಡಿದ್ದಾರೆ. ಈ ಸಿನಿಮಾದ ‘ಲುಟ್ ಪುಟ್ ಗಯಾ..’ ಹಾಡು ಸಖತ್ ಫೇಮಸ್ ಆಗಿದೆ. ಈ ಹಾಡನ್ನು ಅಲ್ಲು ಅರ್ಜುನ್ ಮಗ ಅಯಾನ್ ಹಾಡಿದ್ದರು. ಈ ಹಾಡು ಸಖತ್ ವೈರಲ್ ಆಗಿತ್ತು. ಶಾರುಖ್ ಖಾನ್ ಹಾಗೂ ಅಲ್ಲು ಅರ್ಜುನ್ ಅಭಿಮಾನಿಗಳು ಈ ವಿಡಿಯೋನ ಶೇರ್ ಮಾಡಿಕೊಳ್ಳುತ್ತಿದ್ದಾರೆ. ಈ ಹಾಡು ಶಾರುಖ್ ಖಾನ್​ಗೂ ಇಷ್ಟ ಆಗಿದೆ. ಅವರು ಈ ಟ್ವೀಟ್​ಗೆ ಉತ್ತರಿಸಿದ್ದಾರೆ.

‘ಅಲ್ಲು ಅರ್ಜುನ್ ಅವರ ಮಗ ಅಯಾನ್ ಅವರು ಹಾಡಿದ ‘ಲುಟ್ ಪುಟ್ ಗಯಾ’ ಹಾಡು ಎಂದು ಶಾರುಖ್ ಖಾನ್ ಫ್ಯಾನ್ಸ್​ ಶೇರ್ ಮಾಡಿಕೊಂಡಿದ್ದರು. ಇದಕ್ಕೆ ಶಾರುಖ್ ಖಾನ್ ಉತ್ತರಿಸಿದ್ದಾರೆ. ‘ನಿನಗೆ ಧನ್ಯವಾದ. ಪುಷ್ಪ ಮತ್ತು ಬೆಂಕಿ ಎರಡೂ ಒಂದರಲ್ಲೇ ಇದೆ. ನನ್ನ ಮಕ್ಕಳಿಗೆ ಶ್ರೀವಲ್ಲಿ ಹಾಡನ್ನು ಪ್ರ್ಯಾಕ್ಟಿಸ್ ಮಾಡಿಸಬೇಕಿದೆ’ ಎಂದಿದ್ದಾರೆ ಶಾರುಖ್ ಖಾನ್.

ಇದನ್ನೂ ಓದಿ: ಮಗನ ಬಟ್ಟೆ ಬ್ರ್ಯಾಂಡ್ ಪ್ರಚಾರ ಮಾಡಲು ಶರ್ಟ್​ಲೆಸ್ ಆಗಿ ಬಂದ ಶಾರುಖ್ ಖಾನ್

ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 300 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಚಿತ್ರದ ಮೂಲಕ ಅಲ್ಲು ಅರ್ಜುನ್ ಅವರು ‘ಪುಷ್ಪರಾಜ್’ ಎಂದೇ ಫೇಮಸ್ ಆಗಿದ್ದಾರೆ. ಅವರ ಖ್ಯಾತಿ ವಿಶ್ವಾದ್ಯಂತ ಹಬ್ಬಿದೆ. ಅವರನ್ನು ಅನೇಕರು ಇಷ್ಟಪಟ್ಟಿದ್ದಾರೆ.

ಶಾರುಖ್ ಖಾನ್ ಅವರ ನಟನೆಯ ‘ಡಂಕಿ’ ಸಿನಿಮಾ ಹಿಟ್ ಆಗಿದೆ. ಈ ಚಿತ್ರದ ಬಗ್ಗೆ ಹೆಚ್ಚಿನ ನಿರೀಕ್ಷೆ ಇತ್ತು. ಈ ನಿರೀಕ್ಷೆ ಅಂದುಕೊಂಡ ಮಟ್ಟಕ್ಕೆ ಗೆಲುವು ಕಂಡಿಲ್ಲ. ಈ ಚಿತ್ರಕ್ಕೆ ರಾಜ್​ಕುಮಾರ್ ಹಿರಾನಿ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!