‘ಡಂಕಿ’ ಸಿನಿಮಾ ಹಾಡಿದ ಅಲ್ಲು ಅರ್ಜುನ್ ಮಗ; ಸ್ವೀಟ್ ಆಗಿ ಉತ್ತರಿಸಿದ ಶಾರುಖ್ ಖಾನ್

‘ಅಲ್ಲು ಅರ್ಜುನ್ ಮಗ ಅಯಾನ್ ಅವರು ಹಾಡಿದ ‘ಲುಟ್ ಪುಟ್ ಗಯಾ’ ಹಾಡು ಎಂದು ಶಾರುಖ್ ಖಾನ್ ಫ್ಯಾನ್ಸ್​ ಶೇರ್ ಮಾಡಿಕೊಂಡಿದ್ದರು. ಇದಕ್ಕೆ ಶಾರುಖ್ ಉತ್ತರಿಸಿದ್ದಾರೆ. ‘ನಿನಗೆ ಧನ್ಯವಾದ. ಪುಷ್ಪ ಮತ್ತು ಬೆಂಕಿ ಎರಡೂ ಒಂದರಲ್ಲೇ ಇದೆ. ನನ್ನ ಮಕ್ಕಳಿಗೆ ಶ್ರೀವಲ್ಲಿ ಹಾಡನ್ನು ಪ್ರ್ಯಾಕ್ಟಿಸ್ ಮಾಡಿಸಬೇಕಿದೆ’ ಎಂದಿದ್ದಾರೆ ಅವರು.

‘ಡಂಕಿ’ ಸಿನಿಮಾ ಹಾಡಿದ ಅಲ್ಲು ಅರ್ಜುನ್ ಮಗ; ಸ್ವೀಟ್ ಆಗಿ ಉತ್ತರಿಸಿದ ಶಾರುಖ್ ಖಾನ್
ಅಲ್ಲು ಅರ್ಜುನ್-ಶಾರುಖ್
Follow us
|

Updated on: Feb 26, 2024 | 11:47 AM

ಶಾರುಖ್ ಖಾನ್ (Shah Rukh Khan) ನಟನೆಯ ‘ಡಂಕಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಅವರು ಗೆಲುವು ಕಂಡಿದ್ದಾರೆ. ಈ ಸಿನಿಮಾದ ‘ಲುಟ್ ಪುಟ್ ಗಯಾ..’ ಹಾಡು ಸಖತ್ ಫೇಮಸ್ ಆಗಿದೆ. ಈ ಹಾಡನ್ನು ಅಲ್ಲು ಅರ್ಜುನ್ ಮಗ ಅಯಾನ್ ಹಾಡಿದ್ದರು. ಈ ಹಾಡು ಸಖತ್ ವೈರಲ್ ಆಗಿತ್ತು. ಶಾರುಖ್ ಖಾನ್ ಹಾಗೂ ಅಲ್ಲು ಅರ್ಜುನ್ ಅಭಿಮಾನಿಗಳು ಈ ವಿಡಿಯೋನ ಶೇರ್ ಮಾಡಿಕೊಳ್ಳುತ್ತಿದ್ದಾರೆ. ಈ ಹಾಡು ಶಾರುಖ್ ಖಾನ್​ಗೂ ಇಷ್ಟ ಆಗಿದೆ. ಅವರು ಈ ಟ್ವೀಟ್​ಗೆ ಉತ್ತರಿಸಿದ್ದಾರೆ.

‘ಅಲ್ಲು ಅರ್ಜುನ್ ಅವರ ಮಗ ಅಯಾನ್ ಅವರು ಹಾಡಿದ ‘ಲುಟ್ ಪುಟ್ ಗಯಾ’ ಹಾಡು ಎಂದು ಶಾರುಖ್ ಖಾನ್ ಫ್ಯಾನ್ಸ್​ ಶೇರ್ ಮಾಡಿಕೊಂಡಿದ್ದರು. ಇದಕ್ಕೆ ಶಾರುಖ್ ಖಾನ್ ಉತ್ತರಿಸಿದ್ದಾರೆ. ‘ನಿನಗೆ ಧನ್ಯವಾದ. ಪುಷ್ಪ ಮತ್ತು ಬೆಂಕಿ ಎರಡೂ ಒಂದರಲ್ಲೇ ಇದೆ. ನನ್ನ ಮಕ್ಕಳಿಗೆ ಶ್ರೀವಲ್ಲಿ ಹಾಡನ್ನು ಪ್ರ್ಯಾಕ್ಟಿಸ್ ಮಾಡಿಸಬೇಕಿದೆ’ ಎಂದಿದ್ದಾರೆ ಶಾರುಖ್ ಖಾನ್.

ಇದನ್ನೂ ಓದಿ: ಮಗನ ಬಟ್ಟೆ ಬ್ರ್ಯಾಂಡ್ ಪ್ರಚಾರ ಮಾಡಲು ಶರ್ಟ್​ಲೆಸ್ ಆಗಿ ಬಂದ ಶಾರುಖ್ ಖಾನ್

ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 300 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಚಿತ್ರದ ಮೂಲಕ ಅಲ್ಲು ಅರ್ಜುನ್ ಅವರು ‘ಪುಷ್ಪರಾಜ್’ ಎಂದೇ ಫೇಮಸ್ ಆಗಿದ್ದಾರೆ. ಅವರ ಖ್ಯಾತಿ ವಿಶ್ವಾದ್ಯಂತ ಹಬ್ಬಿದೆ. ಅವರನ್ನು ಅನೇಕರು ಇಷ್ಟಪಟ್ಟಿದ್ದಾರೆ.

ಶಾರುಖ್ ಖಾನ್ ಅವರ ನಟನೆಯ ‘ಡಂಕಿ’ ಸಿನಿಮಾ ಹಿಟ್ ಆಗಿದೆ. ಈ ಚಿತ್ರದ ಬಗ್ಗೆ ಹೆಚ್ಚಿನ ನಿರೀಕ್ಷೆ ಇತ್ತು. ಈ ನಿರೀಕ್ಷೆ ಅಂದುಕೊಂಡ ಮಟ್ಟಕ್ಕೆ ಗೆಲುವು ಕಂಡಿಲ್ಲ. ಈ ಚಿತ್ರಕ್ಕೆ ರಾಜ್​ಕುಮಾರ್ ಹಿರಾನಿ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ