AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಮವಾರವೂ ತಗ್ಗಲಿಲ್ಲ ‘ಜವಾನ್’ ಕಲೆಕ್ಷನ್; 300 ಕೋಟಿ ಕ್ಲಬ್ ಸೇರಿದ ಶಾರುಖ್ ಸಿನಿಮಾ

ಹೈ ಬಜೆಟ್ ಸಿನಿಮಾಗಳು ಬಿಡುಗಡೆ ಆದ ದಿನ, ವಾರಾಂತ್ಯದಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತವೆ. ಆದರೆ, ಸೋಮವಾರ ಚಿತ್ರ ಎಷ್ಟು ಗಳಿಕೆ ಮಾಡಿತು ಅನ್ನೋದು ತುಂಬಾನೇ ಮುಖ್ಯವಾಗುತ್ತದೆ. ‘ಜವಾನ್’ ಸಿನಿಮಾ ವಾರದ ಮೊದಲ ದಿನವಾದ ಸೋಮವಾರ 30 ಕೋಟಿ ರೂಪಾಯಿ ಬಾಚಿಕೊಂಡು ನಿರ್ಮಾಪಕರ ಮೊಗದಲ್ಲಿ ನಗು ಮೂಡಿಸಿದೆ.

ಸೋಮವಾರವೂ ತಗ್ಗಲಿಲ್ಲ ‘ಜವಾನ್’ ಕಲೆಕ್ಷನ್; 300 ಕೋಟಿ ಕ್ಲಬ್ ಸೇರಿದ ಶಾರುಖ್ ಸಿನಿಮಾ
ಶಾರುಖ್
TV9 Web
| Edited By: |

Updated on: Sep 12, 2023 | 7:40 AM

Share

ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ (Jawan Movie) ಸೋಮವಾರದ (ಸೆಪ್ಟೆಂಬರ್ 11) ಪರೀಕ್ಷೆಯಲ್ಲಿ ಪಾಸ್ ಆಗಿದೆ. ಈ ಚಿತ್ರ ವಾರದ ಮೊದಲ ದಿನ 30 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಚಿತ್ರದ ಅಬ್ಬರ ಮುಂದುವರಿದಿದೆ. ಮುಂದಿನ ವಾರ ಗಣೇಶ ಚತುರ್ಥಿ ಪ್ರಯಕ್ತ ಸಾಲು ಸಾಲು ರಜೆಗಳು ಬರುತ್ತಿವೆ. ಇದು ಚಿತ್ರತಂಡಕ್ಕೆ ಸಹಕಾರಿ ಆಗಲಿದೆ. ಈ ಚಿತ್ರ ಅನಾಯಾಸವಾಗಿ 500 ಕೋಟಿ ಕ್ಲಬ್ ಸೇರಲಿದೆ. ಈ ಚಿತ್ರದ ಮೂಲಕ ಶಾರುಖ್ ಖಾನ್ (Shah Rukh Khan) ಅವರು ಮತ್ತೊಂದು ಗೆಲುವು ಕಂಡಿದ್ದಾರೆ.

ಹೈ ಬಜೆಟ್ ಸಿನಿಮಾಗಳು ಬಿಡುಗಡೆ ಆದ ದಿನ, ವಾರಾಂತ್ಯದಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತವೆ. ಆದರೆ, ಸೋಮವಾರ ಚಿತ್ರ ಎಷ್ಟು ಗಳಿಕೆ ಮಾಡಿತು ಅನ್ನೋದು ತುಂಬಾನೇ ಮುಖ್ಯವಾಗುತ್ತದೆ. ‘ಜವಾನ್’ ಸಿನಿಮಾ ವಾರದ ಮೊದಲ ದಿನವಾದ ಸೋಮವಾರ 30 ಕೋಟಿ ರೂಪಾಯಿ ಬಾಚಿಕೊಂಡು ನಿರ್ಮಾಪಕರ ಮೊಗದಲ್ಲಿ ನಗು ಮೂಡಿಸಿದೆ. ಈ ಸಿನಿಮಾ ಸೋಮವಾರ ಹಿಂದಿ, ತಮಿಳು ಹಾಗೂ ತೆಲುಗು ವರ್ಷನ್​ನಿಂದ 30 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಚಿತ್ರದ ಒಟ್ಟಾರೆ ಕಲೆಕ್ಷನ್ 316 ಕೋಟಿ ರೂಪಾಯಿ ಆಗಿದೆ.

‘ಜವಾನ್’ ಸಿನಿಮಾ ಕಲೆಕ್ಷನ್ ವಿವರ:

ಗುರುವಾರ (ಸೆಪ್ಟೆಂಬರ್ 7): 75 ಕೋಟಿ ರೂಪಾಯಿ. (ಹಿಂದಿ 65 ಕೋಟಿ ರೂಪಾಯಿ. ತಮಿಳು-ತೆಲುಗು 10 ಕೋಟಿ ರೂಪಾಯಿ)

ಶುಕ್ರವಾರ (ಸೆಪ್ಟೆಂಬರ್ 8): 53.23ಕೋಟಿ ರೂಪಾಯಿ. (ಹಿಂದಿ 46.23 ಕೋಟಿ ರೂಪಾಯಿ. ತಮಿಳು-ತೆಲುಗು 7 ಕೋಟಿ ರೂಪಾಯಿ)

ಶನಿವಾರ (ಸೆಪ್ಟೆಂಬರ್ 9): 77.83 ಕೋಟಿ ರೂಪಾಯಿ. (ಹಿಂದಿ 68.72 ಕೋಟಿ ರೂಪಾಯಿ. ತಮಿಳು-ತೆಲುಗು 9.11 ಕೋಟಿ ರೂಪಾಯಿ)

ಇದನ್ನೂ ಓದಿ: ಅಂಡರ್ವಲ್ಡ್ ಮುಂದೆ ಮಂಡಿಯೂರದ ಏಕೈಕ ಬಾಲಿವುಡ್ ಸ್ಟಾರ್ ಶಾರುಖ್ ಖಾನ್

ಭಾನುವಾರ (ಸೆಪ್ಟೆಂಬರ್ 10): 80.1 ಕೋಟಿ ರೂಪಾಯಿ. (ಹಿಂದಿ 71.63 ಕೋಟಿ ರೂಪಾಯಿ. ತಮಿಳು-ತೆಲುಗು 8.47 ಕೋಟಿ ರೂಪಾಯಿ)

ಸೋಮವಾರ (ಸೆಪ್ಟೆಂಬರ್ 11): 30 ಕೋಟಿ ರೂಪಾಯಿ. ಒಟ್ಟೂ ಕಲೆಕ್ಷನ್ 316 ಕೋಟಿ ರೂಪಾಯಿ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು