Sign In

By signing in or creating an account, you agree with Associated Broadcasting Company's Terms & Conditions and Privacy Policy.

Shamita Shetty: ಶಮಿತಾಗೆ ಕಿಸ್​ ಮಾಡಿ ವೆಲ್​ಕಮ್​ ಮಾಡಿದ ಶಿಲ್ಪಾ ಶೆಟ್ಟಿ

ರಾಜ್ ಕುಂದ್ರಾ ಬಂಧನದ ನಂತರದಲ್ಲಿ ಶಿಲ್ಪಾ ಶೆಟ್ಟಿ ಕುಗ್ಗಿ ಹೋಗಿದ್ದರು. ಅವರಿಗೆ ಈ ಘಟನೆ ನಿಜಕ್ಕೂ ಶಾಕಿಂಗ್​ ಆಗಿತ್ತು. ಈ ಘಟನೆಯಿಂದ ಹೊರ ಬರೋದು ಹೇಗೆ ಎನ್ನುವ ಚಿಂತೆ ಕಾಡಿತ್ತು.

Shamita Shetty: ಶಮಿತಾಗೆ ಕಿಸ್​ ಮಾಡಿ ವೆಲ್​ಕಮ್​ ಮಾಡಿದ ಶಿಲ್ಪಾ ಶೆಟ್ಟಿ
ಶಮಿತಾಗೆ ಕಿಸ್​ ಮಾಡಿ ವೆಲ್​ಕಮ್​ ಮಾಡಿದ ಶಿಲ್ಪಾ ಶೆಟ್ಟಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Sep 19, 2021 | 7:54 PM

 ಶಿಲ್ಪಾ ಶೆಟ್ಟಿ ಹಾಗೂ ಅವರ ಸಹೋದರಿ ಶಮಿತಾ ಶೆಟ್ಟಿ ನಡುವೆ ಆಪ್ತತೆ ಇದೆ. ಶಿಲ್ಪಾ ಎಲ್ಲಾ ವಿಚಾರಗಳನ್ನು ಶಮಿತಾ ಜತೆ ಹಂಚಿಕೊಳ್ಳುತ್ತಾರೆ. ಒಬ್ಬರ ಕಷ್ಟಕ್ಕೆ ಮತ್ತೊಬ್ಬರು ಆಗುತ್ತಾರೆ. ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ರಾಜ್​ ಕುಂದ್ರಾ ಅರೆಸ್ಟ್​ ಆದಾಗ ಶಿಲ್ಪಾಗೆ ಶಮಿತಾ ಧೈರ್ಯ ತುಂಬಿದ್ದರು. ಈ ಬೆಳವಣಿಗೆ ಆದ ಕೆಲವೇ ದಿನಗಳಲ್ಲಿ ಶಮಿತಾ ಬಿಗ್​ ಬಾಸ್​ ಒಟಿಟಿಗೆ ಹೋಗುವ ಪ್ರಸಂಗ ಬಂದಿತ್ತು. ಈಗ ಶಮಿತಾ ಬಿಗ್​ ಬಾಸ್​ ಒಟಿಟಿಯಿಂದ ಹೊರ ಬಂದು ಶಿಲ್ಪಾ ಅವರನ್ನು ಭೇಟಿ ಆಗಿ ಮಾತನಾಡಿದ್ದಾರೆ.

ರಾಜ್ ಕುಂದ್ರಾ ಬಂಧನದ ನಂತರದಲ್ಲಿ ಶಿಲ್ಪಾ ಶೆಟ್ಟಿ ಕುಗ್ಗಿ ಹೋಗಿದ್ದರು. ಅವರಿಗೆ ಈ ಘಟನೆ ನಿಜಕ್ಕೂ ಶಾಕಿಂಗ್​ ಆಗಿತ್ತು. ಈ ಘಟನೆಯಿಂದ ಹೊರ ಬರೋದು ಹೇಗೆ ಎನ್ನುವ ಚಿಂತೆ ಕಾಡಿತ್ತು. ಆ ಸಂದರ್ಭದಲ್ಲಿ ಶಿಲ್ಪಾಗೆ ಧೈರ್ಯ ತುಂಬುವ ಕೆಲಸ ಮಾಡಿದ್ದರು ತಂಗಿ ಶಮಿತಾ ಶೆಟ್ಟಿ. ಆದರೆ, ಕೆಲವೇ ದಿನಗಳಲ್ಲಿ ಅವರು ಬಿಗ್​ ಬಾಸ್​ ಮನೆ ಒಳಗೆ ಹೋಗೋ ಪರಿಸ್ಥಿತಿ ಬಂದಿತ್ತು. ಇದರಿಂದ ಶಿಲ್ಪಾ ಸ್ವಲ್ಪ ಬೇಸರಪಟ್ಟಿಕೊಂಡಿದ್ದರು. ಆದರೆ, ಈಗ ಇಬ್ಬರೂ ಮತ್ತೆ ಒಂದಾಗಿದ್ದಾರೆ.

ರೀಯೂನಿಯನ್​ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶಿಲ್ಪಾ ಶೆಟ್ಟಿ ಹಂಚಿಕೊಂಡಿದ್ದಾರೆ. ಶಮಿತಾ ಶೆಟ್ಟಿ ಕೆಂಪು ಬಣ್ಣದ ಬಟ್ಟೆಯಲ್ಲಿ ಕಾಣಿಸಿಕೊಂಡಿದ್ದಾರೆ. ಶಮಿತಾಗೆ ಶಿಲ್ಪಾ ಕಿಸ್ ಮಾಡಿದ್ದಾರೆ. ಸದ್ಯ ಈ ಫೋಟೋಗೆ ಅಭಿಮಾನಿಗಳು ಸಾಕಷ್ಟು ಪ್ರೀತಿ ತೋರಿಸುತ್ತಿದ್ದಾರೆ.

‘ಬಿಗ್​ ಬಾಸ್​ ಒಟಿಟಿ’ ವಿನ್ನರ್​ ಆಗಿ ದಿವ್ಯಾ ಅಗರ್​ವಾಲ್​ ಹೊರಹೊಮ್ಮಿದ್ದಾರೆ. ಭಾನುವಾರ (ಸೆಪ್ಟೆಂಬರ್​ 18) ನಡೆದ ಫಿನಾಲೆ ಎಪಿಸೋಡ್​ನಲ್ಲಿ ದಿವ್ಯಾ ಹೆಸರನ್ನು ವಿನ್ನರ್​ ಎಂದು ನಿರೂಪಕ ಕರಣ್​ ಜೋಹರ್​ ಘೋಷಣೆ ಮಾಡಿದ್ದಾರೆ. ಶಮಿತಾ ಶೆಟ್ಟಿ ಎರಡನೇ ರನ್ನರ್​ ಅಪ್​ ಆಗಿದ್ದಾರೆ. ನಿಶಾಂತ್​ ಭಟ್​ ಮೊದಲ ರನ್ನರ್​ ಅಪ್​ ಆಗಿದ್ದಾರೆ.

ಇದನ್ನೂ ಓದಿ: ದಿವ್ಯಾ ಅಗರ್​ವಾಲ್​ಗೆ ಒಲಿದ ಬಿಗ್​ ಬಾಸ್​ ಒಟಿಟಿ; ಶಮಿತಾ ಶೆಟ್ಟಿಗೆ ನಿರಾಸೆ, ಇವರಿಗೆ ಸಿಗ್ತಿರೋ ಹಣ ಎಷ್ಟು?

Published On - 7:53 pm, Sun, 19 September 21

ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್