AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shamita Shetty: ಶಮಿತಾಗೆ ಕಿಸ್​ ಮಾಡಿ ವೆಲ್​ಕಮ್​ ಮಾಡಿದ ಶಿಲ್ಪಾ ಶೆಟ್ಟಿ

ರಾಜ್ ಕುಂದ್ರಾ ಬಂಧನದ ನಂತರದಲ್ಲಿ ಶಿಲ್ಪಾ ಶೆಟ್ಟಿ ಕುಗ್ಗಿ ಹೋಗಿದ್ದರು. ಅವರಿಗೆ ಈ ಘಟನೆ ನಿಜಕ್ಕೂ ಶಾಕಿಂಗ್​ ಆಗಿತ್ತು. ಈ ಘಟನೆಯಿಂದ ಹೊರ ಬರೋದು ಹೇಗೆ ಎನ್ನುವ ಚಿಂತೆ ಕಾಡಿತ್ತು.

Shamita Shetty: ಶಮಿತಾಗೆ ಕಿಸ್​ ಮಾಡಿ ವೆಲ್​ಕಮ್​ ಮಾಡಿದ ಶಿಲ್ಪಾ ಶೆಟ್ಟಿ
ಶಮಿತಾಗೆ ಕಿಸ್​ ಮಾಡಿ ವೆಲ್​ಕಮ್​ ಮಾಡಿದ ಶಿಲ್ಪಾ ಶೆಟ್ಟಿ
TV9 Web
| Edited By: |

Updated on:Sep 19, 2021 | 7:54 PM

Share

 ಶಿಲ್ಪಾ ಶೆಟ್ಟಿ ಹಾಗೂ ಅವರ ಸಹೋದರಿ ಶಮಿತಾ ಶೆಟ್ಟಿ ನಡುವೆ ಆಪ್ತತೆ ಇದೆ. ಶಿಲ್ಪಾ ಎಲ್ಲಾ ವಿಚಾರಗಳನ್ನು ಶಮಿತಾ ಜತೆ ಹಂಚಿಕೊಳ್ಳುತ್ತಾರೆ. ಒಬ್ಬರ ಕಷ್ಟಕ್ಕೆ ಮತ್ತೊಬ್ಬರು ಆಗುತ್ತಾರೆ. ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ರಾಜ್​ ಕುಂದ್ರಾ ಅರೆಸ್ಟ್​ ಆದಾಗ ಶಿಲ್ಪಾಗೆ ಶಮಿತಾ ಧೈರ್ಯ ತುಂಬಿದ್ದರು. ಈ ಬೆಳವಣಿಗೆ ಆದ ಕೆಲವೇ ದಿನಗಳಲ್ಲಿ ಶಮಿತಾ ಬಿಗ್​ ಬಾಸ್​ ಒಟಿಟಿಗೆ ಹೋಗುವ ಪ್ರಸಂಗ ಬಂದಿತ್ತು. ಈಗ ಶಮಿತಾ ಬಿಗ್​ ಬಾಸ್​ ಒಟಿಟಿಯಿಂದ ಹೊರ ಬಂದು ಶಿಲ್ಪಾ ಅವರನ್ನು ಭೇಟಿ ಆಗಿ ಮಾತನಾಡಿದ್ದಾರೆ.

ರಾಜ್ ಕುಂದ್ರಾ ಬಂಧನದ ನಂತರದಲ್ಲಿ ಶಿಲ್ಪಾ ಶೆಟ್ಟಿ ಕುಗ್ಗಿ ಹೋಗಿದ್ದರು. ಅವರಿಗೆ ಈ ಘಟನೆ ನಿಜಕ್ಕೂ ಶಾಕಿಂಗ್​ ಆಗಿತ್ತು. ಈ ಘಟನೆಯಿಂದ ಹೊರ ಬರೋದು ಹೇಗೆ ಎನ್ನುವ ಚಿಂತೆ ಕಾಡಿತ್ತು. ಆ ಸಂದರ್ಭದಲ್ಲಿ ಶಿಲ್ಪಾಗೆ ಧೈರ್ಯ ತುಂಬುವ ಕೆಲಸ ಮಾಡಿದ್ದರು ತಂಗಿ ಶಮಿತಾ ಶೆಟ್ಟಿ. ಆದರೆ, ಕೆಲವೇ ದಿನಗಳಲ್ಲಿ ಅವರು ಬಿಗ್​ ಬಾಸ್​ ಮನೆ ಒಳಗೆ ಹೋಗೋ ಪರಿಸ್ಥಿತಿ ಬಂದಿತ್ತು. ಇದರಿಂದ ಶಿಲ್ಪಾ ಸ್ವಲ್ಪ ಬೇಸರಪಟ್ಟಿಕೊಂಡಿದ್ದರು. ಆದರೆ, ಈಗ ಇಬ್ಬರೂ ಮತ್ತೆ ಒಂದಾಗಿದ್ದಾರೆ.

ರೀಯೂನಿಯನ್​ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶಿಲ್ಪಾ ಶೆಟ್ಟಿ ಹಂಚಿಕೊಂಡಿದ್ದಾರೆ. ಶಮಿತಾ ಶೆಟ್ಟಿ ಕೆಂಪು ಬಣ್ಣದ ಬಟ್ಟೆಯಲ್ಲಿ ಕಾಣಿಸಿಕೊಂಡಿದ್ದಾರೆ. ಶಮಿತಾಗೆ ಶಿಲ್ಪಾ ಕಿಸ್ ಮಾಡಿದ್ದಾರೆ. ಸದ್ಯ ಈ ಫೋಟೋಗೆ ಅಭಿಮಾನಿಗಳು ಸಾಕಷ್ಟು ಪ್ರೀತಿ ತೋರಿಸುತ್ತಿದ್ದಾರೆ.

‘ಬಿಗ್​ ಬಾಸ್​ ಒಟಿಟಿ’ ವಿನ್ನರ್​ ಆಗಿ ದಿವ್ಯಾ ಅಗರ್​ವಾಲ್​ ಹೊರಹೊಮ್ಮಿದ್ದಾರೆ. ಭಾನುವಾರ (ಸೆಪ್ಟೆಂಬರ್​ 18) ನಡೆದ ಫಿನಾಲೆ ಎಪಿಸೋಡ್​ನಲ್ಲಿ ದಿವ್ಯಾ ಹೆಸರನ್ನು ವಿನ್ನರ್​ ಎಂದು ನಿರೂಪಕ ಕರಣ್​ ಜೋಹರ್​ ಘೋಷಣೆ ಮಾಡಿದ್ದಾರೆ. ಶಮಿತಾ ಶೆಟ್ಟಿ ಎರಡನೇ ರನ್ನರ್​ ಅಪ್​ ಆಗಿದ್ದಾರೆ. ನಿಶಾಂತ್​ ಭಟ್​ ಮೊದಲ ರನ್ನರ್​ ಅಪ್​ ಆಗಿದ್ದಾರೆ.

ಇದನ್ನೂ ಓದಿ: ದಿವ್ಯಾ ಅಗರ್​ವಾಲ್​ಗೆ ಒಲಿದ ಬಿಗ್​ ಬಾಸ್​ ಒಟಿಟಿ; ಶಮಿತಾ ಶೆಟ್ಟಿಗೆ ನಿರಾಸೆ, ಇವರಿಗೆ ಸಿಗ್ತಿರೋ ಹಣ ಎಷ್ಟು?

Published On - 7:53 pm, Sun, 19 September 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ