AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶೆಫಾಲಿ ಸಾಯುವುದಕ್ಕೂ ಮೊದಲು ಆ ಕೆಲಸ ಮಾಡಿದ್ದಳು’; ವಿವರಿಸಿದ ಗೆಳತಿ

ನಟಿ ಶೆಫಾಲಿ ಜರಿವಾಲಾ ಅವರ ಅಕಾಲಿಕ ಮರಣದ ಬಗ್ಗೆ ಅವರ ಆಪ್ತ ಸ್ನೇಹಿತೆ ಪೂಜಾ ಘಾಯ್ ಮಾಹಿತಿ ನೀಡಿದ್ದಾರೆ. ಶೆಫಾಲಿ ಅವರ ಕೊನೆಯ ದಿನದ ಘಟನೆಗಳನ್ನು ಪೂಜಾ ವಿವರಿಸಿದ್ದಾರೆ. ಮನೆಯಲ್ಲಿ ನಡೆದ ಪೂಜೆ, ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮೊದಲು ಅವರ ಸ್ಥಿತಿ ಹಾಗೂ ಅವರು ತೆಗೆದುಕೊಳ್ಳುತ್ತಿದ್ದ ವಿಟಮಿನ್ ಸಿ ಡ್ರಿಪ್ಸ್ ಬಗ್ಗೆ ಮಾಹಿತಿ ನೀಡಿದ್ದಾರೆ.

‘ಶೆಫಾಲಿ ಸಾಯುವುದಕ್ಕೂ ಮೊದಲು ಆ ಕೆಲಸ ಮಾಡಿದ್ದಳು’; ವಿವರಿಸಿದ ಗೆಳತಿ
ಶೆಫಾಲಿ-ಪರಾಗ್
ರಾಜೇಶ್ ದುಗ್ಗುಮನೆ
|

Updated on: Jul 01, 2025 | 12:46 PM

Share

ನಟಿ ಶೆಫಾಲಿ ಜರಿವಾಲಾ (Shefali Jariwala) ಅವರ ಸಾವು ಎಲ್ಲರಿಗೂ ದೊಡ್ಡ ಆಘಾತವನ್ನುಂಟು ಮಾಡಿದೆ. ಅವರು 42ನೇ ವಯಸ್ಸಿಗೆ ನಿಧನರಾದರು. ಜೂನ್ 27ರಂದು ಅವರು ಕೊನೆಯುಸಿರೆಳೆದರು. ಈಗ, ಅವರ ಆಪ್ತ ಸ್ನೇಹಿತೆ ಪೂಜಾ ಘಾಯ್ ಅವರು ಶೆಫಾಲಿ ಸಾವಿಗೂ ಮೊದಲು ಏನಾಗಿತ್ತು ಎಂಬುದನ್ನು ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ. ಆ ದಿನ ಏನಾಯಿತು ಎಂಬುದನ್ನು ಶೆಫಾಲಿ ಪತಿ ಪರಾಗ್ ತ್ಯಾಗಿ ಅವರು ಪೂಜಾ ಬಳಿ ಹೇಳಿದ್ದರಂತೆ.

‘ಶೆಫಾಲಿಗೆ ಏನಾಗಿತ್ತು ಎಂಬುದು ಮರಣೋತ್ತರ ಪರೀಕ್ಷೆ ಬಳಿಕವೇ ಗೊತ್ತಾಗಬೇಕಿದೆ. ಆದರೆ, ಪರಾಗ್ ಹಾಗೂ ಅವರ ಕುಟುಂಬದಿಂದ ಕೆಲವು ವಿಚಾರ ತಿಳಿದಿದೆ. ಅಂದು ಅವರ ಮನೆಯಲ್ಲಿ ಸತ್ಯನಾರಾಯಣ ಪೂಜೆ ಇತ್ತು. ಮನೆಯನ್ನು ಬೆಳಕಿನಿಂದ ಅಲಂಕರಿಸಲಾಗಿತ್ತು. ಅವರನ್ನು ಆಸ್ಪತ್ರೆಗೆ ತರುವಾಗ ಮನೆ ಹಾಗೆಯೇ ಅಲಂಕಾರಗೊಂಡಿತ್ತು. ಸಾಯುವ ಮೊದಲು ಶೆಫಾಲಿ ಸಾಮಾನ್ಯ ಊಟವನ್ನೇ ಮಾಡಿದ್ದರು. ಪರಾಗ್ ಬಳಿ ನಾಯಿಯನ್ನು ವಾಕ್ ಕರೆದುಕೊಂಡು ಹೊಗುವಂತೆ ಅವಳು ಕೇಳಿದಳು. ಅವನು ಕೆಳಗೆ ಹೋಗುತ್ತಿದ್ದಂತೆ ಶೆಫಾಲಿ ಅಸ್ವಸ್ಥಳಾದಳು’ ಎಂದು ಪೂಜಾ ವಿವರಿಸಿದ್ದಾರೆ.

‘ಮನೆ ಕೆಲಸದವರು ಪರಾಗ್ ಬಳಿ ಈ ವಿಚಾರ ಹೇಳಿದರು. ಆ ಕೂಡಲೇ ಪರಾಗ್ ಮೇಲೆ ಬಂದ. ಆಗ ಶೆಫಾಲಿಗೆ ಜೀವ ಇತ್ತು. ನಾಡಿ ಮಿಡಿಯುತ್ತಿತ್ತು. ಆದರೆ, ಕಣ್ಣುಗಳು ಓಪನ್ ಆಗುತ್ತಿರಲಿಲ್ಲ. ದೇಹ ಭಾರ ಎನಿಸುತ್ತಿತ್ತು. ಆ ಕ್ಷಣ ಅವಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆಸ್ಪತ್ರೆ ತಲುಪುವಾಗ ಅವಳು ಮೃತಪಟ್ಟಿದ್ದಳು’ ಎಂದು ಪೂಜಾ ಹೇಳಿದ್ದಾರೆ.

ಇದನ್ನೂ ಓದಿ
Image
‘ತನ್ನದೇ ಮೂತ್ರ ಕುಡಿಯುವ ವ್ಯಕ್ತಿ, ಪ್ರಚಾರಕ್ಕಾಗಿ ಇಷ್ಟು ಮಾಡಲ್ವಾ?’
Image
‘ಮನೆ ಬಾಡಿಗೆ ಏರಿದಂತೆ..’; ಬಿಗ್ ಬಾಸ್ ಸಂಭಾವನೆ ಬಗ್ಗೆ ಕಿಚ್ಚನ ನೇರ ಮಾತು
Image
‘ಒಳ ಉಡುಪು ಹಾಕಿದ್ದೀನಾ, ಇಲ್ಲವಾ ಎಂಬುದನ್ನು ನೀವು ನೋಡಿದ್ದೀರಾ?’;ಖುಷಿ
Image
‘ಸಿತಾರೆ ಜಮೀನ್ ಪರ್​​’: ಆಮಿರ್ ಖಾನ್ ರಿಮೇಕ್ ಮಾಡಿದ್ದೇಕೆ? ಉತ್ತರಿಸಿದ ನಟ

ಇದನ್ನೂ ಓದಿ: ಹೃದಯಾಘಾತ, ಇಂಜಂಕ್ಷನ್ ಎರಡೂ ಅಲ್ಲ; ಶೆಫಾಲಿ ಸಾವಿನ ಹಿಂದಿನ ರಹಸ್ಯ ತಿಳಿಸಿದ ವೈದ್ಯರು

ವಿಟಾಮಿನ್ ಸಿ IV ಡ್ರಿಪ್ಸ್​​ನ ಶೆಫಾಲಿ ತೆಗೆದುಕೊಳ್ಳುತ್ತಿದ್ದರು ಎಂಬುದನ್ನು ಅವರು ಖಚಿತಪಡಿಸಿದ್ದಾರೆ. ಸಾಯುವ ದಿನವೂ ಅವರು ಡ್ರಿಪ್ಸ್ ಹಾಕಿಕೊಂಡಿದ್ದರಂತೆ. ‘ಶೆಫಾಲಿ ಆ ದಿನ ಡ್ರಿಪ್ಸ್ ಹಾಕಿಕೊಂಡಿದ್ದು ನಿಜ. ಇದು ಸುರಕ್ಷಿತವಲ್ಲ. ಆದರೆ, ದುಬೈನಲ್ಲಿ ಇದು ಕಾಮನ್’ ಎಂದು ವಿವರಿಸಿದ್ದಾರೆ. ಸದ್ಯ ಶೆಫಾಲಿ ಅವರ ಮರಣೋತ್ತರ ಪರೀಕ್ಷೆ ನಡೆದಿದ್ದು, ವರದಿಯಲ್ಲಿ ಏನಿದೆ ಎಂಬ ವಿಚಾರ ಇನ್ನೂ ರಿವೀಲ್ ಆಗಿಲ್ಲ. ಶೀಘ್ರವೇ ಈ ಬಗ್ಗೆ ಮಾಹಿತಿ ಹೊರ ಬೀಳೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!