ಕುಟುಂಬಕ್ಕಾಗಿ ನೂರಾರು ಕೋಟಿ ರೂಪಾಯಿ ಬಿಟ್ಟು ಹೋದ ಸೆಲೆಬ್ರಿಟಿಗಳು ಇವರು

2018ರಲ್ಲಿ ಶ್ರೀದೇವಿ ಕೊನೆಯುಸಿರೆಳೆದರು. ಅವರ ಸಾವು ಬಾಲಿವುಡ್‌ಗೆ ಆಘಾತವನ್ನುಂಟುಮಾಡಿತ್ತು. ಕುಟುಂಬದ ದುಃಖ ಬಹುವಾಗಿತ್ತು. ಶ್ರೀದೇವಿ ಸಾವಿನ ನಂತರ ಕುಟುಂಬಕ್ಕಾಗಿ ಕೋಟ್ಯಂತರ ರೂಪಾಯಿಗಳನ್ನು ಬಿಟ್ಟು ಹೋಗಿದ್ದಾರೆ. ಈ ರೀತಿ ಅನೇಕ ಸೆಲೆಬ್ರಿಟಿಗಳು ಕೋಟಿ ಕೋಟಿ ಬಿಟ್ಟು ಹೋಗಿದ್ದಾರೆ.

ಕುಟುಂಬಕ್ಕಾಗಿ ನೂರಾರು ಕೋಟಿ ರೂಪಾಯಿ ಬಿಟ್ಟು ಹೋದ ಸೆಲೆಬ್ರಿಟಿಗಳು ಇವರು
ಶ್ರೀದೇವಿ-ಸುಶಾಂತ್
Follow us
| Updated By: ರಾಜೇಶ್ ದುಗ್ಗುಮನೆ

Updated on: Sep 10, 2024 | 7:52 AM

ಅನೇಕ ಸೆಲೆಬ್ರಿಟಿಗಳ ಹೆಸರನ್ನು ನಿಧನದ ನಂತರವೂ ಅವರನ್ನು ಅಭಿಮಾನಿಗಳು ಮರೆಯಲು ಸಾಧ್ಯವಿಲ್ಲ. ಸೆಲೆಬ್ರಿಟಿಗಳು ಬದುಕಿಲ್ಲದಿದ್ದರೂ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಾ ಇರುತ್ತದೆ. ಇಂದಿಗೂ ಅವರ ಸಿನಿಮಾಗಳನ್ನು ಅಭಿಮಾನಿಗಳು ಅಷ್ಟೇ ಆಸಕ್ತಿಯಿಂದ ನೋಡುತ್ತಾರೆ. ಇಷ್ಟೇ ಅಲ್ಲ, ಸೆಲೆಬ್ರಿಟಿಗಳು ಕೊನೆಯುಸಿರೆಳೆದರೂ ಕುಟುಂಬಕ್ಕಾಗಿ ಕೋಟಿಗಟ್ಟಲೆ ಸಂಪತ್ತನ್ನು ಬಿಟ್ಟು ಹೋಗುತ್ತಾರೆ. ತಮ್ಮ ಕುಟುಂಬಕ್ಕಾಗಿ ಕೋಟಿಗಟ್ಟಲೆ ಸಂಪತ್ತನ್ನು ಬಿಟ್ಟು ಹೋದ ಕೆಲವು ದಿವಂಗತ ಸೆಲೆಬ್ರಿಟಿಗಳ ಬಗ್ಗೆ ಇಲ್ಲಿದೆ ಮಾಹಿತಿ.

ನಟಿ ಶ್ರೀದೇವಿ

2018ರಲ್ಲಿ ಶ್ರೀದೇವಿ ಕೊನೆಯುಸಿರೆಳೆದರು. ಅವರ ಸಾವು ಬಾಲಿವುಡ್‌ಗೆ ಆಘಾತವನ್ನುಂಟುಮಾಡಿತ್ತು. ಕುಟುಂಬದ ದುಃಖ ಬಹುವಾಗಿತ್ತು. ಶ್ರೀದೇವಿ ಸಾವಿನ ನಂತರ ಕುಟುಂಬಕ್ಕಾಗಿ ಕೋಟ್ಯಂತರ ರೂಪಾಯಿಗಳನ್ನು ಬಿಟ್ಟು ಹೋಗಿದ್ದಾರೆ. ಶ್ರೀದೇವಿಯ ಸಂಪತ್ತಿನ ಬಗ್ಗೆ ಹೇಳೋದಾದರೆ ಅವರು 247 ಕೋಟಿ ರೂಪಾಯಿ ಸಂಪತ್ತನ್ನು ಬಿಟ್ಟು ಹೋಗಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್

ನಟ ಸುಶಾಂತ್ ಸಿಂಗ್ ರಜಪೂತ್ ಕೂಡ ಬೇಗನೆ ವಿದಾಯ ಹೇಳಿದ್ದಾರೆ. ಅವರ ಮರಣದ ನಂತರ, ನಟ ತನ್ನ ಕುಟುಂಬಕ್ಕೆ ಸುಮಾರು 59 ಕೋಟಿ ರೂಪಾಯಿಗಳನ್ನು ಬಿಟ್ಟು ಹೋಗಿದ್ದಾರೆ. ಅಷ್ಟೇ ಅಲ್ಲ, ನಟ ದುಬಾರಿ ಕಾರುಗಳನ್ನು ಸಹ ಹೊಂದಿದ್ದರು. ನಟ 2020ರ ಜೂನ್ 20ರಂದು ಆತ್ಮಹತ್ಯೆ ಮಾಡಿಕೊಂಡರು.

ರಿಷಿ ಕಪೂರ್

ರಿಷಿ ಕಪೂರ್ ಕೂಡ ತಮ್ಮ ಕುಟುಂಬಕ್ಕೆ ಕೋಟಿಗಟ್ಟಲೆ ಆಸ್ತಿಯನ್ನು ಬಿಟ್ಟು ಹೋಗಿದ್ದಾರೆ. ರಿಷಿ ಕಪೂರ್ 300 ಕೋಟಿ ರೂಪಾಯಿ ಸಂಪತ್ತನ್ನು ಹೊಂದಿದ್ದರು. ಕಪೂರ್ ಕುಟುಂಬ ಕಳೆದ ಹಲವಾರು ವರ್ಷಗಳಿಂದ ಬಾಲಿವುಡ್ ಅನ್ನು ಆಳುತ್ತಿದೆ. ಕರೋನಾ ಸಮಯದಲ್ಲಿ ರಿಷಿ ಕಪೂರ್ ಕೊನೆಯುಸಿರೆಳೆದರು.

ಇದನ್ನೂ ಓದಿ: ‘ಎರಡನೇ ಅಧ್ಯಾಯ’ ಆರಂಭಿಸಿದ ದಿವಂಗತ ಸುಶಾಂತ್ ಸಿಂಗ್ ರಜಪೂತ್ ಗರ್ಲ್​ಫ್ರೆಂಡ್

ಓಂಪುರಿ

ಓಂಪುರಿ ಕೂಡ ಹಲವು ಸಿನಿಮಾಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿ ಅಭಿಮಾನಿಗಳನ್ನು ರಂಜಿಸಿದ್ದರು. ಅಭಿಮಾನಿಗಳೂ ಓಂಪುರಿಯನ್ನು ಮೆರೆಇಸದರು. ಆದರೆ ಅವರ ಸಾವು ಅವರ ಅಭಿಮಾನಿಗಳಿಗೆ ಆಘಾತ ತಂದಿದೆ. ಓಂಪುರಿ ನಿಧನದ ನಂತರ ಅವರ ಕುಟುಂಬಕ್ಕೆ 151 ಕೋಟಿ ರೂ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ