AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬಕ್ಕಾಗಿ ನೂರಾರು ಕೋಟಿ ರೂಪಾಯಿ ಬಿಟ್ಟು ಹೋದ ಸೆಲೆಬ್ರಿಟಿಗಳು ಇವರು

2018ರಲ್ಲಿ ಶ್ರೀದೇವಿ ಕೊನೆಯುಸಿರೆಳೆದರು. ಅವರ ಸಾವು ಬಾಲಿವುಡ್‌ಗೆ ಆಘಾತವನ್ನುಂಟುಮಾಡಿತ್ತು. ಕುಟುಂಬದ ದುಃಖ ಬಹುವಾಗಿತ್ತು. ಶ್ರೀದೇವಿ ಸಾವಿನ ನಂತರ ಕುಟುಂಬಕ್ಕಾಗಿ ಕೋಟ್ಯಂತರ ರೂಪಾಯಿಗಳನ್ನು ಬಿಟ್ಟು ಹೋಗಿದ್ದಾರೆ. ಈ ರೀತಿ ಅನೇಕ ಸೆಲೆಬ್ರಿಟಿಗಳು ಕೋಟಿ ಕೋಟಿ ಬಿಟ್ಟು ಹೋಗಿದ್ದಾರೆ.

ಕುಟುಂಬಕ್ಕಾಗಿ ನೂರಾರು ಕೋಟಿ ರೂಪಾಯಿ ಬಿಟ್ಟು ಹೋದ ಸೆಲೆಬ್ರಿಟಿಗಳು ಇವರು
ಶ್ರೀದೇವಿ-ಸುಶಾಂತ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 10, 2024 | 7:52 AM

Share

ಅನೇಕ ಸೆಲೆಬ್ರಿಟಿಗಳ ಹೆಸರನ್ನು ನಿಧನದ ನಂತರವೂ ಅವರನ್ನು ಅಭಿಮಾನಿಗಳು ಮರೆಯಲು ಸಾಧ್ಯವಿಲ್ಲ. ಸೆಲೆಬ್ರಿಟಿಗಳು ಬದುಕಿಲ್ಲದಿದ್ದರೂ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಾ ಇರುತ್ತದೆ. ಇಂದಿಗೂ ಅವರ ಸಿನಿಮಾಗಳನ್ನು ಅಭಿಮಾನಿಗಳು ಅಷ್ಟೇ ಆಸಕ್ತಿಯಿಂದ ನೋಡುತ್ತಾರೆ. ಇಷ್ಟೇ ಅಲ್ಲ, ಸೆಲೆಬ್ರಿಟಿಗಳು ಕೊನೆಯುಸಿರೆಳೆದರೂ ಕುಟುಂಬಕ್ಕಾಗಿ ಕೋಟಿಗಟ್ಟಲೆ ಸಂಪತ್ತನ್ನು ಬಿಟ್ಟು ಹೋಗುತ್ತಾರೆ. ತಮ್ಮ ಕುಟುಂಬಕ್ಕಾಗಿ ಕೋಟಿಗಟ್ಟಲೆ ಸಂಪತ್ತನ್ನು ಬಿಟ್ಟು ಹೋದ ಕೆಲವು ದಿವಂಗತ ಸೆಲೆಬ್ರಿಟಿಗಳ ಬಗ್ಗೆ ಇಲ್ಲಿದೆ ಮಾಹಿತಿ.

ನಟಿ ಶ್ರೀದೇವಿ

2018ರಲ್ಲಿ ಶ್ರೀದೇವಿ ಕೊನೆಯುಸಿರೆಳೆದರು. ಅವರ ಸಾವು ಬಾಲಿವುಡ್‌ಗೆ ಆಘಾತವನ್ನುಂಟುಮಾಡಿತ್ತು. ಕುಟುಂಬದ ದುಃಖ ಬಹುವಾಗಿತ್ತು. ಶ್ರೀದೇವಿ ಸಾವಿನ ನಂತರ ಕುಟುಂಬಕ್ಕಾಗಿ ಕೋಟ್ಯಂತರ ರೂಪಾಯಿಗಳನ್ನು ಬಿಟ್ಟು ಹೋಗಿದ್ದಾರೆ. ಶ್ರೀದೇವಿಯ ಸಂಪತ್ತಿನ ಬಗ್ಗೆ ಹೇಳೋದಾದರೆ ಅವರು 247 ಕೋಟಿ ರೂಪಾಯಿ ಸಂಪತ್ತನ್ನು ಬಿಟ್ಟು ಹೋಗಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್

ನಟ ಸುಶಾಂತ್ ಸಿಂಗ್ ರಜಪೂತ್ ಕೂಡ ಬೇಗನೆ ವಿದಾಯ ಹೇಳಿದ್ದಾರೆ. ಅವರ ಮರಣದ ನಂತರ, ನಟ ತನ್ನ ಕುಟುಂಬಕ್ಕೆ ಸುಮಾರು 59 ಕೋಟಿ ರೂಪಾಯಿಗಳನ್ನು ಬಿಟ್ಟು ಹೋಗಿದ್ದಾರೆ. ಅಷ್ಟೇ ಅಲ್ಲ, ನಟ ದುಬಾರಿ ಕಾರುಗಳನ್ನು ಸಹ ಹೊಂದಿದ್ದರು. ನಟ 2020ರ ಜೂನ್ 20ರಂದು ಆತ್ಮಹತ್ಯೆ ಮಾಡಿಕೊಂಡರು.

ರಿಷಿ ಕಪೂರ್

ರಿಷಿ ಕಪೂರ್ ಕೂಡ ತಮ್ಮ ಕುಟುಂಬಕ್ಕೆ ಕೋಟಿಗಟ್ಟಲೆ ಆಸ್ತಿಯನ್ನು ಬಿಟ್ಟು ಹೋಗಿದ್ದಾರೆ. ರಿಷಿ ಕಪೂರ್ 300 ಕೋಟಿ ರೂಪಾಯಿ ಸಂಪತ್ತನ್ನು ಹೊಂದಿದ್ದರು. ಕಪೂರ್ ಕುಟುಂಬ ಕಳೆದ ಹಲವಾರು ವರ್ಷಗಳಿಂದ ಬಾಲಿವುಡ್ ಅನ್ನು ಆಳುತ್ತಿದೆ. ಕರೋನಾ ಸಮಯದಲ್ಲಿ ರಿಷಿ ಕಪೂರ್ ಕೊನೆಯುಸಿರೆಳೆದರು.

ಇದನ್ನೂ ಓದಿ: ‘ಎರಡನೇ ಅಧ್ಯಾಯ’ ಆರಂಭಿಸಿದ ದಿವಂಗತ ಸುಶಾಂತ್ ಸಿಂಗ್ ರಜಪೂತ್ ಗರ್ಲ್​ಫ್ರೆಂಡ್

ಓಂಪುರಿ

ಓಂಪುರಿ ಕೂಡ ಹಲವು ಸಿನಿಮಾಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿ ಅಭಿಮಾನಿಗಳನ್ನು ರಂಜಿಸಿದ್ದರು. ಅಭಿಮಾನಿಗಳೂ ಓಂಪುರಿಯನ್ನು ಮೆರೆಇಸದರು. ಆದರೆ ಅವರ ಸಾವು ಅವರ ಅಭಿಮಾನಿಗಳಿಗೆ ಆಘಾತ ತಂದಿದೆ. ಓಂಪುರಿ ನಿಧನದ ನಂತರ ಅವರ ಕುಟುಂಬಕ್ಕೆ 151 ಕೋಟಿ ರೂ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?