AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬಕ್ಕಾಗಿ ನೂರಾರು ಕೋಟಿ ರೂಪಾಯಿ ಬಿಟ್ಟು ಹೋದ ಸೆಲೆಬ್ರಿಟಿಗಳು ಇವರು

2018ರಲ್ಲಿ ಶ್ರೀದೇವಿ ಕೊನೆಯುಸಿರೆಳೆದರು. ಅವರ ಸಾವು ಬಾಲಿವುಡ್‌ಗೆ ಆಘಾತವನ್ನುಂಟುಮಾಡಿತ್ತು. ಕುಟುಂಬದ ದುಃಖ ಬಹುವಾಗಿತ್ತು. ಶ್ರೀದೇವಿ ಸಾವಿನ ನಂತರ ಕುಟುಂಬಕ್ಕಾಗಿ ಕೋಟ್ಯಂತರ ರೂಪಾಯಿಗಳನ್ನು ಬಿಟ್ಟು ಹೋಗಿದ್ದಾರೆ. ಈ ರೀತಿ ಅನೇಕ ಸೆಲೆಬ್ರಿಟಿಗಳು ಕೋಟಿ ಕೋಟಿ ಬಿಟ್ಟು ಹೋಗಿದ್ದಾರೆ.

ಕುಟುಂಬಕ್ಕಾಗಿ ನೂರಾರು ಕೋಟಿ ರೂಪಾಯಿ ಬಿಟ್ಟು ಹೋದ ಸೆಲೆಬ್ರಿಟಿಗಳು ಇವರು
ಶ್ರೀದೇವಿ-ಸುಶಾಂತ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 10, 2024 | 7:52 AM

Share

ಅನೇಕ ಸೆಲೆಬ್ರಿಟಿಗಳ ಹೆಸರನ್ನು ನಿಧನದ ನಂತರವೂ ಅವರನ್ನು ಅಭಿಮಾನಿಗಳು ಮರೆಯಲು ಸಾಧ್ಯವಿಲ್ಲ. ಸೆಲೆಬ್ರಿಟಿಗಳು ಬದುಕಿಲ್ಲದಿದ್ದರೂ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಾ ಇರುತ್ತದೆ. ಇಂದಿಗೂ ಅವರ ಸಿನಿಮಾಗಳನ್ನು ಅಭಿಮಾನಿಗಳು ಅಷ್ಟೇ ಆಸಕ್ತಿಯಿಂದ ನೋಡುತ್ತಾರೆ. ಇಷ್ಟೇ ಅಲ್ಲ, ಸೆಲೆಬ್ರಿಟಿಗಳು ಕೊನೆಯುಸಿರೆಳೆದರೂ ಕುಟುಂಬಕ್ಕಾಗಿ ಕೋಟಿಗಟ್ಟಲೆ ಸಂಪತ್ತನ್ನು ಬಿಟ್ಟು ಹೋಗುತ್ತಾರೆ. ತಮ್ಮ ಕುಟುಂಬಕ್ಕಾಗಿ ಕೋಟಿಗಟ್ಟಲೆ ಸಂಪತ್ತನ್ನು ಬಿಟ್ಟು ಹೋದ ಕೆಲವು ದಿವಂಗತ ಸೆಲೆಬ್ರಿಟಿಗಳ ಬಗ್ಗೆ ಇಲ್ಲಿದೆ ಮಾಹಿತಿ.

ನಟಿ ಶ್ರೀದೇವಿ

2018ರಲ್ಲಿ ಶ್ರೀದೇವಿ ಕೊನೆಯುಸಿರೆಳೆದರು. ಅವರ ಸಾವು ಬಾಲಿವುಡ್‌ಗೆ ಆಘಾತವನ್ನುಂಟುಮಾಡಿತ್ತು. ಕುಟುಂಬದ ದುಃಖ ಬಹುವಾಗಿತ್ತು. ಶ್ರೀದೇವಿ ಸಾವಿನ ನಂತರ ಕುಟುಂಬಕ್ಕಾಗಿ ಕೋಟ್ಯಂತರ ರೂಪಾಯಿಗಳನ್ನು ಬಿಟ್ಟು ಹೋಗಿದ್ದಾರೆ. ಶ್ರೀದೇವಿಯ ಸಂಪತ್ತಿನ ಬಗ್ಗೆ ಹೇಳೋದಾದರೆ ಅವರು 247 ಕೋಟಿ ರೂಪಾಯಿ ಸಂಪತ್ತನ್ನು ಬಿಟ್ಟು ಹೋಗಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್

ನಟ ಸುಶಾಂತ್ ಸಿಂಗ್ ರಜಪೂತ್ ಕೂಡ ಬೇಗನೆ ವಿದಾಯ ಹೇಳಿದ್ದಾರೆ. ಅವರ ಮರಣದ ನಂತರ, ನಟ ತನ್ನ ಕುಟುಂಬಕ್ಕೆ ಸುಮಾರು 59 ಕೋಟಿ ರೂಪಾಯಿಗಳನ್ನು ಬಿಟ್ಟು ಹೋಗಿದ್ದಾರೆ. ಅಷ್ಟೇ ಅಲ್ಲ, ನಟ ದುಬಾರಿ ಕಾರುಗಳನ್ನು ಸಹ ಹೊಂದಿದ್ದರು. ನಟ 2020ರ ಜೂನ್ 20ರಂದು ಆತ್ಮಹತ್ಯೆ ಮಾಡಿಕೊಂಡರು.

ರಿಷಿ ಕಪೂರ್

ರಿಷಿ ಕಪೂರ್ ಕೂಡ ತಮ್ಮ ಕುಟುಂಬಕ್ಕೆ ಕೋಟಿಗಟ್ಟಲೆ ಆಸ್ತಿಯನ್ನು ಬಿಟ್ಟು ಹೋಗಿದ್ದಾರೆ. ರಿಷಿ ಕಪೂರ್ 300 ಕೋಟಿ ರೂಪಾಯಿ ಸಂಪತ್ತನ್ನು ಹೊಂದಿದ್ದರು. ಕಪೂರ್ ಕುಟುಂಬ ಕಳೆದ ಹಲವಾರು ವರ್ಷಗಳಿಂದ ಬಾಲಿವುಡ್ ಅನ್ನು ಆಳುತ್ತಿದೆ. ಕರೋನಾ ಸಮಯದಲ್ಲಿ ರಿಷಿ ಕಪೂರ್ ಕೊನೆಯುಸಿರೆಳೆದರು.

ಇದನ್ನೂ ಓದಿ: ‘ಎರಡನೇ ಅಧ್ಯಾಯ’ ಆರಂಭಿಸಿದ ದಿವಂಗತ ಸುಶಾಂತ್ ಸಿಂಗ್ ರಜಪೂತ್ ಗರ್ಲ್​ಫ್ರೆಂಡ್

ಓಂಪುರಿ

ಓಂಪುರಿ ಕೂಡ ಹಲವು ಸಿನಿಮಾಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿ ಅಭಿಮಾನಿಗಳನ್ನು ರಂಜಿಸಿದ್ದರು. ಅಭಿಮಾನಿಗಳೂ ಓಂಪುರಿಯನ್ನು ಮೆರೆಇಸದರು. ಆದರೆ ಅವರ ಸಾವು ಅವರ ಅಭಿಮಾನಿಗಳಿಗೆ ಆಘಾತ ತಂದಿದೆ. ಓಂಪುರಿ ನಿಧನದ ನಂತರ ಅವರ ಕುಟುಂಬಕ್ಕೆ 151 ಕೋಟಿ ರೂ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?