AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬಕ್ಕಾಗಿ ನೂರಾರು ಕೋಟಿ ರೂಪಾಯಿ ಬಿಟ್ಟು ಹೋದ ಸೆಲೆಬ್ರಿಟಿಗಳು ಇವರು

2018ರಲ್ಲಿ ಶ್ರೀದೇವಿ ಕೊನೆಯುಸಿರೆಳೆದರು. ಅವರ ಸಾವು ಬಾಲಿವುಡ್‌ಗೆ ಆಘಾತವನ್ನುಂಟುಮಾಡಿತ್ತು. ಕುಟುಂಬದ ದುಃಖ ಬಹುವಾಗಿತ್ತು. ಶ್ರೀದೇವಿ ಸಾವಿನ ನಂತರ ಕುಟುಂಬಕ್ಕಾಗಿ ಕೋಟ್ಯಂತರ ರೂಪಾಯಿಗಳನ್ನು ಬಿಟ್ಟು ಹೋಗಿದ್ದಾರೆ. ಈ ರೀತಿ ಅನೇಕ ಸೆಲೆಬ್ರಿಟಿಗಳು ಕೋಟಿ ಕೋಟಿ ಬಿಟ್ಟು ಹೋಗಿದ್ದಾರೆ.

ಕುಟುಂಬಕ್ಕಾಗಿ ನೂರಾರು ಕೋಟಿ ರೂಪಾಯಿ ಬಿಟ್ಟು ಹೋದ ಸೆಲೆಬ್ರಿಟಿಗಳು ಇವರು
ಶ್ರೀದೇವಿ-ಸುಶಾಂತ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 10, 2024 | 7:52 AM

Share

ಅನೇಕ ಸೆಲೆಬ್ರಿಟಿಗಳ ಹೆಸರನ್ನು ನಿಧನದ ನಂತರವೂ ಅವರನ್ನು ಅಭಿಮಾನಿಗಳು ಮರೆಯಲು ಸಾಧ್ಯವಿಲ್ಲ. ಸೆಲೆಬ್ರಿಟಿಗಳು ಬದುಕಿಲ್ಲದಿದ್ದರೂ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಾ ಇರುತ್ತದೆ. ಇಂದಿಗೂ ಅವರ ಸಿನಿಮಾಗಳನ್ನು ಅಭಿಮಾನಿಗಳು ಅಷ್ಟೇ ಆಸಕ್ತಿಯಿಂದ ನೋಡುತ್ತಾರೆ. ಇಷ್ಟೇ ಅಲ್ಲ, ಸೆಲೆಬ್ರಿಟಿಗಳು ಕೊನೆಯುಸಿರೆಳೆದರೂ ಕುಟುಂಬಕ್ಕಾಗಿ ಕೋಟಿಗಟ್ಟಲೆ ಸಂಪತ್ತನ್ನು ಬಿಟ್ಟು ಹೋಗುತ್ತಾರೆ. ತಮ್ಮ ಕುಟುಂಬಕ್ಕಾಗಿ ಕೋಟಿಗಟ್ಟಲೆ ಸಂಪತ್ತನ್ನು ಬಿಟ್ಟು ಹೋದ ಕೆಲವು ದಿವಂಗತ ಸೆಲೆಬ್ರಿಟಿಗಳ ಬಗ್ಗೆ ಇಲ್ಲಿದೆ ಮಾಹಿತಿ.

ನಟಿ ಶ್ರೀದೇವಿ

2018ರಲ್ಲಿ ಶ್ರೀದೇವಿ ಕೊನೆಯುಸಿರೆಳೆದರು. ಅವರ ಸಾವು ಬಾಲಿವುಡ್‌ಗೆ ಆಘಾತವನ್ನುಂಟುಮಾಡಿತ್ತು. ಕುಟುಂಬದ ದುಃಖ ಬಹುವಾಗಿತ್ತು. ಶ್ರೀದೇವಿ ಸಾವಿನ ನಂತರ ಕುಟುಂಬಕ್ಕಾಗಿ ಕೋಟ್ಯಂತರ ರೂಪಾಯಿಗಳನ್ನು ಬಿಟ್ಟು ಹೋಗಿದ್ದಾರೆ. ಶ್ರೀದೇವಿಯ ಸಂಪತ್ತಿನ ಬಗ್ಗೆ ಹೇಳೋದಾದರೆ ಅವರು 247 ಕೋಟಿ ರೂಪಾಯಿ ಸಂಪತ್ತನ್ನು ಬಿಟ್ಟು ಹೋಗಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್

ನಟ ಸುಶಾಂತ್ ಸಿಂಗ್ ರಜಪೂತ್ ಕೂಡ ಬೇಗನೆ ವಿದಾಯ ಹೇಳಿದ್ದಾರೆ. ಅವರ ಮರಣದ ನಂತರ, ನಟ ತನ್ನ ಕುಟುಂಬಕ್ಕೆ ಸುಮಾರು 59 ಕೋಟಿ ರೂಪಾಯಿಗಳನ್ನು ಬಿಟ್ಟು ಹೋಗಿದ್ದಾರೆ. ಅಷ್ಟೇ ಅಲ್ಲ, ನಟ ದುಬಾರಿ ಕಾರುಗಳನ್ನು ಸಹ ಹೊಂದಿದ್ದರು. ನಟ 2020ರ ಜೂನ್ 20ರಂದು ಆತ್ಮಹತ್ಯೆ ಮಾಡಿಕೊಂಡರು.

ರಿಷಿ ಕಪೂರ್

ರಿಷಿ ಕಪೂರ್ ಕೂಡ ತಮ್ಮ ಕುಟುಂಬಕ್ಕೆ ಕೋಟಿಗಟ್ಟಲೆ ಆಸ್ತಿಯನ್ನು ಬಿಟ್ಟು ಹೋಗಿದ್ದಾರೆ. ರಿಷಿ ಕಪೂರ್ 300 ಕೋಟಿ ರೂಪಾಯಿ ಸಂಪತ್ತನ್ನು ಹೊಂದಿದ್ದರು. ಕಪೂರ್ ಕುಟುಂಬ ಕಳೆದ ಹಲವಾರು ವರ್ಷಗಳಿಂದ ಬಾಲಿವುಡ್ ಅನ್ನು ಆಳುತ್ತಿದೆ. ಕರೋನಾ ಸಮಯದಲ್ಲಿ ರಿಷಿ ಕಪೂರ್ ಕೊನೆಯುಸಿರೆಳೆದರು.

ಇದನ್ನೂ ಓದಿ: ‘ಎರಡನೇ ಅಧ್ಯಾಯ’ ಆರಂಭಿಸಿದ ದಿವಂಗತ ಸುಶಾಂತ್ ಸಿಂಗ್ ರಜಪೂತ್ ಗರ್ಲ್​ಫ್ರೆಂಡ್

ಓಂಪುರಿ

ಓಂಪುರಿ ಕೂಡ ಹಲವು ಸಿನಿಮಾಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿ ಅಭಿಮಾನಿಗಳನ್ನು ರಂಜಿಸಿದ್ದರು. ಅಭಿಮಾನಿಗಳೂ ಓಂಪುರಿಯನ್ನು ಮೆರೆಇಸದರು. ಆದರೆ ಅವರ ಸಾವು ಅವರ ಅಭಿಮಾನಿಗಳಿಗೆ ಆಘಾತ ತಂದಿದೆ. ಓಂಪುರಿ ನಿಧನದ ನಂತರ ಅವರ ಕುಟುಂಬಕ್ಕೆ 151 ಕೋಟಿ ರೂ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ