AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sunny Deol: ‘ಗದರ್​ 2’ ಚಿತ್ರ ಘೋಷಿಸಿದ ಸನ್ನಿ ಡಿಯೋಲ್​: ಮೋಷನ್​ ಪೋಸ್ಟರ್​ ಜತೆ ರಿಲೀಸ್​ ಬಗ್ಗೆಯೂ ಸಿಕ್ತು ಮಾಹಿತಿ

Gadar 2: ‘ಗದರ್​’ ಚಿತ್ರಕ್ಕೆ ಅನಿಲ್​ ಶರ್ಮಾ ನಿರ್ದೇಶನ ಮಾಡಿದ್ದರು. ಈಗ ಎರಡನೇ ಪಾರ್ಟ್​ ಕೂಡ ಅವರ ನಿರ್ದೇಶನದಲ್ಲೇ ಮೂಡಿಬರಲಿದೆ. ‘ಗದರ್​’ನಲ್ಲಿ ನಾಯಕಿ ಆಗಿದ್ದ ಅಮೀಷಾ ಪಟೇಲ್​ ಅವರೇ ಮತ್ತೆ ಸನ್ನಿ ಡಿಯೋಲ್​ಗೆ ಜೋಡಿ ಆಗುತ್ತಿದ್ದಾರೆ.

Sunny Deol: ‘ಗದರ್​ 2’ ಚಿತ್ರ ಘೋಷಿಸಿದ ಸನ್ನಿ ಡಿಯೋಲ್​: ಮೋಷನ್​ ಪೋಸ್ಟರ್​ ಜತೆ ರಿಲೀಸ್​ ಬಗ್ಗೆಯೂ ಸಿಕ್ತು ಮಾಹಿತಿ
‘ಗದರ್​ 2’
TV9 Web
| Edited By: |

Updated on: Oct 16, 2021 | 9:58 AM

Share

2001ರಲ್ಲಿ ತೆರೆಕಂಡ ‘ಗದರ್​: ಏಕ್​ ಪ್ರೇಮ್​ ಕಥಾ’ ಚಿತ್ರ ಸೂಪರ್​ ಹಿಟ್​ ಆಗಿತ್ತು. ಆ ಸಿನಿಮಾದಲ್ಲಿ ನಟ ಸನ್ನಿ ಡಿಯೋಲ್​ ಅವರು ಮಿಂಚಿದ್ದರು. ಅದಾಗಿ 20 ವರ್ಷಗಳ ಕಳೆದಿವೆ. ಈಗ ‘ಗದರ್​: ಏಕ್​ ಪ್ರೇಮ್​ ಕಥಾ’ ಸಿನಿಮಾದ ಸೀಕ್ವೆಲ್​ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ. ದಸರಾ ಹಬ್ಬದ ಶುಭ ಸಂದರ್ಭದಲ್ಲಿ ಸನ್ನಿ ಡಿಯೋಲ್​ ಅವರು ‘ಗದರ್​ 2’ ಚಿತ್ರ ಅನೌನ್ಸ್​ ಮಾಡಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

ಸನ್ನಿ ಡಿಯೋಲ್​ ಅವರಿಗೆ ಈಗ 64 ವರ್ಷ ವಯಸ್ಸು. ಇತ್ತೀಚಿನ ವರ್ಷಗಳಲ್ಲಿ ಅವರು ನಟನೆಯಲ್ಲಿ ಅಷ್ಟೇನೂ ಸಕ್ರಿಯವಾಗಿಲ್ಲ. ಅಲ್ಲೊಂದು ಇಲ್ಲೊಂದು ಸಿನಿಮಾ ಮಾಡುತ್ತಿದ್ದಾರಷ್ಟೇ. ಈ ನಡುವೆ ಅವರು ‘ಗದರ್​ 2’ ಘೋಷಣೆ ಮಾಡಿರುವುದು ಸಿನಿಪ್ರಿಯರಿಗೆ ಅಚ್ಚರಿ ಮೂಡಿಸಿದೆ. ಈ ಚಿತ್ರ 2022ಕ್ಕೆ ಬಿಡುಗಡೆ ಆಗಲಿದೆ ಎಂಬುದನ್ನೂ ಸನ್ನಿ ಡಿಯೋಲ್​ ತಿಳಿಸಿದ್ದಾರೆ.

‘ಗದರ್​ 2’ ಕುರಿತು ಈ ಸಿಹಿ ಸುದ್ದಿಯನ್ನು ಅವರು ಸೋಶಿಯಲ್​ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ. ‘ಎರಡು ದಶಕಗಳ ಬಳಿಕ ಕಾಯುವಿಕೆಗೆ ಕೊನೆಗೂ ಅಂತ್ಯ ಸಿಕ್ಕಿದೆ. ದಸರಾ ಹಬ್ಬದ ಈ ಶುಭ ಸಂದರ್ಭದಲ್ಲಿ ‘ಗದರ್​ 2’ ಚಿತ್ರದ ಮೋಷನ್​ ಪೋಸ್ಟರ್​ ಪ್ರಸ್ತುತ ಪಡಿಸುತ್ತಿದ್ದೇನೆ’ ಎಂದು ಅವರು ಟ್ವಿಟರ್​, ಇನ್​ಸ್ಟಾಗ್ರಾಮ್​ ಮುಂತಾದ ಖಾತೆಗಳಲ್ಲಿ ಪೋಸ್ಟ್​ ಮಾಡಿದ್ದಾರೆ.

‘ಗದರ್​’ ಚಿತ್ರಕ್ಕೆ ಅನಿಲ್​ ಶರ್ಮಾ ನಿರ್ದೇಶನ ಮಾಡಿದ್ದರು. ಈಗ ಎರಡನೇ ಪಾರ್ಟ್​ ಕೂಡ ಅವರ ನಿರ್ದೇಶನದಲ್ಲೇ ಮೂಡಿಬರಲಿದೆ. ‘ಗದರ್​’ನಲ್ಲಿ ನಾಯಕಿ ಆಗಿದ್ದ ಅಮೀಷಾ ಪಟೇಲ್​ ಅವರೇ ಮತ್ತೆ ಸನ್ನಿ ಡಿಯೋಲ್​ಗೆ ಜೋಡಿ ಆಗುತ್ತಿದ್ದಾರೆ. ದೇಶ ವಿಭಜನೆಯ ಹಿನ್ನೆಲೆಯಲ್ಲಿ ‘ಗದರ್​’ ಕಥೆ ಮೂಡಿಬಂದಿತ್ತು. ಈಗ ಅದರ ಸೀಕ್ವೆಲ್​ಗೆ ನಿರ್ದೇಶಕರು ಯಾವ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ ಎಂಬ ಕೌತುಕ ಮನೆ ಮಾಡಿದೆ. ‘ಕಥೆ ಮುಂದುವರಿಯುತ್ತದೆ’ ಎಂದು ಮಾತಿನ ಮೂಲಕ ಸನ್ನಿ ಡಿಯೋಲ್​ ಇನ್ನಷ್ಟು ನಿರೀಕ್ಷೆ ಮೂಡಿಸಿದ್ದಾರೆ.

ಇದನ್ನೂ ಓದಿ:

ಶಾರುಖ್​ ಮಗನನ್ನು ಅರೆಸ್ಟ್​ ಮಾಡಿದ ಎನ್​ಸಿಬಿ ಅಧಿಕಾರಿಗೆ ಈಗ ಹೊಸ ತಲೆನೋವು; ಇದು ಯಾರ ಸಂಚು?

‘ಅದಾನಿ ಬಂದರು ಡ್ರಗ್ಸ್​ ಮತ್ತು ರೈತರ ಕೊಲೆ ಮರೆಮಾಚಲು ಶಾರುಖ್​ ಮಗ ಟಾರ್ಗೆಟ್​’: ವಿಶಾಲ್​ ದದ್ಲಾನಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?