AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಫೋಟೋದಲ್ಲಿರುವ ಖ್ಯಾತ ನಟಿ ಯಾರು ಎಂದು ಗುರುತಿಸ್ತೀರಾ?

ಸೆಲೆಬ್ರಿಟಿಗಳು ತಮ್ಮ ದಿನಚರಿಯನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಾ ವೈಯಕ್ತಿಕ ಜೀವನದ ಬಗ್ಗೆ ಅಭಿಮಾನಿಗಳಿಗೆ ತಿಳಿಸಿಕೊಡುವ ಪ್ರಯತ್ನ ಮಾಡುತ್ತಾರೆ.

ಈ ಫೋಟೋದಲ್ಲಿರುವ ಖ್ಯಾತ ನಟಿ ಯಾರು ಎಂದು ಗುರುತಿಸ್ತೀರಾ?
ಈ ಫೋಟೋದಲ್ಲಿರುವ ಖ್ಯಾತ ನಟಿ ಯಾರು ಎಂದು ಗುರುತಿಸ್ತೀರಾ?
TV9 Web
| Edited By: |

Updated on: Sep 19, 2021 | 5:54 PM

Share

ಸೆಲೆಬ್ರಿಟಿಗಳು ಅಭಿಮಾನಿಗಳ ಜತೆ ಸಂಪರ್ಕದಲ್ಲಿರೋಕೆ ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್​ ಆಗಿರುತ್ತಾರೆ. ತಮ್ಮ ದಿನಚರಿಯನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಾ ವೈಯಕ್ತಿಕ ಜೀವನದ ಬಗ್ಗೆ ಅಭಿಮಾನಿಗಳಿಗೆ ತಿಳಿಸಿಕೊಡುವ ಪ್ರಯತ್ನ ಮಾಡುತ್ತಾರೆ. ಇನ್ನೂ ಕೆಲವರು ಕುಟುಂಬದ ಜತೆಗೆ ಕಳೆದ ಫೋಟೋಗಳು ಹಾಗೂ ಚೈಲ್ಡ್​​ವುಡ್​ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈಗ ಖ್ಯಾತ ನಟಿಯೊಬ್ಬರು ತಮ್ಮ ಬಾಲ್ಯದ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ನೋಡಿ ಅಭಿಮಾನಿಗಳು ಖುಷಿ ಆಗಿದ್ದಾರೆ.

ಬಹುಭಾಷಾ ನಟಿ ತಾಪ್ಸೀ ಪನ್ನು ಶಾಲಾ ದಿನಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸ್ಪರ್ಧೆಯೊಂದರಲ್ಲಿ ತಾಪ್ಸಿ ಮೊದಲ ಸ್ಥಾನ ಗಳಿಸಿದ್ದರು. ಅವರ ಕ್ಲಾಸ್​ಮೇಟ್ಸ್​ ಎರಡು ಹಾಗೂ ಮೂರನೇ ಸ್ಥಾನ ಪಡೆದಿದ್ದರು. ಈ ಫೋಟೋ ನೋಡಿದ ಅಭಿಮಾನಿಗಳು ಅಚ್ಚರಿಗೊಂಡಿದ್ದಾರೆ. ತಾಪ್ಸೀ ನೀವು ಆಗಲೂ ಕ್ಯೂಟ್​ ಆಗಿದ್ದಿರಿ ಎಂದು ಹೇಳಿದ್ದಾರೆ.

View this post on Instagram

A post shared by Taapsee Pannu (@taapsee)

ಮದುವೆ ನಂತರದಲ್ಲಿ ಹೆಂಡತಿ ಜತೆ ಪತಿ ಒತ್ತಾಯ ಪೂರ್ವಕವಾಗಿ ಲೈಂಗಿಕ ಕ್ರಿಯೆ ನಡೆಸಿದರೆ ಅದನ್ನು ರೇಪ್​ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಬಿಲಾಸ್​ಪುರ್​ (ಛತ್ತೀಸ್‌ಗಡ್‌) ಹೈಕೋರ್ಟ್​ ತೀರ್ಪು ನೀಡಿದೆ. ಈ ತೀರ್ಪಿನ ಬಗ್ಗೆ ಎಲ್ಲ ಕಡೆಗಳಲ್ಲೂ ಚರ್ಚೆ ಆಗುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ತಾಪ್ಸೀ ಪನ್ನು ಖಾರವಾಗಿ ಪ್ರತಿಕ್ರಿಯೆ ನೀಡಿದ್ದರು. ಈ ಪ್ರಕರಣದ ಬಗ್ಗೆ ಮಾಡಲಾದ ಟ್ವೀಟ್ಅನ್ನು​ ರೀ ಟ್ವೀಟ್​ ಮಾಡಿಕೊಂಡಿರುವ ತಾಪ್ಸೀ, ‘ಇದೊಂದು ಕೇಳುವುದು ಬಾಕಿ ಇತ್ತು’ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಕೋರ್ಟ್​ ಆದೇಶದ ಬಗ್ಗೆ ತೀವ್ರ ಖಾರವಾಗಿ ಪ್ರತಿಕ್ರಿಯಿಸಿದ್ದರು.

‘ಅನ್ನಾಬೆಲ್ಲೆ ಸೇತುಪತಿ’ ಸಿನಿಮಾದಲ್ಲಿ ತಾಪ್ಸೀ ಪನ್ನು ನಟಿಸಿದ್ದಾರೆ. ಈ ಸಿನಿಮಾದಲ್ಲಿ ತಾಪ್ಸಿ ನಟನೆ ಬಗ್ಗೆ ಮೆಚ್ಚುಗೆಯ ಮಾತು ಕೇಳಿ ಬಂದಿದೆ. ತಾಪ್ಸಿ ಕೈಯಲ್ಲಿ ಬರೋಬ್ಬರಿ 9 ಸಿನಿಮಾಗಳಿವೆ. ಈ ವರ್ಷ ಕೆಲವು ತೆರೆಕಾಣೋಕೆ ರೆಡಿ ಇದ್ದರೆ ಇನ್ನೂ ಕೆಲವು ಮುಂದಿನ ವರ್ಷಕ್ಕೆ ತೆರೆಗೆ ಬರಲಿದೆ.

ಇದನ್ನೂ ಓದಿ: ನಟಿ ತಾಪ್ಸೀ ಪನ್ನು ಡೇಟ್​ ಮಾಡುವ ಹುಡುಗನಿಗೆ ಈ ಗುಣ ಇರಲೇಬೇಕು

ಹೆಂಡತಿ ಜತೆ ಗಂಡನ ಬಲವಂತದ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ ಎಂಬ ಕೋರ್ಟ್​ ಆದೇಶಕ್ಕೆ ತಾಪ್ಸೀ ಪನ್ನು ಖಡಕ್​ ಪ್ರತಿಕ್ರಿಯೆ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ