AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಫೋಟೋದಲ್ಲಿರುವ ಖ್ಯಾತ ನಟಿ ಯಾರು ಎಂದು ಗುರುತಿಸ್ತೀರಾ?

ಸೆಲೆಬ್ರಿಟಿಗಳು ತಮ್ಮ ದಿನಚರಿಯನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಾ ವೈಯಕ್ತಿಕ ಜೀವನದ ಬಗ್ಗೆ ಅಭಿಮಾನಿಗಳಿಗೆ ತಿಳಿಸಿಕೊಡುವ ಪ್ರಯತ್ನ ಮಾಡುತ್ತಾರೆ.

ಈ ಫೋಟೋದಲ್ಲಿರುವ ಖ್ಯಾತ ನಟಿ ಯಾರು ಎಂದು ಗುರುತಿಸ್ತೀರಾ?
ಈ ಫೋಟೋದಲ್ಲಿರುವ ಖ್ಯಾತ ನಟಿ ಯಾರು ಎಂದು ಗುರುತಿಸ್ತೀರಾ?
TV9 Web
| Edited By: |

Updated on: Sep 19, 2021 | 5:54 PM

Share

ಸೆಲೆಬ್ರಿಟಿಗಳು ಅಭಿಮಾನಿಗಳ ಜತೆ ಸಂಪರ್ಕದಲ್ಲಿರೋಕೆ ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್​ ಆಗಿರುತ್ತಾರೆ. ತಮ್ಮ ದಿನಚರಿಯನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಾ ವೈಯಕ್ತಿಕ ಜೀವನದ ಬಗ್ಗೆ ಅಭಿಮಾನಿಗಳಿಗೆ ತಿಳಿಸಿಕೊಡುವ ಪ್ರಯತ್ನ ಮಾಡುತ್ತಾರೆ. ಇನ್ನೂ ಕೆಲವರು ಕುಟುಂಬದ ಜತೆಗೆ ಕಳೆದ ಫೋಟೋಗಳು ಹಾಗೂ ಚೈಲ್ಡ್​​ವುಡ್​ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈಗ ಖ್ಯಾತ ನಟಿಯೊಬ್ಬರು ತಮ್ಮ ಬಾಲ್ಯದ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ನೋಡಿ ಅಭಿಮಾನಿಗಳು ಖುಷಿ ಆಗಿದ್ದಾರೆ.

ಬಹುಭಾಷಾ ನಟಿ ತಾಪ್ಸೀ ಪನ್ನು ಶಾಲಾ ದಿನಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸ್ಪರ್ಧೆಯೊಂದರಲ್ಲಿ ತಾಪ್ಸಿ ಮೊದಲ ಸ್ಥಾನ ಗಳಿಸಿದ್ದರು. ಅವರ ಕ್ಲಾಸ್​ಮೇಟ್ಸ್​ ಎರಡು ಹಾಗೂ ಮೂರನೇ ಸ್ಥಾನ ಪಡೆದಿದ್ದರು. ಈ ಫೋಟೋ ನೋಡಿದ ಅಭಿಮಾನಿಗಳು ಅಚ್ಚರಿಗೊಂಡಿದ್ದಾರೆ. ತಾಪ್ಸೀ ನೀವು ಆಗಲೂ ಕ್ಯೂಟ್​ ಆಗಿದ್ದಿರಿ ಎಂದು ಹೇಳಿದ್ದಾರೆ.

View this post on Instagram

A post shared by Taapsee Pannu (@taapsee)

ಮದುವೆ ನಂತರದಲ್ಲಿ ಹೆಂಡತಿ ಜತೆ ಪತಿ ಒತ್ತಾಯ ಪೂರ್ವಕವಾಗಿ ಲೈಂಗಿಕ ಕ್ರಿಯೆ ನಡೆಸಿದರೆ ಅದನ್ನು ರೇಪ್​ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಬಿಲಾಸ್​ಪುರ್​ (ಛತ್ತೀಸ್‌ಗಡ್‌) ಹೈಕೋರ್ಟ್​ ತೀರ್ಪು ನೀಡಿದೆ. ಈ ತೀರ್ಪಿನ ಬಗ್ಗೆ ಎಲ್ಲ ಕಡೆಗಳಲ್ಲೂ ಚರ್ಚೆ ಆಗುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ತಾಪ್ಸೀ ಪನ್ನು ಖಾರವಾಗಿ ಪ್ರತಿಕ್ರಿಯೆ ನೀಡಿದ್ದರು. ಈ ಪ್ರಕರಣದ ಬಗ್ಗೆ ಮಾಡಲಾದ ಟ್ವೀಟ್ಅನ್ನು​ ರೀ ಟ್ವೀಟ್​ ಮಾಡಿಕೊಂಡಿರುವ ತಾಪ್ಸೀ, ‘ಇದೊಂದು ಕೇಳುವುದು ಬಾಕಿ ಇತ್ತು’ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಕೋರ್ಟ್​ ಆದೇಶದ ಬಗ್ಗೆ ತೀವ್ರ ಖಾರವಾಗಿ ಪ್ರತಿಕ್ರಿಯಿಸಿದ್ದರು.

‘ಅನ್ನಾಬೆಲ್ಲೆ ಸೇತುಪತಿ’ ಸಿನಿಮಾದಲ್ಲಿ ತಾಪ್ಸೀ ಪನ್ನು ನಟಿಸಿದ್ದಾರೆ. ಈ ಸಿನಿಮಾದಲ್ಲಿ ತಾಪ್ಸಿ ನಟನೆ ಬಗ್ಗೆ ಮೆಚ್ಚುಗೆಯ ಮಾತು ಕೇಳಿ ಬಂದಿದೆ. ತಾಪ್ಸಿ ಕೈಯಲ್ಲಿ ಬರೋಬ್ಬರಿ 9 ಸಿನಿಮಾಗಳಿವೆ. ಈ ವರ್ಷ ಕೆಲವು ತೆರೆಕಾಣೋಕೆ ರೆಡಿ ಇದ್ದರೆ ಇನ್ನೂ ಕೆಲವು ಮುಂದಿನ ವರ್ಷಕ್ಕೆ ತೆರೆಗೆ ಬರಲಿದೆ.

ಇದನ್ನೂ ಓದಿ: ನಟಿ ತಾಪ್ಸೀ ಪನ್ನು ಡೇಟ್​ ಮಾಡುವ ಹುಡುಗನಿಗೆ ಈ ಗುಣ ಇರಲೇಬೇಕು

ಹೆಂಡತಿ ಜತೆ ಗಂಡನ ಬಲವಂತದ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ ಎಂಬ ಕೋರ್ಟ್​ ಆದೇಶಕ್ಕೆ ತಾಪ್ಸೀ ಪನ್ನು ಖಡಕ್​ ಪ್ರತಿಕ್ರಿಯೆ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?