AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಶ್ಲೀಲ ಸಿನಿಮಾದಲ್ಲಿ ನಟಿಸೋದು ತಪ್ಪು ಎಂದಿದ್ದು ಯಾರು?’ ಸಲ್ಮಾನ್​ ಖಾನ್​ ಮಾಜಿ ಪ್ರೇಯಸಿಯ ಖಡಕ್​ ಪ್ರಶ್ನೆ  

1992-97ರ ಅವಧಿಯಲ್ಲಿ ಸೋಮಿ ಚಿತ್ರರಂಗದಲ್ಲಿ ಆ್ಯಕ್ಟಿವ್ ಆಗಿದ್ದರು. ಈ ವೇಳೆ ಸಲ್ಮಾನ್​ ಖಾನ್​ ಜತೆ ಅವರು ರಿಲೇಶನ್​ಶಿಪ್​ನಲ್ಲಿದ್ದರು. ನಂತರ ಇಬ್ಬರ ಸಂಬಂಧ ಮುರಿದು ಬಿದ್ದಿತ್ತು.

‘ಅಶ್ಲೀಲ ಸಿನಿಮಾದಲ್ಲಿ ನಟಿಸೋದು ತಪ್ಪು ಎಂದಿದ್ದು ಯಾರು?’ ಸಲ್ಮಾನ್​ ಖಾನ್​ ಮಾಜಿ ಪ್ರೇಯಸಿಯ ಖಡಕ್​ ಪ್ರಶ್ನೆ  
‘ಅಶ್ಲೀಲ ಸಿನಿಮಾದಲ್ಲಿ ನಟಿಸೋದು ತಪ್ಪು ಎಂದಿದ್ದು ಯಾರು?’ ಸಲ್ಮಾನ್​ ಖಾನ್​ ಮಾಜಿ ಪ್ರೇಯಸಿಯ ಖಡಕ್​ ಪ್ರಶ್ನೆ  
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jul 28, 2021 | 5:32 PM

ರಾಜ್​ ಕುಂದ್ರಾ ನಡೆಸುತ್ತಿದ್ದ ಅಶ್ಲೀಲ ಸಿನಿಮಾ ದಂಧೆ ಬಯಲಿಗೆ ಬಂದ ನಂತರದಲ್ಲಿ ಸಾಕಷ್ಟು ಹೀರೋಯಿನ್​​ಗಳ ಹೆಸರು ಬೆಳಕಿಗೆ ಬರುತ್ತಿದೆ. ಬಾಲಿವುಡ್​ನ ಸಾಕಷ್ಟು ನಟಿಯರು ಹಾಗೂ ಮಾಡೆಲ್​ಗಳ ಹೆಸರು ಈ ಪ್ರಕರಣದಲ್ಲಿ ಸಿಲುಕಿದೆ ಎನ್ನಲಾಗುತ್ತಿದೆ. ಈ ಮಧ್ಯೆ ಸಲ್ಮಾನ್​ ಖಾನ್​ ಮಾಜಿ ಪ್ರೇಯಸಿ ಸೋಮಿ ಈ ಬಗ್ಗೆ ಮಾತನಾಡಿದ್ದು, ಮಹಿಳೆಯರು ಪಾರ್ನ್​ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುವುದರಲ್ಲಿ ತಪ್ಪೇನು ಎಂದು ಪ್ರಶ್ನಿಸಿದ್ದಾರೆ.

‘ನೀಲಿ ಚಿತ್ರಗಳಲ್ಲಿ ನಟಿಸೋದನ್ನು ಯಾರಾದರೂ ಆಯ್ಕೆ ಮಾಡಿಕೊಳ್ಳುತ್ತಾರೆ ಎಂದರೆ ಅವರನ್ನು ನಾನು ಜಡ್ಜ್​ ಮಾಡುವುದಿಲ್ಲ. ಮಹಿಳೆಯರನ್ನು ಒತ್ತಾಯಪೂರ್ವಕವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದರೆ ಅದು ತಪ್ಪು. ಅವರೇ ಆ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡರೆ ಅದರಲ್ಲಿ ತಪ್ಪೇನಿದೆ?’ ಎಂದು ಸೋಮಿ ಪ್ರಶ್ನೆ ಮಾಡಿದ್ದಾರೆ.

1992-97ರ ಅವಧಿಯಲ್ಲಿ ಸೋಮಿ ಚಿತ್ರರಂಗದಲ್ಲಿ ಆ್ಯಕ್ಟಿವ್ ಆಗಿದ್ದರು. ಈ ವೇಳೆ ಸಲ್ಮಾನ್​ ಖಾನ್​ ಜತೆ ಅವರು ರಿಲೇಶನ್​ಶಿಪ್​ನಲ್ಲಿದ್ದರು. ನಂತರ ಇಬ್ಬರ ಸಂಬಂಧ ಮುರಿದು ಬಿದ್ದಿತ್ತು.

ಚಾರ್ಜ್​ ಶೀಟ್​ನಲ್ಲಿದೆ ಶಾಕಿಂಗ್​ ವಿಚಾರ

ಮುಂಬೈ ಪೊಲೀಸರು ರಾಜ್​ ಕುಂದ್ರಾ ವಿರುದ್ಧ ದೋಷಾರೋಪಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಈ ಚಾರ್ಜ್​ಶೀಟ್​ನಲ್ಲಿ ರಾಜ್​ ಕುಂದ್ರಾ ಅವರ ಕರ್ಮಕಾಂಡವನ್ನು ಬಿಚ್ಚಿಡಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ಎಷ್ಟು ಹಣ ಗಳಿಕೆ ಮಾಡಬೇಕು ಎನ್ನುವ ರಾಜ್​ ಕುಂದ್ರಾ ಲೆಕ್ಕಾಚಾರದ ಬಗ್ಗೆ ಈ ಚಾರ್ಜ್​ಶೀಟ್​ನಲ್ಲಿದೆಯಂತೆ.

ಹಾಟ್​ಶಾಟ್ಸ್​ ಆ್ಯಪ್​ನಲ್ಲಿ ಪಾರ್ನ್​ ಸಿನಿಮಾಗಳ ಪ್ರಸಾರವನ್ನು ರಾಜ್​ಕುಂದ್ರಾ ಮಾಡುತ್ತಿದ್ದರು. ಈ ಕಾರಣಕ್ಕೆ ಗೂಗಲ್​ ಪ್ಲೇಸ್ಟೋರ್​ ಈ ಆ್ಯಪ್​ಅನ್ನು ತೆಗೆದು ಹಾಕಿತ್ತು. ಇದಾದ ನಂತರದಲ್ಲಿ ಬಾಲಿಫೇಮ್​ ಹೆಸರಿನ ಆ್ಯಪ್​ಅನ್ನು ರಾಜ್​ ಕುಂದ್ರಾ ಲಾಂಚ್​ ಮಾಡಿದ್ದರು. 2023-24ರ ವೇಳೆಗೆ ಈ ಉದ್ಯಮದಿಂದ 146 ಕೋಟಿ ಒಟ್ಟು ಆದಾಯ ಹಾಗೂ 34 ಕೋಟಿ ರೂಪಾಯಿ ಲಾಭಾಂಶ ಗಳಿಕೆ ಮಾಡುವ ಗುರಿ ಅವರದ್ದಾಗಿತ್ತು.

2021-22ರ ಅವಧಿಯಲ್ಲಿ 36.50 ಕೋಟಿ ಒಟ್ಟು ಆದಾಯ ಹಾಗೂ ಹಾಗೂ 4.77 ಕೋಟಿ ರೂಪಾಯಿ ಲಾಭ, 2021-22 ಅವಧಿಯಲ್ಲಿ 73 ಕೋಟಿ ಒಟ್ಟು ಆದಾಯ ಗಳಿಕೆ ಮಾಡುವ ಗುರಿಯನ್ನು ರಾಜ್​ ಹೊಂದಿದ್ದರು.

ಇದನ್ನೂ ಓದಿ: ನನ್ನ ಕರೀಯರ್, ಬದುಕು ಮತ್ತು ವ್ಯವಹಾರವನ್ನು ಮಣ್ಣು ಪಾಲು ಮಾಡಿಬಿಟ್ಟೆ ಅಂತ ಕುಂದ್ರಾ ಮೇಲೆ ಕೂಗಾಡಿದರು ಶಿಲ್ಪಾ ಶೆಟ್ಟಿ

ತಿಳಿದಷ್ಟು ಚಿಕ್ಕದಿಲ್ಲ ರಾಜ್​ ಕುಂದ್ರಾ ಅಶ್ಲೀಲ ಸಿನಿಮಾ ದಂಧೆ; ಚಾರ್ಜ್​ಶೀಟ್​ನಿಂದ ಬಯಲಾಯ್ತು ಅಚ್ಚರಿಯ ವಿಚಾರ

ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್