AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದ ವಿದ್ಯಾರ್ಥಿಗೆ ಸನ್ನಿ ಲಿಯೋನ್ ಅಮ್ಮ, ಇಮ್ರಾನ್ ಹಶ್ಮಿ ಅಪ್ಪ!

ಮುಜಾಫರ್​ಪುರದ ಧನರಾಜ್ ಭಗತ್ ಪದವಿ ಕಾಲೇಜಿನ ದ್ವಿತೀಯ ವರ್ಷದ ಬಿಎ ವಿದ್ಯಾರ್ಥಿ ಕುಂದನ್ ಕುಮಾರ್ ಪರೀಕ್ಷಾ ಪ್ರವೇಶ ಪತ್ರದಲ್ಲಿ ತಂದೆ, ತಾಯಿಯರ ಹೆಸರು ಸನ್ನಿ ಲಿಯೋನ್ ಮತ್ತು ಇಮ್ರಾನ್ ಹಶ್ಮಿ ಎಂದು ನಮೂದಾಗಿದೆ.

ಬಿಹಾರದ ವಿದ್ಯಾರ್ಥಿಗೆ ಸನ್ನಿ ಲಿಯೋನ್ ಅಮ್ಮ, ಇಮ್ರಾನ್ ಹಶ್ಮಿ ಅಪ್ಪ!
ಸನ್ನಿ ಲಿಯೋನ್ ಮತ್ತು ಇಮ್ರಾನ್ ಹಶ್ಮಿ
shruti hegde
| Edited By: |

Updated on:Dec 14, 2020 | 9:28 PM

Share

ಪಾಟ್ನಾ: ಬಿಹಾರದ ವಿದ್ಯಾರ್ಥಿಯೊಬ್ಬನ ಪರೀಕ್ಷಾ ಪ್ರವೇಶ ಪತ್ರದಲ್ಲಿ ತಾಯಿಯ ಹೆಸರು ಸನ್ನಿ ಲಿಯೋನ್ ಮತ್ತು ತಂದೆಯ ಹೆಸರು ಇಮ್ರಾನ್ ಹಶ್ಮಿ ಎಂದು ನಮೂದಾಗಿದೆ ಎಂದು ರಾಷ್ಟ್ರೀಯ ಜನತಾ ದಳ (ಆರ್​ಜೆಡಿ) ಟ್ವೀಟ್ ಮಾಡಿದೆ. ಸನ್ನಿ ಲಿಯೋನ್ ‘ಈಗಿನ ಮಕ್ಕಳು ತುಂಬಾ ಅದ್ಭುತ’ ಎಂದು ನಗುತ್ತಾ ಆರ್​ಜೆಡಿ ಟ್ವೀಟ್​ ಅನ್ನು ರಿಟ್ವೀಟ್ ಮಾಡಿದ್ದಾರೆ.

ಮುಜಾಫರ್​ಪುರದ ಧನರಾಜ್ ಭಗತ್ ಪದವಿ ಕಾಲೇಜಿನ ದ್ವಿತೀಯ ವರ್ಷದ ಬಿಎ ವಿದ್ಯಾರ್ಥಿ ಕುಂದನ್ ಕುಮಾರ್ ಪರೀಕ್ಷಾ ಪ್ರವೇಶ ಪತ್ರದಲ್ಲಿ ತಂದೆ, ತಾಯಿಯರ ಹೆಸರು ಸನ್ನಿ ಲಿಯೋನ್ ಮತ್ತು ಇಮ್ರಾನ್ ಹಶ್ಮಿ ಎಂದು ನಮೂದಾಗಿದೆ. ಇಮ್ರಾನ್ ಹಶ್ಮಿ ಟ್ವೀಟ್ ಮಾಡುವ ಮೂಲಕ ‘ಇವರು ನನ್ನವರಲ್ಲ’ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಪರೀಕ್ಷಾ ಪ್ರವೇಶ ಪತ್ರದ ಸ್ಕ್ರೀನ್ ಶಾಟ್ ಅನ್ನು ಭೀಮರಾವ್ ಅಂಬೇಡ್ಕರ್ ಬಿಹಾರ ವಿಶ್ವವಿದ್ಯಾಲಯ ಗಮನಕ್ಕೆ ತಂದಾಗ ಅಧಿಕಾರಿಗಳು ಆಶ್ಚರ್ಯಗೊಂಡಿದ್ದಾರೆ. ಈತ ಉತ್ತರ ಬಿಹಾರ ಮುಜಾಫರ್​ಪುರದ ನಿವಾಸಿಯೆಂದು ಹೇಳಲಾಗಿದೆ.

ಮಾದಕ ನಟಿ ಸನ್ನಿ ಲಿಯೋನ್​ಗೆ ಭಾರತ ಸೇಫ್​ ಅಲ್ವಂತೆ!

Published On - 9:21 pm, Mon, 14 December 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್