AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೈಗರ್​ ಶ್ರಾಫ್​ ಮಸಲ್ಸ್​ ನೋಡಿ ಫಿದಾ ಆದ ಅಭಿಮಾನಿಗಳು; ಇಲ್ಲಿದೆ ವಿಡಿಯೋ

‘ಹೀರೋಪಂತಿ 2’ ಸಿನಿಮಾದಲ್ಲಿ ಟೈಗರ್​ ಶ್ರಾಫ್​ ನಟಿಸುತ್ತಿದ್ದಾರೆ. ಮೊದಲ ಶೆಡ್ಯೂಲ್​ ಮುಂಬೈನಲ್ಲಿ ನೆರವೇರಿತ್ತು. ಅಹ್ಮದ್​ ಖಾನ್​ ನಿರ್ದೇಶನ ಮಾಡುತ್ತಿರುವ ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್​ ದೃಶ್ಯಗಳು ಇರಲಿವೆಯಂತೆ.

ಟೈಗರ್​ ಶ್ರಾಫ್​ ಮಸಲ್ಸ್​ ನೋಡಿ ಫಿದಾ ಆದ ಅಭಿಮಾನಿಗಳು; ಇಲ್ಲಿದೆ ವಿಡಿಯೋ
ಟೈಗರ್​ ಶ್ರಾಫ್​ ಮಸಲ್ಸ್​ ನೋಡಿ ಫಿದಾ ಆದ ಅಭಿಮಾನಿಗಳು; ಇಲ್ಲಿದೆ ವಿಡಿಯೋ
TV9 Web
| Edited By: |

Updated on: Jul 23, 2021 | 9:50 PM

Share

ನಟ ಟೈಗರ್ ಶ್ರಾಫ್​ ಫಿಟ್​ನೆಸ್​ಗೆ ಸಾಕಷ್ಟು ಪ್ರಾಮುಖ್ಯತೆ ಕೊಡುತ್ತಾರೆ. ಈ ಕಾರಣಕ್ಕೆ ಅವರು ನಿತ್ಯ ಹಲವು ಗಂಟೆ ಕಾಲ ಜಿಮ್​ನಲ್ಲಿ ಕಳೆಯುತ್ತಾರೆ. ಅನೇಕ ಬಾರಿ ಅವರು ಜಿಮ್​ನಲ್ಲಿ ಕಳೆದಿರುವ ಫೋಟೋ ಹಾಗೂ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈಗ ಅವರು ಹೊಸ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಟೈಗರ್​ ಶ್ರಾಫ್​ ಬಾಡಿ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.

‘ಹೀರೋಪಂತಿ 2’ ಸಿನಿಮಾದಲ್ಲಿ ಟೈಗರ್​ ಶ್ರಾಫ್​ ನಟಿಸುತ್ತಿದ್ದಾರೆ. ಮೊದಲ ಶೆಡ್ಯೂಲ್​ ಮುಂಬೈನಲ್ಲಿ ನೆರವೇರಿತ್ತು. ಅಹ್ಮದ್​ ಖಾನ್​ ನಿರ್ದೇಶನ ಮಾಡುತ್ತಿರುವ ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್​ ದೃಶ್ಯಗಳು ಇರಲಿವೆಯಂತೆ. ಈ ಚಿತ್ರಕ್ಕಾಗಿ ಟೈಗರ್​ ಶ್ರಾಫ್​ ಜಿಮ್​ನಲ್ಲಿ ಎಕ್ಸ್​ಟ್ರಾ ವರ್ಕೌಟ್​ ಮಾಡಿದ್ದಾರೆ. ಈ ವಿಡಿಯೋವನ್ನು ಟೈಗರ್​ ಶ್ರಾಫ್​ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಬಾಲಿವುಡ್​ನ ಖ್ಯಾತ ನಿರ್ಮಾಪಕ ಸಾಜಿದ್​ ನಾಡಿಯದ್ವಾಲಾ ಅವರು ಹೀರೋಪಂತಿ ಸಿನಿಮಾ ಮೂಲಕ ಟೈಗರ್​ ಶ್ರಾಫ್​ ಅವರನ್ನು ಲಾಂಚ್​ ಮಾಡಿದ್ದರು. ಈಗ ಈ ಸರಣಿಯಲ್ಲಿ ಎರನೇ ಸಿನಿಮಾ ಮೂಡಿ ಬರುತ್ತಿದೆ. ಈಗ ಈ ಸಿನಿಮಾಗೆ ಹಾಲಿವುಡ್ ಸ್ಟಂಟ್​ ಡೈರೆಕ್ಟರ್​ ಜತೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಪ್ರಮುಖ ಆ್ಯಕ್ಷನ್​ ಹಾಗೂ ಹಾಡನ್ನು ಮಾಸ್ಕೋವ್​ ಹಾಗೂ ಪೀಟರ್ಸ್​ಬರ್ಗ್​ನಲ್ಲಿ ಶೂಟ್​ ಮಾಡಲು ನಿರ್ಧರಿಸಲಾಗಿದೆ ಎಂದು ಮೂಲಗಳು ಹೆಳಿವೆ.

ಇತ್ತೀಚೆಗೆ ಟೈಗರ್​ ಶ್ರಾಫ್​ ವಿರುದ್ಧ ಎಫ್​ಐಆರ್​ ದಾಖಲಾಗಿತ್ತು. ಲಾಕ್​ಡೌನ್ ವೇಳೆ ನಟಿ ದಿಶಾ ಪಟಾನಿ ಮತ್ತು ಟೈಗರ್​ ಶ್ರಾಫ್ ಅನವಶ್ಯಕವಾಗಿ ತಿರುಗಾಡುತ್ತಿರುವುದು ಗಮನಕ್ಕೆ ಬಂದಿತ್ತು. ಹೀಗಾಗಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದರು.

ಇದನ್ನೂ ಓದಿ: ಲಾಕ್​ಡೌನ್​ ಮಧ್ಯೆಯೂ ಟೈಗರ್-ದಿಶಾ ರೊಮ್ಯಾಂಟಿಕ್​ ರೈಡ್​; ಇವರನ್ನು ತಡೆದ ಪೊಲೀಸರು, ಮುಂದೇನಾಯ್ತು?

ಟೈಗರ್​ ಶ್ರಾಫ್​ ಸಿನಿಮಾಗೆ ಜೇಮ್ಸ್​ ಬಾಂಡ್​ ಸ್ಟಂಟ್​ ಡೈರೆಕ್ಟರ್​; ರಷ್ಯಾದಲ್ಲಿ ನಡೆಯಲಿದೆ ಶೂಟ್​

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು