ಟೈಗರ್​ ಶ್ರಾಫ್​ ಮಸಲ್ಸ್​ ನೋಡಿ ಫಿದಾ ಆದ ಅಭಿಮಾನಿಗಳು; ಇಲ್ಲಿದೆ ವಿಡಿಯೋ

‘ಹೀರೋಪಂತಿ 2’ ಸಿನಿಮಾದಲ್ಲಿ ಟೈಗರ್​ ಶ್ರಾಫ್​ ನಟಿಸುತ್ತಿದ್ದಾರೆ. ಮೊದಲ ಶೆಡ್ಯೂಲ್​ ಮುಂಬೈನಲ್ಲಿ ನೆರವೇರಿತ್ತು. ಅಹ್ಮದ್​ ಖಾನ್​ ನಿರ್ದೇಶನ ಮಾಡುತ್ತಿರುವ ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್​ ದೃಶ್ಯಗಳು ಇರಲಿವೆಯಂತೆ.

ಟೈಗರ್​ ಶ್ರಾಫ್​ ಮಸಲ್ಸ್​ ನೋಡಿ ಫಿದಾ ಆದ ಅಭಿಮಾನಿಗಳು; ಇಲ್ಲಿದೆ ವಿಡಿಯೋ
ಟೈಗರ್​ ಶ್ರಾಫ್​ ಮಸಲ್ಸ್​ ನೋಡಿ ಫಿದಾ ಆದ ಅಭಿಮಾನಿಗಳು; ಇಲ್ಲಿದೆ ವಿಡಿಯೋ
Follow us
| Updated By: ರಾಜೇಶ್ ದುಗ್ಗುಮನೆ

Updated on: Jul 23, 2021 | 9:50 PM

ನಟ ಟೈಗರ್ ಶ್ರಾಫ್​ ಫಿಟ್​ನೆಸ್​ಗೆ ಸಾಕಷ್ಟು ಪ್ರಾಮುಖ್ಯತೆ ಕೊಡುತ್ತಾರೆ. ಈ ಕಾರಣಕ್ಕೆ ಅವರು ನಿತ್ಯ ಹಲವು ಗಂಟೆ ಕಾಲ ಜಿಮ್​ನಲ್ಲಿ ಕಳೆಯುತ್ತಾರೆ. ಅನೇಕ ಬಾರಿ ಅವರು ಜಿಮ್​ನಲ್ಲಿ ಕಳೆದಿರುವ ಫೋಟೋ ಹಾಗೂ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈಗ ಅವರು ಹೊಸ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಟೈಗರ್​ ಶ್ರಾಫ್​ ಬಾಡಿ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.

‘ಹೀರೋಪಂತಿ 2’ ಸಿನಿಮಾದಲ್ಲಿ ಟೈಗರ್​ ಶ್ರಾಫ್​ ನಟಿಸುತ್ತಿದ್ದಾರೆ. ಮೊದಲ ಶೆಡ್ಯೂಲ್​ ಮುಂಬೈನಲ್ಲಿ ನೆರವೇರಿತ್ತು. ಅಹ್ಮದ್​ ಖಾನ್​ ನಿರ್ದೇಶನ ಮಾಡುತ್ತಿರುವ ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್​ ದೃಶ್ಯಗಳು ಇರಲಿವೆಯಂತೆ. ಈ ಚಿತ್ರಕ್ಕಾಗಿ ಟೈಗರ್​ ಶ್ರಾಫ್​ ಜಿಮ್​ನಲ್ಲಿ ಎಕ್ಸ್​ಟ್ರಾ ವರ್ಕೌಟ್​ ಮಾಡಿದ್ದಾರೆ. ಈ ವಿಡಿಯೋವನ್ನು ಟೈಗರ್​ ಶ್ರಾಫ್​ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಬಾಲಿವುಡ್​ನ ಖ್ಯಾತ ನಿರ್ಮಾಪಕ ಸಾಜಿದ್​ ನಾಡಿಯದ್ವಾಲಾ ಅವರು ಹೀರೋಪಂತಿ ಸಿನಿಮಾ ಮೂಲಕ ಟೈಗರ್​ ಶ್ರಾಫ್​ ಅವರನ್ನು ಲಾಂಚ್​ ಮಾಡಿದ್ದರು. ಈಗ ಈ ಸರಣಿಯಲ್ಲಿ ಎರನೇ ಸಿನಿಮಾ ಮೂಡಿ ಬರುತ್ತಿದೆ. ಈಗ ಈ ಸಿನಿಮಾಗೆ ಹಾಲಿವುಡ್ ಸ್ಟಂಟ್​ ಡೈರೆಕ್ಟರ್​ ಜತೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಪ್ರಮುಖ ಆ್ಯಕ್ಷನ್​ ಹಾಗೂ ಹಾಡನ್ನು ಮಾಸ್ಕೋವ್​ ಹಾಗೂ ಪೀಟರ್ಸ್​ಬರ್ಗ್​ನಲ್ಲಿ ಶೂಟ್​ ಮಾಡಲು ನಿರ್ಧರಿಸಲಾಗಿದೆ ಎಂದು ಮೂಲಗಳು ಹೆಳಿವೆ.

ಇತ್ತೀಚೆಗೆ ಟೈಗರ್​ ಶ್ರಾಫ್​ ವಿರುದ್ಧ ಎಫ್​ಐಆರ್​ ದಾಖಲಾಗಿತ್ತು. ಲಾಕ್​ಡೌನ್ ವೇಳೆ ನಟಿ ದಿಶಾ ಪಟಾನಿ ಮತ್ತು ಟೈಗರ್​ ಶ್ರಾಫ್ ಅನವಶ್ಯಕವಾಗಿ ತಿರುಗಾಡುತ್ತಿರುವುದು ಗಮನಕ್ಕೆ ಬಂದಿತ್ತು. ಹೀಗಾಗಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದರು.

ಇದನ್ನೂ ಓದಿ: ಲಾಕ್​ಡೌನ್​ ಮಧ್ಯೆಯೂ ಟೈಗರ್-ದಿಶಾ ರೊಮ್ಯಾಂಟಿಕ್​ ರೈಡ್​; ಇವರನ್ನು ತಡೆದ ಪೊಲೀಸರು, ಮುಂದೇನಾಯ್ತು?

ಟೈಗರ್​ ಶ್ರಾಫ್​ ಸಿನಿಮಾಗೆ ಜೇಮ್ಸ್​ ಬಾಂಡ್​ ಸ್ಟಂಟ್​ ಡೈರೆಕ್ಟರ್​; ರಷ್ಯಾದಲ್ಲಿ ನಡೆಯಲಿದೆ ಶೂಟ್​

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ