AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೈಗರ್​ ಶ್ರಾಫ್​ ಮಸಲ್ಸ್​ ನೋಡಿ ಫಿದಾ ಆದ ಅಭಿಮಾನಿಗಳು; ಇಲ್ಲಿದೆ ವಿಡಿಯೋ

‘ಹೀರೋಪಂತಿ 2’ ಸಿನಿಮಾದಲ್ಲಿ ಟೈಗರ್​ ಶ್ರಾಫ್​ ನಟಿಸುತ್ತಿದ್ದಾರೆ. ಮೊದಲ ಶೆಡ್ಯೂಲ್​ ಮುಂಬೈನಲ್ಲಿ ನೆರವೇರಿತ್ತು. ಅಹ್ಮದ್​ ಖಾನ್​ ನಿರ್ದೇಶನ ಮಾಡುತ್ತಿರುವ ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್​ ದೃಶ್ಯಗಳು ಇರಲಿವೆಯಂತೆ.

ಟೈಗರ್​ ಶ್ರಾಫ್​ ಮಸಲ್ಸ್​ ನೋಡಿ ಫಿದಾ ಆದ ಅಭಿಮಾನಿಗಳು; ಇಲ್ಲಿದೆ ವಿಡಿಯೋ
ಟೈಗರ್​ ಶ್ರಾಫ್​ ಮಸಲ್ಸ್​ ನೋಡಿ ಫಿದಾ ಆದ ಅಭಿಮಾನಿಗಳು; ಇಲ್ಲಿದೆ ವಿಡಿಯೋ
TV9 Web
| Edited By: |

Updated on: Jul 23, 2021 | 9:50 PM

Share

ನಟ ಟೈಗರ್ ಶ್ರಾಫ್​ ಫಿಟ್​ನೆಸ್​ಗೆ ಸಾಕಷ್ಟು ಪ್ರಾಮುಖ್ಯತೆ ಕೊಡುತ್ತಾರೆ. ಈ ಕಾರಣಕ್ಕೆ ಅವರು ನಿತ್ಯ ಹಲವು ಗಂಟೆ ಕಾಲ ಜಿಮ್​ನಲ್ಲಿ ಕಳೆಯುತ್ತಾರೆ. ಅನೇಕ ಬಾರಿ ಅವರು ಜಿಮ್​ನಲ್ಲಿ ಕಳೆದಿರುವ ಫೋಟೋ ಹಾಗೂ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈಗ ಅವರು ಹೊಸ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಟೈಗರ್​ ಶ್ರಾಫ್​ ಬಾಡಿ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.

‘ಹೀರೋಪಂತಿ 2’ ಸಿನಿಮಾದಲ್ಲಿ ಟೈಗರ್​ ಶ್ರಾಫ್​ ನಟಿಸುತ್ತಿದ್ದಾರೆ. ಮೊದಲ ಶೆಡ್ಯೂಲ್​ ಮುಂಬೈನಲ್ಲಿ ನೆರವೇರಿತ್ತು. ಅಹ್ಮದ್​ ಖಾನ್​ ನಿರ್ದೇಶನ ಮಾಡುತ್ತಿರುವ ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್​ ದೃಶ್ಯಗಳು ಇರಲಿವೆಯಂತೆ. ಈ ಚಿತ್ರಕ್ಕಾಗಿ ಟೈಗರ್​ ಶ್ರಾಫ್​ ಜಿಮ್​ನಲ್ಲಿ ಎಕ್ಸ್​ಟ್ರಾ ವರ್ಕೌಟ್​ ಮಾಡಿದ್ದಾರೆ. ಈ ವಿಡಿಯೋವನ್ನು ಟೈಗರ್​ ಶ್ರಾಫ್​ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಬಾಲಿವುಡ್​ನ ಖ್ಯಾತ ನಿರ್ಮಾಪಕ ಸಾಜಿದ್​ ನಾಡಿಯದ್ವಾಲಾ ಅವರು ಹೀರೋಪಂತಿ ಸಿನಿಮಾ ಮೂಲಕ ಟೈಗರ್​ ಶ್ರಾಫ್​ ಅವರನ್ನು ಲಾಂಚ್​ ಮಾಡಿದ್ದರು. ಈಗ ಈ ಸರಣಿಯಲ್ಲಿ ಎರನೇ ಸಿನಿಮಾ ಮೂಡಿ ಬರುತ್ತಿದೆ. ಈಗ ಈ ಸಿನಿಮಾಗೆ ಹಾಲಿವುಡ್ ಸ್ಟಂಟ್​ ಡೈರೆಕ್ಟರ್​ ಜತೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಪ್ರಮುಖ ಆ್ಯಕ್ಷನ್​ ಹಾಗೂ ಹಾಡನ್ನು ಮಾಸ್ಕೋವ್​ ಹಾಗೂ ಪೀಟರ್ಸ್​ಬರ್ಗ್​ನಲ್ಲಿ ಶೂಟ್​ ಮಾಡಲು ನಿರ್ಧರಿಸಲಾಗಿದೆ ಎಂದು ಮೂಲಗಳು ಹೆಳಿವೆ.

ಇತ್ತೀಚೆಗೆ ಟೈಗರ್​ ಶ್ರಾಫ್​ ವಿರುದ್ಧ ಎಫ್​ಐಆರ್​ ದಾಖಲಾಗಿತ್ತು. ಲಾಕ್​ಡೌನ್ ವೇಳೆ ನಟಿ ದಿಶಾ ಪಟಾನಿ ಮತ್ತು ಟೈಗರ್​ ಶ್ರಾಫ್ ಅನವಶ್ಯಕವಾಗಿ ತಿರುಗಾಡುತ್ತಿರುವುದು ಗಮನಕ್ಕೆ ಬಂದಿತ್ತು. ಹೀಗಾಗಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದರು.

ಇದನ್ನೂ ಓದಿ: ಲಾಕ್​ಡೌನ್​ ಮಧ್ಯೆಯೂ ಟೈಗರ್-ದಿಶಾ ರೊಮ್ಯಾಂಟಿಕ್​ ರೈಡ್​; ಇವರನ್ನು ತಡೆದ ಪೊಲೀಸರು, ಮುಂದೇನಾಯ್ತು?

ಟೈಗರ್​ ಶ್ರಾಫ್​ ಸಿನಿಮಾಗೆ ಜೇಮ್ಸ್​ ಬಾಂಡ್​ ಸ್ಟಂಟ್​ ಡೈರೆಕ್ಟರ್​; ರಷ್ಯಾದಲ್ಲಿ ನಡೆಯಲಿದೆ ಶೂಟ್​

Follow Us
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ